Friday, September 20, 2024

archivemla

ಸುದ್ದಿ

ಬೆಳ್ತಂಗಡಿ ಶಾಸಕ ಬಂಗೇರ ಮೇಲೆ ಹಲ್ಲೆಗೆ ಯತ್ನ

ಬೆಳ್ತಂಗಡಿ: ಬೆಳ್ತಂಗಡಿ ಶಾಸಕರಾದ ಕೆ.ವಸಂತ ಬಂಗೇರರ ಕಛೇರಿಯಲ್ಲಿ ವ್ಯಕ್ತಿಯೊವ್ವರು ಅನುಚಿತವಾಗಿ ವರ್ತಿಸಿದ ಘಟನೆ ಸೋಮವಾರ ತಡ ರಾತ್ರಿ ನಡೆದಿದೆ. ಯಾವುದೋ ವಿಚಾರವಾಗಿ ಬೇರೆ ಜನರೊಂದಿಗೆ ಮಾತನಾಡುತ್ತಾ ಶಾಸಕರು ಕುಳಿತಿದ್ದಾಗ ನನಗೆ ಮಾತನಾಡಲು ಅವಕಾಶ ನೀಡಿ ಎಂದು ಪದೇ ಪದೇ ಕೇಳುತ್ತಿದ್ದ. ಅಮೇಲೆ ಮಾತನಾಡಿ, ಈಗ ಕುಳಿತುಕೊಳ್ಳಿ ಎಂದು ಶಾಸಕರು ಹೇಳಿದಾಗ ಅನುಚಿತವಾಗಿ ವರ್ತಿಸಿದ್ದಲ್ಲದೇ, ಕಾಂಗ್ರೆಸ್ ಪಕ್ಷದ ಇನ್ನೊಬ್ಬ ಕಾರ್ಯಕರ್ತನ ಬಗ್ಗೆ ಕುಡಿದ ಮತ್ತಿನಲ್ಲಿ ಅವ್ಯಾಚವಾಗಿ ಬೈದಿದ್ದು ಇದಕ್ಕೆ ಶಾಸಕರು ಅಸಮಾಧಾನ ವ್ಯಕ್ತಪಡಿಸಿ...