Friday, September 20, 2024

archivemulleriya

ಸುದ್ದಿ

ಅಂದು ಶೀಲ ಕಾಪಾಡಲು ಸೌಮ್ಯ ಭಟ್ ಪ್ರಾಣ ತೆತ್ತರೆ ಇಂದು ಅಕ್ಷತಾ ಪ್ರಾಣತ್ಯಾಗ ಮಾಡಿದ್ದಾರೆ | ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು – ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು : ಅಂದು ತನ್ನ ಶೀಲ ಕಾಪಾಡಲು ಸೌಮ್ಯ ಭಟ್ ಅವರು ತಮ್ಮ ಪ್ರಾಣತ್ಯಾಗವನ್ನು ಮಾಡಿದ್ದರು, ಅಂತೆಯೇ ಇಂದು ಇಂದು ಅಕ್ಷತಾ ಅವರು ತಮ್ಮ ಮಾನವನ್ನು ಕಾಪಾಡಲು ಪ್ರಾಣ ತೆತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕಾರಣಿ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು  ತಮ್ಮ ಮನದ ನೋವನ್ನು ತೋಡಿಕೊಂಡರು. ಮೃತ ಅಕ್ಷತಾ ಅವರ ಸ್ವಗ್ರಹಕ್ಕೆ ಭೇಟಿ ನೀಡಿದ ವೇಳೆ ಅವರ ಕುಟುಂಬಕ್ಕೆ 25 ಸಾವಿರ ರೂ ಗಳ ಚೆಕ್ ಅನ್ನು ಹಸ್ತಾನ್ತರಿಸುತ್ತಾ ...