Friday, September 20, 2024

archivenadapal

ಸುದ್ದಿ

ಮೊಹಮ್ಮದ್ ನಲಪಾಡ್‌ ಜಾಮೀನು ಅರ್ಜಿ ತಳ್ಳಿ ಹಾಕಿದ ನ್ಯಾಯಾಲಯ

ಬೆಂಗಳೂರು: ಹಲ್ಲೆ ನಡೆಸಿದ ಪ್ರಕರಣದಲ್ಲಿ ಜೈಲು ಸೇರಿದ್ದ ಮೊಹಮ್ಮದ್ ನಲಪಾಡ್‌ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿದೆ. ಬೆಂಗಳೂರಿನ 63 ನೇ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಪರಮೇಶ್ವರ ಪ್ರಸನ್ನ ಬಿ. ಅವರು ಜಾಮೀನು ಅರ್ಜಿಯ ತೀರ್ಪು ಪ್ರಕಟಿಸಿದ್ದು, ಮೊಹಮ್ಮದ್ ನಲಪಾಡ್‌ ಸೇರಿದಂತೆ ಎಲ್ಲಾ 7 ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿದರು. ಆರೋಪಿ ಪ್ರಭಾವಿಯಾಗಿರುವುದರಿಂದ ಜಾಮೀನು ಬೇಡ. ಆರೋಪಿಗಳು ಸಾಕ್ಷಿ ನಾಶ ಮಾಡುವ ಸಾಧ್ಯತೆ ಇದೆ ಎಂದು ಮನವಿ ಮಾಡಿದ್ದರು. ಹೀಗಾಗಿ ನ್ಯಾಯಾಲಯ ಮೊಹಮ್ಮದ್ ನಲಪಾಡ್‌...