Thursday, September 19, 2024

archiveNarendra Modi

ಅಂತಾರಾಷ್ಟ್ರೀಯರಾಜಕೀಯರಾಷ್ಟ್ರೀಯಸುದ್ದಿ

ವಿಶ್ವ ನಾಯಕರ ಪೈಕಿ ಶೇ.66 ಅಂಕದೊಂದಿಗೆ ಮೋದಿ ನಂಬರ್ 1 ; ಅಮೆರಿಕ, ಆಸ್ಟ್ರೇಲಿಯಾ, ಇಂಗ್ಲೆಂಡ್ ನಂತಹ ಹಲವು ದೇಶಗಳ ನಾಯಕರನ್ನು ಹಿಂದಿಕ್ಕಿದ ಭಾರತದ ಪ್ರಧಾನಿ – ಕಹಳೆ ನ್ಯೂಸ್

ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ವಿಶ್ವದ 13 ದೇಶಗಳ ನಾಯಕರ ಪೈಕಿ ಶೇ.66 ಅಂಕಗಳೊಂದಿಗೆ ನಂ 1 ಸ್ಥಾನ ಪಡೆದುಕೊಂಡಿದ್ದಾರೆ. ಈ ಮೂಲಕ ಅಮೆರಿಕ, ಆಸ್ಟ್ರೇಲಿಯಾ, ಇಂಗ್ಲೆಂಡ್ ನಂತಹ ಹಲವು ದೇಶಗಳ ನಾಯಕರನ್ನು ಹಿಂದಿಕ್ಕಿದ್ದಾರೆ.   ಅಮೆರಿಕಾದ ಮಾರ್ನಿಂಗ್ ಕನ್ಸಲ್ಟ್ ಎಂಬ ಡೇಟಾ ಇಂಟೆಲಿಜೆನ್ಸ್ ಸಂಸ್ಥೆ ಈ ರೇಟಿಂಗ್‍ನ್ನು ಮೋದಿಗೆ ನೀಡಿದೆ. ಈ ಸಂಸ್ಥೆ ಪ್ರತಿ ವರ್ಷ ವಿಶ್ವದ ಅಗ್ರಗಣ್ಯ ನಾಯಕರ ಬಗ್ಗೆ ರೇಟಿಂಗ್ ಕಲೆಹಾಕುತ್ತದೆ. ಈ ಪೈಕಿ ಮೋದಿ...
ರಾಜಕೀಯ

ಕೊರೋನಾ ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ವೀಡಿಯೋ ಸಂವಾದದಲ್ಲಿ ಪ್ರಧಾನಿ ಮೋದಿ – ಕಹಳೆ ನ್ಯೂಸ್

ನವದೆಹಲಿ: ದೇಶದಲ್ಲಿ ಭಾರೀ ಆತಂಕ ಸೃಷ್ಟಿಸಿರುವ ಕೊರೋನಾ ವೈರಸ್ ನಿಯಂತ್ರಣ ಕ್ರಮಗಳನ್ನು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಸರ್ಕಾರಗಳಿಗೆ ಕಟ್ಟಾದೇಶ ಮಾಡಿದ್ದಾರೆ. ಕೋವಿಡ್-19 ವೈರಸ್ ಸೋಂಕು ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಪ್ರಧಾನಿ ಅವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ವೀಡಿಯೋ ಸಂವಾದ ನಡೆಸಿದರು. ಕೊರೋನಾ ವೈರಸ್ ಸಮಸ್ಯೆ ಕಾಣಿಸಿಕೊಂಡ ನಂತರ ಮೋದಿ ಅವರು ನಡೆಸಿದ ಎರಡನೇ ವಿಡಿಯೋ ಸಂವಾದ ಇದಾಗಿದೆ. ದೇಶ ಎದುರಿಸುತ್ತಿರುವ ಸವಾಲುಗಳು,...
ರಾಜಕೀಯ

ಅಮೆರಿಕದಲ್ಲಿಂದು ‘ಹೌಡಿ, ಮೋದಿ’ ಹವಾ!: ‘ದಾಖಲೆ’ಯ ಸಮಾವೇಶ ಉದ್ದೇಶಿಸಿ ಪಿಎಂ ಭಾಷಣ! – ಕಹಳೆ ನ್ಯೂಸ್

ಹೂಸ್ಟನ್‌: ಒಂದು ವಾರದ ಅಮೆರಿಕ ಪ್ರವಾಸ ಆರಂಭಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾತ್ರಿ ಹೊಸ ಇತಿಹಾಸವೊಂದನ್ನು ಸೃಷ್ಟಿಸಲಿದ್ದಾರೆ. ಅಮೆರಿಕದ ಟೆಕ್ಸಾಸ್‌ ರಾಜ್ಯದ ಹೂಸ್ಟನ್‌ನಲ್ಲಿ ‘ಹೌಡಿ, ಮೋದಿ’ ಎಂಬ ಬೃಹತ್‌ ಸಮಾವೇಶವನ್ನು ಉದ್ದೇಶಿಸಿ ಅವರು ಭಾಷಣ ಮಾಡಲಿದ್ದಾರೆ. 50 ಸಾವಿರ ಮಂದಿ ಈ ಸಮಾವೇಶಕ್ಕೆ ಹೆಸರು ನೋಂದಾಯಿಸಿಕೊಂಡಿದ್ದಾರೆ. ವಿದೇಶಿ ಚುನಾಯಿತಿ ಪ್ರತಿನಿಧಿಯ ಭಾಷಣ ಆಲಿಸಲು ಅಮೆರಿಕದಲ್ಲಿ ಇಷ್ಟೊಂದು ಜನ ಸೇರಿದ ಇತಿಹಾಸವೇ ಇಲ್ಲ. ಕ್ರೈಸ್ತರ ಪರಮೋಚ್ಚ ಗುರು ಪೋಪ್‌...
ರಾಜಕೀಯ

Big Breaking : ನಾಳೆ 55 ಲಕ್ಷ ರೈತರ ಖಾತೆಗೆ ಕೇಂದ್ರದಿಂದ 2000 ರೂ ನಗದು – ಕಹಳೆ ನ್ಯೂಸ್

ನವದೆಹಲಿ (ಫೆ.23): ಸಣ್ಣ ಹಾಗೂ ಅತಿಸಣ್ಣ ರೈತರ ಬ್ಯಾಂಕ್‌ ಖಾತೆಗೆ 3 ಕಂತುಗಳಲ್ಲಿ ಪ್ರತಿ ವರ್ಷ 6 ಸಾವಿರ ರು. ನಗದು ಜಮೆ ಮಾಡುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ’ (ಪ್ರಧಾನಿ-ಕಿಸಾನ್‌) ಯೋಜನೆಗೆ ಭಾನುವಾರ ಚಾಲನೆ ಸಿಗಲಿದೆ. ಉತ್ತರಪ್ರದೇಶದ ಗೋರಕ್‌ಪುರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೌಸ್‌ ಬಟನ್‌ ಕ್ಲಿಕ್ಕಿಸುತ್ತಿದ್ದಂತೆ ಸುಮಾರು 55 ಲಕ್ಷ ರೈತರ ಖಾತೆಗೆ 2 ಸಾವಿರ ರು.ನ ಮೊದಲ...
ರಾಜಕೀಯಸುದ್ದಿ

ಪ್ರತಿಪಕ್ಷ ನಿಂದನೆಗಳ ಒಲಿಂಪಿಕ್ಸ್‍ನಲ್ಲಿ ಭಾಗಿಯಾಗಿದ್ದಾರೆ; ಮೋದಿ – ಕಹಳೆ ನ್ಯೂಸ್

"ಮಹಾಕಲಬೆರಕೆ ಪಕ್ಷಗಳ ಪ್ರಮುಖ ಕೆಲಸವೇ ನನ್ನನ್ನು ನಿಂದಿಸುವುದು. ನನ್ನ ವಿರುದ್ಧ ಟೀಕೆಗಳ ಮಳೆಯಾಗುತ್ತಿರುವುದನ್ನು ನೋಡಿದರೆ, ಅವರೆಲ್ಲರೂ ನಿಂದನೆಗಳ ಒಲಿಂಪಿಕ್ಸ್‍ನಲ್ಲಿ ಭಾಗಿಯಾಗಿದ್ದಾರೇನೋ ಎಂಬಂತೆ ಭಾಸವಾಗುತ್ತಿದೆ.' ಹೀಗೆಂದು ಪ್ರತಿಪಕ್ಷಗಳ ಮಹಾಮೈತ್ರಿ ವಿರುದ್ಧ ಪ್ರಧಾನಿ ಮೋದಿ ಕಿಡಿಕಾರಿದ್ದಾರೆ. ತ್ರಿಪುರದಲ್ಲಿ ಶನಿವಾರ ನಡೆಸಿದ ರ್ಯಾಲಿಯಲ್ಲಿ ಮಹಾಮೈತ್ರಿಯನ್ನು ಮಹಾಕಲಬೆರಕೆ ಎಂದು ಪುನರುಚ್ಚರಿಸಿದ ಮೋದಿ, ಎಷ್ಟು ಸಾಧ್ಯವೋ ಅಷ್ಟು ಟೀಕಿಸುವುದು ಪ್ರತಿಪಕ್ಷಗಳ ಒಂದೇ ಕೆಲಸ. ಜನರಿಗೆ ಸುಳ್ಳು ಹೇಳುವುದರಿಂದ ಸಿಗುವ ಫಲಿತಾಂಶವೇನು ಎಂಬುವುದು ಲೋಕಸಭೆ ಚುನಾವಣೆ ಬಳಿಕ ಗೊತ್ತಾಗುತ್ತದೆ...
ರಾಜಕೀಯಸುದ್ದಿ

‘ಸಿದ್ದಗಂಗಾ ಶ್ರೀ’ಗಳನ್ನು ಸ್ಮರಿಸಿದ ಪ್ರಧಾನಿ ಮೋದಿ – ಕಹಳೆ ನ್ಯೂಸ್

ನಡೆದಾಡುವ ದೇವರು ಶ್ರೀ ಶಿವಕುಮಾರ ಸ್ವಾಮೀಜಿಗಳನ್ನ ಪ್ರಧಾನಿ ಮೋದಿ 'ಮನ್ ಕಿ ಬಾತ್' ನಲ್ಲಿ ಸ್ಮರಿಸಿದ್ದಾರೆ. ಸಿದ್ದಗಂಗಾ ಶ್ರೀಗಳು 111 ವರ್ಷ ಜೀವನ ನಡೆಸಿದ್ದು, ಅಪಾರ ಸಂಖ್ಯೆಯ ಮಕ್ಕಳ ಬದುಕಿಗೆ ಬೆಳಕಾಗಿದ್ದರು. ತಮ್ಮ ಜೀವನವನ್ನು ಮಕ್ಕಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಉದ್ಧಾರಕ್ಕೆ ಶ್ರಮಿಸಿದ್ದರು. ಸಿದ್ಧಗಂಗಾ ಶ್ರೀಗಳಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಬಸವಣ್ಣ ಕಾಯಕ ಕೈಲಾಸ ಎಂದು ಹೇಳಿದ್ದರು. ಅದೇ ರೀತಿ ತುಮಕೂರು ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರು ಇಡೀ ಜೀವನವನ್ನೇ ಸಮಾಜ...
ಸುದ್ದಿ

ಪಂಚರಾಜ್ಯಗಳಲ್ಲಿ ಜನತೆಯ ತೀರ್ಪನ್ನು ಸ್ವೀಕರಿಸುತ್ತೇನೆ: ಮೋದಿ ಟ್ವೀಟ್ – ಕಹಳೆ ನ್ಯೂಸ್

ಹೊಸದಿಲ್ಲಿ: "ಜನರ ತೀರ್ಪನ್ನು ನಾವು ವಿನಮ್ರವಾಗಿ ಸ್ವೀಕರಿಸುತ್ತೇವೆ. ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನದ ಜನರಿಗೆ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಕ್ಕೆ ಕೃತಜ್ಞತೆ ಸಲ್ಲಿಸುತ್ತೇವೆ. ಜನರ ಕಲ್ಯಾಣಕ್ಕಾಗಿ ಈ ರಾಜ್ಯಗಳ ಬಿಜೆಪಿ ಸರ್ಕಾರಗಳು ಅವಿರತವಾಗಿ ಶ್ರಮಿಸಿದ್ದವು" ಎಂದು ಮೋದಿ ಟ್ವೀಟ್ ಮಾಡಿದ್ದಾರೆ. ಸೋಲು ಹಾಗೂ ಗೆಲುವು ಜೀವನದ ಅವಿಭಾಜ್ಯ ಅಂಗ. ಪಂಚರಾಜ್ಯಗಳಲ್ಲಿ ಜನತೆಯ ತೀರ್ಪನ್ನು ಸ್ವೀಕರಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಅಭಿನಂದಿಸಿರುವ ಅವರು, "ಜಯ ಸಾಧಿಸಿದ್ದಕ್ಕಾಗಿ...
ಸುದ್ದಿ

ಜಿ20 ಶೃಂಗಸಭೆ: ಸೌದಿ ದೊರೆ ಭೇಟಿ ಮಾಡಿ ಮಾತುಕತೆ ನಡೆಸಿದ ಪ್ರಧಾನಿ ಮೋದಿ – ಕಹಳೆ ನ್ಯೂಸ್

ಅರ್ಜೆಂಟಿನಾ: ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಅರ್ಜೆಂಟಿನಾಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಸೌದಿ ಅರೇಬಿಯಾ ದೊರೆಯನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು. ಆಹಾರ ಭದ್ರತೆ, ಬಂಡವಾಳ ಹೂಡಿಕೆ, ತಂತ್ರಜ್ಞಾನ, ನವೀಕೃತ ಇಂಧನ ಕುರಿತಾಗಿ ಮಾತುಕತೆ ನಡೆಸಿದರು ಎನ್ನಲಾಗಿದೆ. ಸೌದಿ ಅರೇಬಿಯಾದ ದೊರೆ ಮೊಹಮ್ಮದ್‌ ಬಿನ್‌ ಸಲ್ಮಾನ್‌ ಅಲ್‌ ಸೌದ್‌ ಅವರನ್ನು ಭೇಟಿ ಮಾಡಿ ಉಭಯ ರಾಷ್ಟ್ರಗಳ ದ್ವಿಪಕ್ಷಿಯ ಸಂಬಂಧಗಳನ್ನು ಗಟ್ಟಿಗೊಳಿಸುವ ಬಗ್ಗೆ ಚರ್ಚೆ ನಡೆಸಲಾಯಿತು ಎಂದು ಪ್ರಧಾನಿ ನರೇಂದ್ರ...
1 2 3 7
Page 1 of 7