Thursday, September 19, 2024

archiveNarendra Modi

ಸುದ್ದಿ

ಉಕ್ಕಿನ ಮನುಷ್ಯನ ಉಕ್ಕಿನ ಪ್ರತಿಮೆ ಉದ್ಘಾಟನೆಗೆ ಸಿದ್ಧ | 2989 ಕೋಟಿ ರೂ ವೆಚ್ಚದಲ್ಲಿ ಪ್ರತಿಮೆ ಸ್ಥಾಪನೆ | ಇದರ ವಿಶೇಷತೆಗಳೇನು? – ಕಹಳೆ ನ್ಯೂಸ್

ಬೆಂಗಳೂರು (ಅ.30): ದೇಶದ ಮೊದಲ ಗೃಹ ಸಚಿವ, ಉಪ ಪ್ರಧಾನಿ ಸರ್ದಾರ್ ವಲ್ಲಭಭಾಯ್ ಪಟೇಲ್ ಸ್ಮರಣಾರ್ಥ ಗುಜರಾತಿನ ನರ್ಮದಾ ನದಿಯ ಮಧ್ಯೆ ‘ಏಕತಾ ಪ್ರತಿಮೆ’ ಹೆಸರಿನಲ್ಲಿ ಜಗತ್ತಿನ ಅತಿ ಎತ್ತರದ ಪ್ರತಿಮೆ ನಿರ್ಮಾಣವಾಗಿದೆ.  ಇನ್ನು 15 ದಿನದಲ್ಲಿ ಇದು ಲೋಕಾರ್ಪಣೆಗೊಳ್ಳಲಿದ್ದು, ಪ್ರತಿಮೆಯ ವಿಶೇಷತೆ ಏನು ಎಂಬ ಸಮಗ್ರ ವಿವರ ಇಲ್ಲಿದೆ. ಪಟೇಲರಿಗೆ ಉಕ್ಕಿನ ಪ್ರತಿಮೆ ಏಕೆ? ಸರ್ದಾರ್ ವಲ್ಲಭಭಾಯಿ ಪಟೇಲ್ ಜನಿಸಿದ್ದು 31 ಅಕ್ಟೋಬರ್ 1875 ರಂದು ಗುಜರಾತ್‌ನ ಪಟೇಲ್ ಪಾಟೀದಾರ್ ಸಮುದಾಯದಲ್ಲಿ. ಪಟೇಲರು ಕಾಂಗ್ರೆಸ್‌ನ...
ಸುದ್ದಿ

ಮೋದಿ ಅತೀ ಹೆಚ್ಚು ವಿಶ್ವಾಸವನ್ನಿರಿಸಬಹುದಾದ ಗೆಳೆಯರಲ್ಲಿ ಒಬ್ಬರು: ಜಪಾನ್‍ ಪ್ರಧಾನಿ – ಕಹಳೆ ನ್ಯೂಸ್

ದೆಹಲಿ: ಭಾರತದ ಪ್ರಧಾನ ಮಂತ್ರಿ ಜಾಪಾನ್‍ಗೆ ಭೇಟಿ ನೀಡಿದ್ದು ಈ ವೇಳೆಯಲ್ಲಿ ನರೇಂದ್ರ ಮೋದಿಯನ್ನು ಹಾಡಿ ಹೊಗಳಿದ್ದಾರೆ. ಮೋದಿ ಅತೀ ಹೆಚ್ಚು ವಿಶ್ವಾಸವನ್ನಿರಿಸಬಹುದಾದ ಗೆಳೆಯರಲ್ಲಿ ಒಬ್ಬರು ಎಂದು ಪ್ರಧಾನಿ ಶಿಂರೊ ಅಬೆ ರವಿವಾರ ಅಭಿಪ್ರಾಯಿಸಿದ್ದಾರೆ. ಮುಕ್ತ ಮತ್ತು ತೆರೆದ ಇಂಡೊ-ಪೆಸಿಫಿಕ್ ಅನ್ನು ಸೃಷ್ಟಿಸುವ ಸಲುವಾಗಿ ದ್ವಿಪಕ್ಷೀಯ ಸಹಕಾರವನ್ನು ಬಲಪಡಿಸುವ ಇಂಗಿತವನ್ನು ಅಬೆ ವ್ಯಕ್ತಪಡಿಸಿದ್ದಾರೆ. ಜಾಗತಿಕ ಶಕ್ತಿಯಾಗಿ ಭಾರತ ಇಡೀ ಪ್ರದೇಶವನ್ನು ಮತ್ತು ಜಗತ್ತಿನ ಸಮೃದ್ಧಿಯನ್ನು ಮುನ್ನಡೆಸುತ್ತಿದೆ. ಪ್ರಧಾನಿ ಮೋದಿ ಒಂದು...
ಸುದ್ದಿ

ಬಾಲಿವುಡ್ ಸಿನಿಮೋದ್ಯಮ ಸಮಸ್ಯೆ ಪರಿಹಾರಕ್ಕೆ ಪ್ರಧಾನಿ ಭೇಟಿ ಮಾಡಿದ ಬಾಲಿವುಡ್ ನಟರು – ಕಹಳೆ ನ್ಯೂಸ್

ದೆಹಲಿ: ಭಾರತದ ಆರ್ಥಿಕ ಪ್ರಗತಿಗೆ ಸಾಕಷ್ಟು ಕೊಡುಗೆ ನೀಡುತ್ತಿರುವ ಬಾಲಿವುಡ್ ಸಿನಿಮೋದ್ಯಮ ಒಂದಲ್ಲಾ ಒಂದು ಸಮಸ್ಯೆಗಳಿಂದ ಬಳಲುತ್ತಿದ್ದು, ಇದರ ಪರಿಹಾರಕ್ಕೆ ಮಾರ್ಗೋಪಾಯ ಅರಸಿ ಬಾಲಿವುಡ್ ಖ್ಯಾತ ನಟ ಆಮೀರ್ ಖಾನ್ ಸಹಿತ ಕೆಲ ನಿರ್ಮಾಪಕರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಬಾಲಿವುಡ್ ನಿರ್ಮಾಪಕರಾದ ರಿತೇಷ್ ಸಿದ್ವಾನಿ, ರಾಜ್ ಕುಮಾರ್ ಹಿರಾನಿ, ಸಿದ್ಧಾರ್ಥ್ ರಾಯ್ ಕಪೂರ್, ಆನಂದ ಎಲ್. ರೈ ಮತ್ತು ಮಹಾವೀರ್ ಜೈನ್, ನಟ ಆಮೀರ್...
ಸುದ್ದಿ

ಪ್ರಧಾನಿ ಮೋದಿ 2018 ರ ಸೋಲ್ ಶಾಂತಿ ಪ್ರಶಸ್ತಿಗೆ ಆಯ್ಕೆ – ಕಹಳೆ ನ್ಯೂಸ್

ದೆಹಲಿ: ವಿಶ್ವಶಾಂತಿ, ಅಂತರರಾಷ್ಟ್ರೀಯ ಸಹಕಾರ ಮತ್ತು ಜಾಗತಿಕ ಆರ್ಥಿಕ ಬೆಳವಣಿಗೆಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಪ್ರಧಾನಿ ನರೇಂದ್ರ ಮೋದಿ ಅವರನ್ನು 2018 ರ ಸೋಲ್ ಶಾಂತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. 'ಮೋದಿನೊಮಿಕ್ಸ್' ಮೂಲಕ ಸಾಮಾಜಿಕ ಹಾಗೂ ಶ್ರೀಮಂತ ಮತ್ತು ಬಡವರ ನಡುವಣ ತಾರತಮ್ಯವನ್ನು ಹೋಗಲಾಡಿಸಲು ನರೇಂದ್ರ ಮೋದಿ ಅವರು ಶ್ರಮಿಸಿದ್ದನ್ನು ದಕ್ಷಿಣ ಕೋರಿಯಾದ ಆಯ್ಕೆ ಸಮಿತಿ ಪರಿಗಣಿಸಿದ್ದು ಮಾತ್ರವಲ್ಲದೆ ಭ್ರಷ್ಟಾಚಾರ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳು ಮತ್ತು ನೋಟು ರದ್ದತಿ ಮೂಲಕ...
ಸುದ್ದಿ

ತೈಲ ಬೆಲೆ ಏರಿಕೆಯ ಹಿನ್ನಲೆಯಲ್ಲಿ ಕೇಂದ್ರ ಹೊಸ ನಿರ್ಧಾರ – ಕಹಳೆ ನ್ಯೂಸ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಕರೆ ಮೇರೆಗೆ ದೇಶದಲ್ಲಿ ಸರಿ ಸುಮಾರು ಎರಡು ಕೋಟಿ ಮಂದಿ ಅಡುಗೆ ಅನಿಲ ಸಬ್ಸಿಡಿ ಬಿಟ್ಟು ಕೊಟ್ಟಿದ್ದರು. ಆದರೆ, ಏರುತ್ತಿರುವ ಬೆಲೆ ಹಿನ್ನೆಲೆ ಈ ಸಬ್ಸಿಡಿಯನ್ನು ಪಡೆದುಕೊಳ್ಳಲು ಅವಕಾಶವನ್ನು ಮತ್ತೆ ಕಲ್ಪಿಸಲಾಗಿದೆ. ಸಬ್ಸಿಡಿ ಕೈಬಿಟ್ಟ ಗ್ರಾಹಕರು ತಮ್ಮ ಗ್ಯಾಸ್ ಏಜೆನ್ಸಿ ಮೂಲಕವಾಗಿ ಸಬ್ಸಿಡಿ ಪುನಃ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗುತ್ತಿದೆ. ಕಳೆದ ಎರಡು ವರ್ಷಗಳಲ್ಲಿ ಸಬ್ಸಿಡಿ ರಹಿತ ಸಿಲಿಂಡರ್ ಬೆಲೆ 389 ರೂಪಾಯಿ ಹೆಚ್ಚಾಗಿದ್ದು,...
ರಾಜಕೀಯಸುದ್ದಿ

ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಕರ್ನಾಟಕದಿಂದ ಸ್ಪರ್ಧಿಸುವುದಿಲ್ಲ : ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದಿಂದ ಸ್ಪರ್ಧೆ ಮಾಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಪ್ರಧಾನಿ ಮೋದಿ ಕರ್ನಾಟಕದಿಂದ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಯ ಕುರಿತು ಸ್ಪಷ್ಟನೆ ನೀಡಿದ ಅವರು ಇದೆಲ್ಲಾ ಸತ್ಯಕ್ಕೆ ದೂರವಾದದ್ದು, ಇದರಲ್ಲಿ ವಾಸ್ತವ ಇಲ್ಲ. ಮೋದಿಯವರು ಇಲ್ಲಿ ಸ್ಪರ್ಧೆ ಮಾಡುವ ಸುದ್ದಿ ಸುಳ್ಳು. ಇದು ಕೇವಲ ಊಹಾಪೋಹವಷ್ಟೇ ಎಂದು ಯಡಿಯೂರಪ್ಪ ಅವರು ತಿಳಿಸಿದರು. ಸೋಮವಾರ ಬಿಎಸ್​ವೈ ಅವರ...
ಸುದ್ದಿ

ಚಾಂಪಿಯನ್ ಆಫ್ ಅರ್ಥ್ ಪ್ರಶಸ್ತಿಗೆ ನರೇಂದ್ರ ಮೋದಿ ಹೆಸರು ಆಯ್ಕೆ – ಕಹಳೆ ನ್ಯೂಸ್

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಪರಿಸರಕ್ಕೆ ಸಂಬಂಧಿಸಿದ ಅತ್ಯುನ್ನತ ಪ್ರಶಸ್ತಿಯಾದ 'ಚಾಂಪಿಯನ್ ಆಫ್ ಅರ್ಥ್' ಪ್ರಶಸ್ತಿಗೆ ವಿಶ್ವಸಂಸ್ಥೆ ಆಯ್ಕೆ ಮಾಡಿದೆ. ಮೋದಿ ಅವರ ಹೆಸರಿನೊಂದಿಗೆ, ಫ್ರೆಂಚ್ ಅಧ್ಯಕ್ಷ ಇಮ್ಯಾನ್ಯುಲ್ ಮ್ಯಾಕ್ರೋನ್ ಅವರ ಹೆಸರನ್ನೂ ಈ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಪರಿಸರ ಜಾಗೃತಿಗೆ ಸಂಬಂಧಿಸಿದಂತೆ ತೆಗೆದುಕೊಂಡ ಹತ್ತು ಹಲವು ಯೋಜನೆಗಳು ಮತ್ತು 2020ರ ಹೊತ್ತಿಗೆ ಭಾರತದಲ್ಲಿ ಎಲ್ಲಾ ರೀತಿಯ ಪ್ಲಾಸ್ಟಿಕ್ ಉಪಯೋಗವನ್ನು ನಿಲ್ಲಿಸುವುದಕ್ಕೆ ನಿರ್ಧರಿಸಿರುವ ಅವರ ನಡೆಯನ್ನು...
ಸುದ್ದಿ

ರಾಷ್ಟ್ರಸಂತನ ಯಶೋಮಾರ್ಗ ; ಜನ್ಮದಿನದ ವಿಶೇಷ ” ಮೋದಿ @ 69 ” – ಕಹಳೆ ನ್ಯೂಸ್

ನರೇಂದ್ರ ಮೋದಿ ಎಂದರೆ ಭಾರತ ಎನ್ನುವ ಮಟ್ಟಿಗೆ ವಿಶ್ವಭೂಪಟದಲ್ಲಿ ಹಿಂದುಸ್ಥಾನಕ್ಕೆ ವಿಶೇಷ ಗುರುತು ನೀಡಿದ ಸಾಧನೆಗೈದಿರುವ ಭಾರತದ ಪ್ರಧಾನಿ ಸೋಮವಾರ (ಸೆ.17) 69ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ಗುಜರಾತಿನ ವಡ್​ನಗರ್​ನಿಂದ ದೆಹಲಿಯ ಒಡ್ಡೋಲಗದವರೆಗೆ ಅವರು ಸಾಗಿ ಬಂದಿರುವ ಹಾದಿ ಹಲವರಿಗೆ ಅನುಕರಣೀಯವಾದರೆ ಇನ್ನೂ ಕೆಲವರಿಗೆ ಅಚ್ಚರಿಯ ಪಥ. ಸಂಘದಿಂದ ಬೆಸೆದುಕೊಂಡ ರಾಜಕೀಯ ಹಾದಿಯಲ್ಲಿ ಬಿಜೆಪಿಯ ಸಂಘಟನೆ ಹೊಣೆಯನ್ನು ಯಶಸ್ವಿಯಾಗಿ ನಿಭಾಯಿಸಿ, ಪಕ್ಷವನ್ನು ಸಂಸತ್​ನ ಗದ್ದುಗೆಗೇರಿಸುವಲ್ಲಿ ಯಶಸ್ವಿಯಾಗಿರುವ ಮೋದಿ ಮತ್ತೊಂದು ಅವಧಿಗೂ ಮೋಡಿ...
1 2 3 4 5 7
Page 3 of 7