Friday, September 20, 2024

archiveNarendra Modi

ಸುದ್ದಿ

ಸೆಪ್ಟೆಂಬರ್ 25 ರಂದು ದೇಶದಾದ್ಯಂತ ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ; ಆಯುಷ್ಮಾನ್ ಭಾರತ್ ಯೋಜನೆ ವಿಶೇಷವೇನು ಗೊತ್ತಾ? – ಕಹಳೆ ನ್ಯೂಸ್

ಸ್ವಾತಂತ್ರ್ಯ ದಿನದಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದ ಜನತೆಗೆ ಖುಷಿ ಸುದ್ದಿ ನೀಡಿದ್ದಾರೆ. ಸೆಪ್ಟೆಂಬರ್ 25 ರಂದು ದೇಶದಾದ್ಯಂತ ಆಯುಷ್ಮಾನ್ ಭಾರತ್ ಯೋಜನೆ ಜಾರಿಗೆ ಬರಲಿದೆ ಎಂದು ನರೇಂದ್ರ ಮೋದಿ ಹೇಳಿದ್ದಾರೆ. ಸೆಪ್ಟೆಂಬರ್ 25ರಂದು ಪಂಡಿತ್ ದೀನ ದಯಾಳ್ ಉಪಾಧ್ಯಾಯ್ ಜನ್ಮದಿನ. ಇದೇ ದಿನ ನರೇಂದ್ರ ಮೋದಿಯವರ ಜನ ಆರೋಗ್ಯ ಯೋಜನೆ ಕೂಡ ಜಾರಿಗೆ ಬರಲಿದೆ. ಈ ಯೋಜನೆಯಡಿ ದೇಶದ 10 ಕೋಟಿ ಕುಟುಂಬಕ್ಕೆ 5 ಲಕ್ಷ ರೂಪಾಯಿ...
ಸುದ್ದಿ

ಬಲಿಷ್ಠ ಭಾರತ ವಿಶ್ವ ಭೂಪಟದಲ್ಲಿ ಪ್ರಜ್ವಲಿಸುತ್ತಿದೆ ; ಐತಿಹಾಸಿಕ ಕೆಂಪು ಕೋಟೆ ಮೇಲೆ ಪ್ರಧಾನಿ ನರೇಂದ್ರ ಮೋದಿ – ಕಹಳೆ ನ್ಯೂಸ್

ಆ,15: ರಾಷ್ಟ್ರ ರಾಜಧಾನಿ ದೆಹಲಿಯ ಐತಿಹಾಸಿಕ ಕೆಂಪು ಕೋಟೆ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ಮಾಡಿದರು. ಭಾಷಣದ ಪ್ರಾರಂಭದ ಮೊದಲು ತಮಿಳು ಕವಿ ಸುಬ್ರಹ್ಮಣ್ಯ ಭಾರತೀಯಾರ್‌ ಅವರ ಕವಿತೆಯ ಸಾಲುಗಳನ್ನು ತಮಿಳಿನಲ್ಲೇ ವಾಚಿಸಿದರು. ಬಳಿಕ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಅವರು ಭಾರತ ಭವ್ಯ ರಾಷ್ಟ್ರವಾಗಿ ಉದಯಿಸಿ ಇತರರಿಗೆ ಸ್ಫೂರ್ತಿಯಾಗಲಿದೆ. ಆ ದೆಸೆಯಲ್ಲಿ ನಾವು ಮುನ್ನಡೆಯಬೇಕು ಎಂದರು. ಭಾರತ ವಿಶ್ವದ ಭೂಪಟದಲ್ಲಿ ತನ್ನದೇ ರೀತಿಯಲ್ಲಿ ಛಾಪು ಮೂಡಿಸಿದೆ. ಇಂದು ಭಾರತ ಸಾಮಾನ್ಯ...
ರಾಜಕೀಯ

ಮೋದಿ ತಿರುಗೇಟಿಗೆ ಹೈರಾಣಾದ ವಿಪಕ್ಷಗಳು ; ಪ್ರಧಾನಿಯಿಂದ ಐತಿಹಾಸಿಕ ಭಾಷಣ – ಕಹಳೆ ನ್ಯೂಸ್

ನವದೆಹಲಿ: ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡ, ಚೌಧರಿ ಚರಣ್ ಸಿಂಗ್, ಚಂದ್ರಶೇಖರ್ ಅವರಿಗೆ ಮೊದಲು ಬೆಂಬಲ ನೀಡಿ ಅನಂತರ ಅಪಮಾನ ಮಾಡಿದ್ದು ಇದೇ ಕಾಂಗ್ರೆಸ್ ಪಕ್ಷವಲ್ಲವೇ ಎಂದು ಪ್ರಧಾನಿ ನರೇಂದ್ರ ಮೋದಿ ನೇರವಾಗಿ ವಾಗ್ದಾಳಿ ನಡೆಸಿದರು. ಅವಿಶ್ವಾಸ ನಿರ್ಣಯ ಮಂಡನೆ ಮೇಲೆ ಸಂಸತ್ ನಲ್ಲಿ ಮಾತನಾಡಿದ ಅವರು, 1979ರಲ್ಲಿ ಚೌಧರಿ ಚರಣ್ ಸಿಂಗ್ ಗೆ ಮೊದಲು ಬೆಂಬಲ ನೀಡಿ ಆಮೇಲೆ ವಾಪಸ್ ಪಡೆದರು. 1997ರಲ್ಲೂ ಹಾಗೇ ಮೊದಲು ದೇವೇಗೌಡರಿಗೆ ಕಾಂಗ್ರೆಸ್ ನಿಂದ...
ಸುದ್ದಿ

ಅವಿಶ್ವಾಸ ಎದುರಿಸುವುದಕ್ಕೂ ಮುನ್ನ ಪ್ರಧಾನಿ ಮಾಡಿದ ಟ್ವೀಟ್​ ಏನು? – ಕಹಳೆ ನ್ಯೂಸ್

ದೆಹಲಿ: ಸಂಸದೀಯ ವ್ಯವಸ್ಥೆಯಲ್ಲಿ ಹದಿನೈದು ವರ್ಷಗಳಿಂದೀಚೆಗೆ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರದ ವಿರುದ್ಧ ಇಂದು ಅವಿಶ್ವಾಸ ಗೊತ್ತುವಳಿ ಮಂಡನೆಯಾಗುತ್ತಿದ್ದು, ಈ ಕುರಿತು ನರೇಂದ್ರ ಮೋದಿ ಅವರು ಟ್ವೀಟ್​ ಮಾಡಿ ತಮ್ಮ ಅಭಿಪ್ರಾಯ ಹೊರ ಹಾಕಿದ್ದಾರೆ. “ಭಾರತೀಯ ಸಂಸದೀಯ ವ್ಯವಸ್ಥೆಯಲ್ಲೇ ಇದು ಅತ್ಯಂತ ಪ್ರಮುಖ ದಿನ. ನನ್ನ ಸಂಸತ್​ ಸಹೋದ್ಯೋಗಿ ಮಿತ್ರರಾದ ಲೋಕಸಭೆ ಸದಸ್ಯರು ರಚನಾತ್ಮಕ, ಸಮಗ್ರ ಮತ್ತು ಅಡೆ ತಡೆ ಇಲ್ಲದ ಚರ್ಚೆಗೆ ಅವಕಾಶ ಮಾಡಿಕೊಡುತ್ತಾರೆಂದು ನಾನು ನಂಬಿದ್ದೇನೆ. ಈ...
ಸುದ್ದಿ

Breaking News : ಮೋದಿ ಅಧಿಕಾರದ ಐದು ವರ್ಷ ಪೂರ್ಣಕ್ಕೆ ಮೊದಲೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ; ಶಿಯಾ ವಕ್ಫ್ ಬೋರ್ಡ್ ನಿಂದ ಮಹತ್ವದ ನಿರ್ಧಾರ – ಕಹಳೆ ನ್ಯೂಸ್

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕೇ ಹೊರತು ಮಸೀದಿ ಅಲ್ಲ, ರಾಮಮಂದಿರ ವಿವಾದವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳುವುದಾಗಿ ಕೇಂದ್ರ ಶಿಯಾ ವಕ್ಫ್ ಮಂಡಳಿ ಶುಕ್ರವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ. ರಾಮಮಂದಿರ ಹಾಗೂ ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಸುಪ್ರೀಂ ಕೋರ್ಟ್ ಶುಕ್ರವಾರ ವಿಚಾರಣೆಯನ್ನು ನಡೆಸಿತ್ತು. ಈ ವೇಳೆ ಸುಪ್ರಿಂ ಕೋರ್ಟ್ ಗೆ ಕೇಂದ್ರ ಶಿಯಾ ವಕ್ಫ್ ಮಂಡಳಿಯು ಅಲಹಾಬಾದ್ ಹೈಕೋರ್ಟ್ ತಮಗೆ ನೀಡಿರುವ ಮೂರನೇ ಒಂದರಷ್ಟು ಭೂಮಿಯನ್ನು ರಾಮ ಮಂದಿರ ನಿರ್ಮಾಣ...
ಸುದ್ದಿ

Breaking News : ಅಮೇರಿಕಾಕ್ಕೆ ಶಾಕ್ ಕೊಟ್ಟ ಮೋದಿ! – ಕಹಳೆ ನ್ಯೂಸ್

ಮೋದಿ ಅಂದರೇನೆ ಹಾಗೆ ಅವರ ಆಡಳಿತ ವೈಖರಿ ಎಲ್ಲರಿಗಿಂತ ವಿಭಿನ್ನ! ವಿರೋದಿಗಳ ಆಟ ಹೇಗಿರುತ್ತೋ ಅದಕ್ಕೆ ತಕ್ಕಂತೆ ಆಟವಾಡುತ್ತಾರೆ ಮೋದಿ. ಅಮೇರಿಕಾದಿಂದ ಆಮದಾಗುತ್ತಿರುವ ವಸ್ತುಗಳ ಮೇಲೆ ಹೆಚ್ಚಿನ ತೆರಿಗೆ ವಿಧಿಸಲಾಗುತ್ತಿದ್ದು ಇದನ್ನರಿತು ಅಮೇರಿಕಾ ಟ್ಯಾರಿಫ್ ಟ್ರೇಡ್ ವಾರ್ ನೊಳಗೆ ಕಾಲಿಟ್ಟಿರಿವ ಭಾರತ ಕೂಡ ಅಮೇರಿಕಾಕ್ಕೆ ಸೆಡ್ಡು ಹೊಡೆಯಲು ತಿರ್ಮಾನಿಸಿದೆ.ಅಮೇರಿಕಾ ಈಗಾಗಲೆ ಉಕ್ಕು ಮತ್ತು ಅಲ್ಯೂಮಿನಿಯಂ ಮೇಲೆ ದರ ಏರಿಕೆ ಮಾಡಿದ್ದನ್ನು ವಿರೋಧಿಸಿ ವಿಶ್ವ ವ್ಯಾಪಾರ ಸಂಸ್ಥೆಗೆ ಭಾರತ ದೂರು ಸಲ್ಲಿಸಿದೆ....
ರಾಜಕೀಯ

Breaking News : ನಮೋ ಚಾಣಕ್ಯರ ಕುಟಿಲ ನೀತಿ ; ಜಮ್ಮುಕಾಶ್ಮೀರದಲ್ಲಿ ಪಿಡಿಪಿ ಜತೆ ಮೈತ್ರಿ ಮುರಿದ ಬಿಜೆಪಿ – ಕಹಳೆ ನ್ಯೂಸ್

ಜಮ್ಮುಕಾಶ್ಮೀರ (ಜೂನ್​ 19): ಜಮ್ಮು ಮತ್ತು ಕಾಶ್ಮೀರದಲ್ಲಿ ಪಿಡಿಪಿ ಜತೆ ಮೈತ್ರಿಯನ್ನು ಬಿಜೆಪಿ ಮುರಿದಿದೆ. ಪಿಡಿಪಿಗೆ ನೀಡಿದ್ದ ಬೆಂಬಲವನ್ನು ಹಿಂಪಡೆದಿದ್ದೇವೆ ಎಂಬ ನಿರ್ಧಾರವನ್ನು ಬಿಜೆಪಿ ನಾಯಕ ರಾಮ್​ ಮಾದವ್​ ನವದೆಹಲಿಯಲ್ಲಿ ಬಹಿರಂಗ ಪಡಿಸಿದ್ದಾರೆ. ಕದನ ವಿರಾಮ ಉಲ್ಲಂಘನೆ ಸಂಬಂಧ ಬಿಜೆಪಿ ಮತ್ತು ಪಿಡಿಪಿ ನಡುವೆ ಭಿನ್ನಮತ ಆರಂಭವಾಗಿತ್ತು. ಇದೀಗ ಭಿನ್ನಮತದ ಬೆನ್ನಲ್ಲೇ ಬಿಜೆಪಿ ಬೆಂಬಲವನ್ನು ಹಿಂಪಡೆಯುವ ಮೂಲಕ ತನ್ನ ನಿರ್ಧಾರವನ್ನು ಸ್ಪಷ್ಟಪಡಿಸಿದೆ. ಜಮ್ಮು ಕಾಶ್ಮೀರದಲ್ಲಿ ಒಟ್ಟೂ 87 ವಿಧಾನಸಭಾ ಕ್ಷೇತ್ರಗಳಿದ್ದು ಸರ್ಕಾರ...
ರಾಜಕೀಯ

ಸೀತೆಯ ಜನ್ಮ ಸ್ಥಳದಿಂದ ಅಯೋಧ್ಯೆಗೆ ಬಸ್ ; ನೇಪಾಳದಲ್ಲಿ ಮೋದಿ ಚಾಲನೆ – ಕಹಳೆ ನ್ಯೂಸ್

ಕಠ್ಮಂಡು: ಸೀತಾ ದೇವಿಯ ಜನ್ಮ ಸ್ಥಳವಾದ ಜನಕಪುರದಿಂದ ಆಯೋಧ್ಯೆಗೆ ಸಂಪರ್ಕ ಕಲ್ಪಿಸುವ ಬಸ್ ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. 2 ದಿನ ನೇಪಾಳ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಜನಕಪುರದ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ನಂತರ ನೇಪಾಳ ಪ್ರಧಾನಮಂತ್ರಿ ಶರ್ಮಾ ಓಲಿ ಮತ್ತು ನರೇಂದ್ರ ಮೋದಿ ಜನಕಪುರ, ಅಯೋಧ್ಯೆ ನಡುವಿನ ಬಸ್ ಸೇವೆಗೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಮೋದಿ, ಸೀತಾ...
1 2 3 4 5 6 7
Page 4 of 7