Thursday, September 19, 2024

archiveNarendra Modi

ಸುದ್ದಿ

ಸಿದ್ದರಾಮಯ್ಯ ತವರಲ್ಲಿ ಮೋದಿ ರಣಕಹಳೆ – ಪ್ರಧಾನ ಮಂತ್ರಿಗಳ ವೇಳಾಪಟ್ಟಿ ಏನು ಗೊತ್ತಾ?

ಬೆಂಗಳೂರು: ಹಮ್ ಸಫರ್ ರೈಲು ಮತ್ತು ಹಲವು ಯೋಜನೆಗಳಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿದ್ದಾರೆ. ಭಾನುವಾರ ತಡರಾತ್ರಿ 11 ಗಂಟೆಗೆ ಮೋದಿ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ರು. ಈ ವೇಳೆ ಸಿಎಂ ಸಿದ್ದರಾಮಯ್ಯ ಶಿಷ್ಠಾಚಾರದ ಅನ್ವಯ ಸ್ವಾಗತ ಕೋರಿದ್ರು. ರಾಜ್ಯಪಾಲ ವಜುಭಾಯಿ ವಾಲಾ ಕೂಡ ಮೋದಿಗೆ ಸ್ವಾಗತ ಕೋರಿದ್ರು. ಬಳಿಕ ಮೋದಿ ರ್ಯಾಡಿಸನ್ ಬ್ಲೂ ಹೋಟೆಲ್‍ನಲ್ಲಿ ವಾಸ್ತವ್ಯ ಹೂಡಿದ್ರು. ಮೋದಿ ಆಗಮನಕ್ಕೆ ಕಾಯುತ್ತಿದ್ದ ನೂರಾರು...
ಸುದ್ದಿ

ಬಂದೇ ಬಿಟ್ರು ಮೋದಿಜಿ !!

ಧರ್ಮಸ್ಥಳ:- ಮೋದಿ ಧರ್ಮಸ್ಥಳಕ್ಕೆ ಅಗಮನ ಧರ್ಮಸ್ಥಳದ ಮಂಜುನಾಥ ಕ್ಷೇತ್ರದಲ್ಲಿ ಪೂಜೆ ಸಲ್ಲಿಸುತಿರುವ ನರೇಂದ್ರ ಮೋದಿ  ಬಳಿಕ ಅಣ್ಣಪ್ಪ, ಗಣಪತಿಯ ದರ್ಶನ ಪಡೆದು ರತ್ನವರ ಹೆಗ್ಡೆ ಸ್ಟೆಡಿಯಂ ಗೆ ಆಗಮಿಸಿದ ಮೋದಿಯವರನ್ನು ಜೈ ಜೈ ಮೋದಿ ಎಂದು ಘೋಷಣೆಯ ಮೂಲಕ ಒನರು ಮೋದಿಜಿಯವರನ್ನು ಬರಮಾಡಿಕೊಂಡರು. ಮೋದಿಯವರನ್ನು ಸ್ವಾಗತಿಸಲು ಮೈದಾನದಲ್ಲಿ ಸುಮಾರು ಒಂದು ಲಕ್ಷಕ್ಕಿಂಲೂ ಅಧಿಕ ಮಂದಿ ಮುಗಿಬಿದ್ದರು. ಸಭೆಯಲ್ಲಿ ನಳೀನ್ ಕುಮಾರ್ ಕಟೀಲ್, ಯೆಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ಭಾಗಿ. ಕನ್ನಡದಲ್ಲಿ ಭಾಷಣ...
ಸುದ್ದಿ

ತಾಜ್ ಮಹಲ್ ವಿವಾದ | ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಪ್ರಧಾನಿ

ನವದೆಹಲಿ : ತಾಜ್ ಮಹಲ್ ಕುರಿತು ತಮ್ಮ ಪಕ್ಷದ ನಾಯಕರು ವಿವಾದಿತ ಹೇಳಿಕೆಗಳನ್ನು ನೀಡಿ ಪಕ್ಷವನ್ನು ಮುಜುಗರಕ್ಕೀಡು ಮಾಡುತ್ತಿದ್ದರೆ, ಇದಕ್ಕೆ ಇತಿಶ್ರೀ ಹಾಡಲು ಪ್ರಧಾನಿ ನರೇಂದ್ರ ಮೋದಿ ಮುಂದಾಗಿದ್ದಾರೆ. ಇದೇ ಮೊದಲ ಬಾರಿಗೆ ಅವರು ತಾಜ್ ಮಹಲ್ ಕುರಿತು ಪ್ರತಿಕ್ರಿಯಿಸಿದ್ದಾರೆ. ಪಾರಂಪರಿಕ ಕಟ್ಟಡಗಳನ್ನು ಮರೆತು ಯಾವ ದೇಶವೂ ಮುಂದುವರೆಯಲು ಸಾಧ್ಯವಿಲ್ಲ, ಒಂದು ವೇಳೆ ಹಾಗೆ ಮರೆತರೆ ಒಂದಾನೊಂದು ದಿನ ತಮ್ಮ ಗುರುತನ್ನು ಕಳೆದುಕೊಳ್ಳುತ್ತಾರೆ ಎಂದು ಹೇಳಿದರು. ಭಾರತೀಯ ಸಂಸ್ಕೃತಿಗೆ ತಾಜ್ ಮಹಲ್...
1 5 6 7
Page 7 of 7