Friday, September 20, 2024

archiveNationalized Bank

ಸುದ್ದಿ

ಸಕಾರದ ಬರೀ ಪೇಪರ್ ಹೇಳಿಕೆ ಸಾಲದು, ಸಿ.ಎಂ.ಪೇಪರ್ ಟೈಗರ್: ಸಿಟಿ ರವಿ – ಕಹಳೆ ನ್ಯೂಸ್

ಚಿಕ್ಕಮಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಸಾಲಮನ್ನಾ ಮಾಡಿದ್ರೂ ಕೂಡ ರೈತರಿಗೆ ನೋಟಿಸ್ ಬರುವುದು ತಪುತ್ತಾ ಇಲ್ಲ. ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ರೈತರ ಸಾಲಮನ್ನಾ ಮಾಡಿದೆ ಎಂದು ಹೇಳಿಕೊಂಡ ಸರ್ಕಾರ ಕೈಕಟ್ಟಿಕುಳಿತ್ತಿದ್ದು ಇದನ್ನು ಚಿಕ್ಕಮಗಳೂರು ಶಾಸಕ ಖಂಡಿಸಿದ್ದಾರೆ. ಸಿ ಎಂ ಬ್ಯಾಂಕ್‍ಗಳಿಗೆ ಸರ್ಕಾರಿ ಆದೇಶ ಹೊರಡಿಸಲಿ. ರೈತರ ಸಾಲಕ್ಕೆ ನಾವು ಜವಾಬ್ದಾರಿ ಎಂದು ಬ್ಯಾಂಕಿಗೆ ಸರ್ಕಾರ ಹೇಳಬೇಕು. ಸಕಾರದ ಬರೀ ಪೇಪರ್ ಹೇಳಿಕೆ ಸಾಲದು. ಸಿ.ಎಂ.ಪೇಪರ್ ಟೈಗರ್ ಆಗಿದ್ದಾರೆ ಎಂದು ಕುಮಾರಸ್ವಾಮಿಯನ್ನು ಟೀಕಿಸಿದ್ದಾರೆ....
ಸುದ್ದಿ

ಕುಮಾರಸ್ವಾಮಿ ಸರ್ಕಾರದಿಂದ ಮತ್ತೊಂದು ಸಾಲಮನ್ನಾಕ್ಕೆ ಯೋಜನೆ – ಕಹಳೆ ನ್ಯೂಸ್

ಬೆಂಗಳೂರು: ರೈತರ ಸುಮಾರು 45 ಸಾವಿರ ಕೋಟಿ ಸಾಲವನ್ನು ಮನ್ನಾ ಮಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮತ್ತೊಂದು ಸಾಲ ಮನ್ನಾಕ್ಕೆ ಸಿದ್ಧವಾಗಿದ್ದಾರೆ. ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲವನ್ನು ಕುಮಾರಸ್ವಾಮಿ ಅವರು ಮನ್ನಾ ಮಾಡುವ ಸಾಧ್ಯತೆ ಇದೆ. ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಲ ಮನ್ನಾ ಮಾಡುವ ಕುರಿತು ಮಾಹಿತಿ ಸಂಗ್ರಹ ಮಾಡುವಂತೆ ಕುಮಾರಸ್ವಾಮಿ ಸೂಚನೆ ನೀಡಿದ್ದು, ಅಧಿಕಾರಿಗಳು ಮಾಹಿತಿ ಸಂಗ್ರಹಿಸಲು ಆರಂಭಿಸಿದ್ದಾರೆ. ರಾಷ್ಟ್ರೀಕೃತ ಬ್ಯಾಂಕ್ ಸೇರಿದಂತೆ...