Friday, September 20, 2024

archiveNDA

ಸುದ್ದಿ

ಎನ್​ಡಿಎ ಮೈತ್ರಿಕೂಟ ತೊರೆಯುವ ನಿರ್ಧಾರ ಕೈಗೊಂಡ ಉಪೇಂದ್ರ ಕುಶ್ವಾಹ – ಕಹಳೆ ನ್ಯೂಸ್

ನವದೆಹಲಿ: ಬಹುಸಮಯದಿಂದ ನಡೆಯುತ್ತಿದ್ದ  ೨೦೧೯ರ ಲೋಕಸಭಾ ಚುನಾವಣೆಯಲ್ಲಿ ಬಿಹಾರದ ಸೀಟು ಹಂಚಿಕೆ ವಿಚಾರವಾಗಿ ಕೇಂದ್ರ ಸಚಿವ ಉಪೇಂದ್ರ ಕುಶ್ವಾಹ ಎನ್​ಡಿಎ ಮೈತ್ರಿಕೂಟ ತೊರೆಯುವ ನಿರ್ಧಾರ ಮಾಡಿದ್ದಾರೆ. ಮೂಲಗಳ ಪ್ರಕಾರ ಉಪೇಂದ್ರ ಕುಶ್ವಾಹ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಹಿಂದೆ ಆಂಧ್ರ ಪ್ರದೇಶಕ್ಕೆ ವಿಶೇಷ ಸವಲತ್ತು ನೀಡದ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಎನ್​ಡಿಯ ಕೂಟ ತೊರೆದಿದ್ದರು. ಅದಾದ ನಂತರ ಎರಡನೆಯವರಾಗಿ ಕುಶ್ವಾಹ ಹೊರನಡೆದಿದ್ದಾರೆ. ಈ ಸಂಬಂಧ ಇಂದು ಮಧ್ಯಾಹ್ನ ದೆಹಲಿಯಲ್ಲಿ...