Wednesday, April 2, 2025

archivePolice

ಕ್ರೈಮ್ಬೈಂದೂರುಭಟ್ಕಳಸುದ್ದಿ

ಹಣ್ಣಿನ ವಾಹನದಲ್ಲಿ 500 ಕೆ.ಜಿ. ಗೋಮಾಂಸ ಸಾಗಾಟ ; ಗೌಸ್ ಮೊಹಿದ್ದೀನ್ ಸಹಿತ ಮೂವರು ಆರೋಪಿಗಳ ಬಂಧನ – ಕಹಳೆ ನ್ಯೂಸ್

ಕಾರವಾರ: ಹಣ್ಣಿನ ವಾಹನದಲ್ಲಿ ಗೋವಿನ ಮಾಂಸವನ್ನು ಅಡಗಿಸಿಟ್ಟುಕೊಂಡು ಭಟ್ಕಳಕ್ಕೆ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ ಶಿರಾಲಿ ಚೆಕ್ ಪೋಸ್ಟ್ ಸಿಬ್ಬಂದಿ ಗೂಡ್ಸ್ ವಾಹನ ಸಹಿತ ಮೂವರನ್ನು ಬಂಧಿಸಿದ್ದಾರೆ.   ಹೊನ್ನಾವರದಿಂದ ಭಟ್ಕಳದ ಕಡೆಗೆ ಕಲ್ಲಂಗಡಿ ಹಣ್ಣುಗಳೂ ಸೇರಿದಂತೆ ಇತರೇ ಹಣ್ಣುಗಳನ್ನು ತುಂಬಿಕೊಂಡು ಅದರ ಅಡಿಯಲ್ಲಿ ಸುಮಾರು 500 ಕೆ.ಜಿ.ಯಷ್ಟು ದನದ ಮಾಂಸವನ್ನು ಸಾಗಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು, ವಾಹನವು ಶಿರಾಲಿ ಚೆಕ್ ಪೋಸ್ಟ್ ಹತ್ತಿರ ತಲುಪುತ್ತಲೇ ನಿಲ್ಲಿಸಿ ತಪಾಸಣೆ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನಲ್ಲಿ ಅಕ್ರಮ ಗಾಂಜಾ ಮಾರಾಟ ಪ್ರಕರಣ ; 15 ಇಂಚು ಉದ್ದದ ಕತ್ತಿ, ಹರಿತವಾದ ಚಾಕು ವಶಕ್ಕೆ, ಆರೋಪಿಗಳನ್ನು ಬೆನ್ನಟ್ಟಿ ಹಿಡಿದು ಹೆಡೆಮುರಿಕಟ್ಟಿದ ಪೋಲೀಸರು – ಕಹಳೆ ನ್ಯೂಸ್

ಪುತ್ತೂರು: ದ.ಕ.ಜಿಲ್ಲೆಯಲ್ಲೇ ಭಾರಿ ಪ್ರಮಾಣದ ಗಾಂಜಾ ಪ್ರಕರಣವನ್ನು ಬೇಧಿಸಿದ ಪುತ್ತೂರು ನಗರ ಪೊಲೀಸರು ಇದೀಗ ಮತ್ತೊಮ್ಮೆ ಗಾಂಜಾ ಮಾರಾಟ ಜಾಲವನ್ನು ಎಸ್.ಐ ಜಂಬೂರಾಜ್ ನೇತೃತ್ವದ ದಾಳಿಯಿಂದ ಪತ್ತೆ ಮಾಡಿ ಸುಮಾರು ೬ ಕೆ.ಜಿ ಗಾಂಜಾವನ್ನು ವಶಪಡಿಸಿಕೊಂಡು ನಾಲ್ವರು ಆರೋಪಿಗಳನ್ನು ಬಂಧಿಸಿರುವ ಘಟನೆ ನ.೩೦ರಂದು ಪುತ್ತೂರಿನ ಕೆಮ್ಮಿಂಜೆ ಗ್ರಾಮದ ನೈತಾಡಿ ಭಗತ್‌ಸಿಂಗ್ ರಸ್ತೆಯಲ್ಲಿ ನಡೆದ ಬಗ್ಗೆ ವರದಿಯಾಗಿದೆ.   ಖಚಿತ ವರ್ತಮಾನದ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಪ್ರಸಾದ್ ನಿರ್ದೇಶನದಂತೆ ಎ.ಎಸ್ಪಿ...
ಸುದ್ದಿ

ದುಷ್ಕರ್ಮಿಗಳಿಂದ ಗುಂಡಿನ ದಾಳಿ: ಇಬ್ಬರು ಪೊಲೀಸರ ಸಾವು – ಕಹಳೆ ನ್ಯೂಸ್

ಕರಾಚಿ: ಕರಾಚಿಯ ಕ್ಲಿಫ್ಟನ್ ಬ್ಲಾಕ್ 4ರಲ್ಲಿರುವ ಚೀನಾದ ರಾಯಭಾರಿ ಕಚೇರಿಗೆ ನಾಲ್ವರು ದುಷ್ಕರ್ಮಿಗಳು ಒಳಪ್ರವೇಶಿಸುವ ಯತ್ನಿಸಿದ್ದರಲ್ಲದೆ, ಮುಸುಕುಧಾರಿಗಳಾಗಿ ಬಂದ ಮೂರ್ನಾಲ್ಕು ಬಂಧೂಕುಧಾರಿಗಳು ಬೆಳಗ್ಗೆ 9.30ರ ಸಮಯದಲ್ಲಿ ಏಕಾಏಕಿ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಪಾಕಿಸ್ತಾನದ ಕರಾಚಿಯಲ್ಲಿರುವ ಚೀನಾದ ರಾಯಭಾರಿ ಕಚೇರಿ ಬಳಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಬಾಂಬ್ ಸ್ಫೋಟಿಸಿದ ಪರಿಣಾಮ, ಇಬ್ಬರು ಪೊಲೀಸರು ಮೃತಪಟ್ಟು, ಓರ್ವ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ. ಕೂಡಲೇ ಎಚ್ಚೆತ್ತುಕೊಂಡು ಭದ್ರತಾ ಸಿಬ್ಬಂದಿಗಳು...
ಸುದ್ದಿ

ಬೆಳ್ಳಿ ಹಬ್ಬ ಸಂಭ್ರಮ ಆಚರಿಸಿದ ಬಂಟ್ವಾಳ ನಗರ ಠಾಣೆಯ 6 ಪೋಲೀಸ್ ಸಿಬ್ಬಂದಿಗಳು – ಕಹಳೆ ನ್ಯೂಸ್

ಬಂಟ್ವಾಳ : 1993 ನ.10 ರಂದು ಪೋಲೀಸ್ ಇಲಾಖೆಗೆ ಮಂಗಳೂರಿನಲ್ಲಿ ಸೇರ್ಪಡೆಗೊಂಡು ಇದೀಗ ಬೆಳ್ಳಿ ಹಬ್ಬ ದ ಸಂಭ್ರಮದ ಆಚರಿಸಿದ ಬಂಟ್ವಾಳ ನಗರ ಠಾಣೆಯ ಆರು ಮಂದಿ ಪೋಲೀಸ್ ಸಿಬ್ಬಂದಿಗಳು. ಜಿಲ್ಲೆಯ ವಿವಿಧ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿಕೊಂಡು ಬಂದಿರುವ ಇವರಿಗೆ ಈಗ ಸಂತಸದ ಸಮಯ.‌ ಬೆಳ್ಳಿ ಹಬ್ಬದ ಸಂದರ್ಭದಲ್ಲಿ ಬಂಟ್ವಾಳ ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆರು ಜನರನ್ನು ಠಾಣೆಯಲ್ಲಿ ಅಭಿನಂದಿಸಲಾಯಿತು. ಒಟ್ಟು 233 ಮಂದಿ ಅ ಸಂದರ್ಭದಲ್ಲಿ ಇಲಾಖೆಗೆ...
ಸುದ್ದಿ

ಉಪ್ಪಿನಂಗಡಿ ಜಾತ್ರೆಗೆಂದು ಕರೆದು ಯುವತಿ ಮೇಲೆ ಗ್ಯಾಂಗ್ ರೇಪ್ ಮಾಡಿದ ಕಾಮುಕರು – ಏನಿದು ಸ್ಟೋರಿ ?

ಉಪ್ಪಿನಂಗಡಿ : ದಲಿತ ಯುವತಿಯ ಮೇಲೆ ಕಾಮುಕರು ಗ್ಯಾಂಗ್ ರೇಪ್ ನಡೆಸಿ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಬಿಟ್ಟು ಹೋದ ವಿಲಕ್ಷಣ ಘಟನೆಯೊಂದು ನಡೆದಿದೆ. ಬೆಟ್ಟಪಾಂಡಿಯ ಯುವತಿಯ ಮೇಲೆ ಅತ್ಯಾಚಾರ ನಡೆದಿದ್ದು, ನೆಲ್ಯಾಡಿ ಬಳಿ ಇರುವ ಖಾಲಿ ಮನೆಯಲ್ಲಿ ದುಷ್ಕರ್ಮಿಗಳು ಅತ್ಯಾಚಾರ ನಡೆಸಿರುವುದಾಗಿ ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾಳೆ. ಧನಂಜಯ್ ಹಾಗೂ ಇನ್ನೋರ್ವ ಯುವತಿಯನ್ನು ಜಾತ್ರೆಗೆಂದು ಕರೆದಿದ್ದು, ನೆಲ್ಯಾಡಿ ಕಡೆಗೆ ಕರೆದುಕೊಂಡು ಹೋಗಿ ಅಲ್ಲಿನ ಖಾಲಿ ಮನೆಯೊಂದರಲ್ಲಿ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ.ಜ...
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ