Friday, September 20, 2024

archivePrivate School

ಸುದ್ದಿ

ನಿಯಮ ಪಾಲಿಸದಿದ್ದರೆ ಶಾಲಾ ಆಡಳಿತ ಮಂಡಳಿ ನೇರ ಹೊಣೆ: ಸುನೀಲ್ ಕುಮಾರ್ ಖಡಕ್ ಎಚ್ಚರಿಕೆ – ಕಹಳೆ ನ್ಯೂಸ್

ಮಕ್ಕಳ ಸುರಕ್ಷತಾ ನಿಯಮಗಳ ಬಗ್ಗೆ ಕ್ರಮವಹಿಸಿದಿದ್ದರೆ, ಯಾವುದೇ ಅನಾಹುತ ನಡೆದಾಗ ಆಯಾ ಖಾಸಗಿ ಶಾಲಾ ಆಡಳಿತ ಮಂಡಳಿಯನ್ನು ನೇರವಾಗಿ ಹೊಣೆ ಮಾಡಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಕ್ಕಳ ಸುರಕ್ಷತಾ ನಿಯಮಗಳ ಬಗ್ಗೆ ಸರ್ಕಾರ ಸೂಚಿಸಿರುವ ನಿಯಮಗಳನ್ನು ಶಾಲಾ ಆಡಳಿತ ಮಂಡಳಿ ಪಾಲಿಸಬೇಕು. ಈ ಹಿಂದೆ ವರ್ತೂರಿನ ವಿಬ್‌ಗಯಾರ್ ಶಾಲೆಯಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣ ಬಳಿಕ...
ಸುದ್ದಿ

ರಾಜ್ಯಕ್ಕೆ ಮಾದರಿ ಮೆಣಸೆ ಸರ್ಕಾರಿ ಶಾಲೆ: ಯಾವ ಖಾಸಗಿ ಶಾಲೆಗೂ ಕಮ್ಮಿಯಿಲ್ಲ – ಕಹಳೆ ನ್ಯೂಸ್

ಚಿಕ್ಕಮಗಳೂರು: ಇದು ಸರ್ಕಾರಿ ಶಾಲೆ ಅಂತ ಅಸಡ್ಡೆ ತೋರುವಂತಿಲ್ಲ. ಈ ಶಾಲೆಯಲ್ಲಿನ ಸೌಲಭ್ಯ ಯಾವ ಖಾಸಗಿ ಶಾಲೆಯಲ್ಲೂ ಇರೋದಿಲ್ಲ. ಬೇಕಾಬಿಟ್ಟಿ ದುಡ್ಡು ವಸೂಲಿ ಮಾಡೋ ಖಾಸಗಿ ಶಾಲೆಗಳಿಗೆ ಈ ಸ್ಕೂಲು ಸೆಡ್ಡು ಹೊಡೆಯೋತ್ತಿರೋದ್ರಲ್ಲಿ ಅನುಮಾನವೇ ಇಲ್ಲ. ಕಣ್ಣಿಗೆ ಬಟ್ಟೆ ಕಟ್ಟಿ ಒಳಗೆ ಕರೆದೊಯ್ದು ಬಿಟ್ರೆ, ಇಲ್ಲಿನ ಸೌಲಭ್ಯ ನೋಡಿ ಇದ್ಯಾವುದೋ ಹೈಟೆಕ್ ಶಾಲೆ ಇರ್ಬೇಕು, ಇಲ್ಲಿ ಫೀಸ್ ಎಷ್ಟು ಎಂತಾರೆ. ಅಸಲಿಗೆ ಅದು ಸರ್ಕಾರಿ ಶಾಲೆ. ಇದು ಮಕ್ಕಳಿಗಾಗಿ ಬಸ್...