Friday, September 20, 2024

archivePUC

ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಜು.20ರಂದು ದ್ವಿತೀಯ ಪಿಯುಸಿ ಫಲಿತಾಂಶ ವೆಬ್‌ಸೈಟ್‌ನಲ್ಲಿ ಪ್ರಕಟ ; ಫಲಿತಾಂಶ ನೋಡುವುದು ಹೇಗೆ..? – ಕಹಳೆ ನ್ಯೂಸ್

ಬೆಂಗಳೂರು, ಜು 16 : ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶವನ್ನು ಜುಲೈ 20ರಂದು ಪ್ರಕಟಿಸುವುದಾಗಿ ಶಿಕ್ಷಣ ಇಲಾಖೆ ಹೇಳಿದೆ.   ಕೊರೊನಾ ಕಾರಣದ ಹಿನ್ನೆಲೆ ಸ್ಥಗಿತಗೊಂಡಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗೆ ಸಂಬಂಧಪಟ್ಟಂತೆ ಸಿಬಿಎಸ್‌ಸಿ ಮಾದರಿಯಲ್ಲಿ ಎಸ್ಸೆಸ್ಸೆಲ್ಸಿ, ಪಿಯು ಅಂಕವನ್ನು ಪರಿಗಣಿಸಿ ಫಲಿತಾಂಶ ನೀಡಲು ತಯಾರಿ ಕೈಗೊಂಡಿದ್ದು, ಫಲಿತಾಂಶ ಗ್ರೇಡ್‌‌ ಬದಲು ಅಂಕಗಳ ಆಧಾರದ ಮೇಲೆ ವೆಬ್‌ಸೈಟ್‌ ಮೂಲಕ ಪ್ರಕಟವಾಗಲಿದೆ. ಶಿಕ್ಷಣ ಇಲಾಖೆ ಫಲಿತಾಂಶದ ಬಗ್ಗೆ ಮಾಹಿತಿ ನೀಡಿದ್ದು, "ಈ ಬಾರಿ...
ಸುದ್ದಿ

ಹಳದಿ ಕಾಯಿಲೆಗೆ ತುತ್ತಾಗಿ ಪಿಯು ವಿದ್ಯಾರ್ಥಿನಿ ಸಾವು – ಕಹಳೆ ನ್ಯೂಸ್

ಮಂಗಳೂರು: ಜ್ವರ, ಹಳದಿ ಕಾಯಿಲೆಗೆ ತುತ್ತಾಗಿ ಪ್ರಥಮ ಪಿಯು ವಿದ್ಯಾರ್ಥಿನಿಯೋರ್ವೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಕೊಂಬರು ಶಾಲಾ ಮುಖ್ಯೋಪಾಧ್ಯಯರಾದ ಕೊಂಬಾರು ಹೊಸಬೀಡು ನಿವಾಸಿ ಚಿದಾನಂದ ಗೌಡ ಎಂಬುವವರ ಪುತ್ರಿ ಹರ್ಷಾ ಕೆಸಿ ಎಂದು ಗುರುತಿಸಲಾಗಿದೆ. 2017ರಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 609 ಅಂಕಗಳನ್ನು ಪಡೆಯುವ ಮೂಲಕ ಕಡಬದ ಕಾನ್ನಾಯ ಜ್ಯೋತಿ ವಿದ್ಯ ಸಂಸ್ಥೆಯ ಟಾಪರ್ ಆಗಿದ್ದ ಈಕೆ, ಬಳಿಕ ಮಂಗಲುರಿನ ಶಾರದಾ ಪದವಿಪೂರ್ವ ಕಾಲೇಜಿನಲ್ಲಿ ದ್ವಿತೀಯ...
ಸುದ್ದಿ

ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ – ಕಹಳೆ ನ್ಯೂಸ್

ಪುತ್ತೂರು: ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸೋಮವಾರಪೇಟೆ ತಣ್ಣೀರುಹಳ್ಳಿ ಹನ್ನಪ್ಪರವರ ಪುತ್ರಿ ಜೀವಿತಾ ಟಿಎ ಸರಕಾರಿ ಹಾಸ್ಟೆಲ್ ಒಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಕಾರಣ ಏನೆಂಬುದು ಇನ್ನೂ ತಿಳಿದು ಬಂದಿಲ್ಲ. ಪೋಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ತನಿಖೆಯನ್ನು ನಡೆಸುತ್ತಿದ್ದಾರೆ....