Friday, September 20, 2024

archiveRahul Gandhi

ಸುದ್ದಿ

ಕರಾವಳಿಯ ಸಂಪ್ರದಾಯಿಕ ಖಾದ್ಯ ನೀರು ದೋಸೆ, ಫಿಶ್ ಕರಿಯ ರುಚಿ ಸವಿದ ರಾಹುಲ್

ಕಾಪು : ಕರಾವಳಿಯ ಉಭಯ ಜಿಲ್ಲೆಯಲ್ಲಿ ನಡೆಯುತ್ತಿರುವ ಜನಾಶೀರ್ವಾದ ಯಾತ್ರೆಯಲ್ಲಿ ಭಾಗವಹಿಸಲೆಂದು, ಸುಮಾರು 11.30 ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್‌ ಗಾಂಧಿ, ಹೆಲಿಕಾಪ್ಟರ್‌ ಮೂಲಕ ಕಾಪುವಿನತ್ತ ತೆರಳಿದ್ದಾರೆ. ಅಲ್ಲಿನ ತೆಂಕ ಎರ್ಮಾಳಿನಲ್ಲಿ ಮೀನುಗಾರರೊಂದಿಗೆ ಸಮಾಲೋಚನೆ ನಡೆಸಿದ ಅವರು ಮೀನುಗಾರರ ಕುಂದು ಕೊರತೆಗಳನ್ನು ಅಲಿಸಿದ್ದಾರೆ. ರಾಹುಲ್ ಗಾಂಧಿ ಅವರಿಗೆ, ಕನ್ನಡದಲ್ಲಿ ಮೀನುಗಾರರು ತಮ್ಮ ಸಂಕಷ್ಟಗಳನ್ನು ವಿವರಿಸುತ್ತಿದ್ದಾಗ ಅದನ್ನು ಸಚಿವ ಪ್ರಮೋದ್ ಮಧ್ವರಾಜ್ ಅವರು...
ಸುದ್ದಿ

ಉಡುಪಿ ಕೃಷ್ಣ ಮಠದಿಂದ ದೂರ ಉಳಿಯಲಿರುವ ರಾಹುಲ್ ಗಾಂಧಿ – ಕಹಳೆ ನ್ಯೂಸ್

ಉಡುಪಿ : ದೇಶದ ಗಣ್ಯಾತೀಗಣ್ಯರು ಉಡುಪಿ ಜಿಲ್ಲೆಗೆ ಆಗಮಿಸಿದರೆ ಇಲ್ಲಿನ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡುವುದು ಸಾಮಾನ್ಯ. ಆದ್ರೆ ಮಾರ್ಚ್ 20 ರ ಮಂಗಳವಾರ ಉಡುಪಿಗೆ ಆಗಮಿಸಲಿರುವ ರಾಹುಲ್ ಗಾಂಧಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಂತೆ ಕೃಷ್ಣ ಮಠದಿಂದ ದೂರ ಉಳಿಯಲು ನಿರ್ಧರಿಸಿದ್ದು, ಇದು ಹಲವರ ಅಸಮಾಧಾನಕ್ಕೆ ಕಾರಣವಾಗಿದೆ. ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಈಗಾಗಲೇ ರಾಜ್ಯದಲ್ಲಿ ಎರಡು ಸುತ್ತು ಪ್ರವಾಸ ಮುಗಿಸಿರುವ ರಾಹುಲ್ ಗಾಂಧಿ ಆ ಸಂದರ್ಭದಲ್ಲಿ ಹಲವು ಮಠ,ಮಂದಿರ, ಮಸೀದಿ...
ಸುದ್ದಿ

ರಾಹುಲ್ ಗಾಂಧಿ ಹೋಳಿ ಆಟ ; ಕಾಂಗ್ರೆಸ್ ಧೂಳಿಪಟ – ಕಹಳೆ ನ್ಯೂಸ್

ಬೆಂಗಳೂರು: ರಾಹುಲ್ ಗಾಂಧಿ ತಮ್ಮ 94 ವರ್ಷದ ಅಜ್ಜಿಗೆ ಸರ್ಪೈಸ್ ನೀಡುವ ಕಾರಣವಾಗಿ ನಿನ್ನೆಯೇ ಹೋಳಿ ಹಬ್ಬದ ಪ್ರಯುಕ್ತ ಇಟಲಿಗೆ ಹಾರಿದ್ದಾರೆ. ಆದರೆ ದೇಶದಲ್ಲಿ ಈಶಾನ್ಯ ರಾಜ್ಯಗಳ ಚುನಾವಣೆಯಲ್ಲಿ 2 ರಾಜ್ಯಗಳಲ್ಲಿ ಧೂಳಿ ಪಟವಾದರೆ ಒಂದು ರಾಜ್ಯದಲ್ಲಿ ಅಲ್ಪ ಮಟ್ಟದ ಮಾನ ಉಳಿಸಿ ಸರ್ಕಾರ ರಚನೆಯತ್ತ ಮುಖ ಮಾಡಿದೆ. ಇಟಲಿಯಲ್ಲಿ ಎಂಜಾಯ್ ಮೂಡಿನಲ್ಲಿ ಇರುವ ರಾಹುಲ್ ರವರಿಗೆ ಈ ಚುನಾವಣಾ ಫಲಿತಾಂಶ ಮೊದಲೇ ಗೊತ್ತಿತ್ತು ಎಂದಾದರೂ, ಸೋತ ಕಾರ್ಯಕರ್ತರಿಗೆ, ಮುಖಂಡರಿಗೆ...
1 2
Page 2 of 2