Tuesday, April 15, 2025

archiverain

ಸುದ್ದಿ

ಇಂದು, ನಾಳೆ ರಾಜ್ಯಾದ್ಯಂತ ಸುರಿಯಲಿದೆ ಮಳೆ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯಾದ್ಯಂತ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ. ಪಬ್ಲಿಕ್ ಟಿವಿಗೆ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಪ್ರತಿಕ್ರಿಯಿಸಿ, ಛತ್ತೀಸ್‍ಗಡ ದಿಂದ ತಮಿಳುನಾಡುವರೆಗೆ ಟ್ರಫ್ (ಮೋಡಗಳ ಸಾಲು) ಇರುವ ಹಿನ್ನೆಲೆಯಲ್ಲಿ ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ತಿಳಿಸಿದರು. ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಹಾಗೂ ಮಲೆನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಸಂಭವವಿದೆ. ಬೆಂಗಳೂರಿನಲ್ಲಿ ಕೂಡ ಮಳೆಯಾಗಲಿದೆ ಎಂದು...
1 2
Page 2 of 2
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ