Friday, September 20, 2024

archiveRajesh Nayak

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಇತಿಹಾಸದಲ್ಲೇ ಮೊದಲಬಾರಿಗೆ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ನಾಳೆ ಬಂಟ್ವಾಳ ತಾಲೂಕಿನ ಜನರ ಸಾರಿಗೆ ಸಮಸ್ಯೆಗೆ ಸ್ಪಂದಿಸಲು ” KSRTC ಅದಾಲತ್ ” – ಕಹಳೆ ನ್ಯೂಸ್

ಬಂಟ್ವಾಳ : ತಾಲೂಕಿನ ವ್ಯಾಪ್ತಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು, ಸಾರ್ವಜನಿಕರ ಸಮಸ್ಯೆ ಆಲಿಸಲು ಇತಿಹಾಸದಲ್ಲೇ ಮೊದಲ ಬಾರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರ ಅಧ್ಯಕ್ಷತೆಯಲ್ಲಿ, ಸಂಸ್ಥೆಯ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ " ಕೆ.ಎಸ್.ಆರ್.ಟಿ.ಸಿ. ಅದಾಲತ್ " ನಡೆಯಲಿದೆ. ನಾಳೆ 20-11-2020 ಶುಕ್ರವಾರ ಬೆಳಿಗ್ಗೆ 10-30 ಕ್ಕೆ ಸರಿಯಾಗಿ ಬಿ.ಸಿ.ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಸಾರ್ವಜನಿಕರನ್ನು ಆಹ್ವಾಸಲಾಗಿದೆ....
ಸುದ್ದಿ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಗೆ ಅಭಿನಂದನಾ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ: ಬಿಜೆಪಿ ಸಜೀಪಮುನ್ನೂರು ಮತ್ತು ಸಜೀಪಮೂಡ ಗ್ರಾಮ ಸಮಿತಿ ವತಿಯಿಂದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರಿಗೆ ಅಭಿನಂದನಾ ಕಾರ್ಯಕ್ರಮ ಕಂದೂರು ಶ್ರೀ ಗುರು ಮಾಚಿದೇವ ಸಮುದಾಯ ಭವನದಲ್ಲಿ ನಡೆಯಿತು. ಶಾಸಕ ರಾಜೇಶ್ ನಾಯ್ಕ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಸನ್ಮಾನ ಸ್ವೀಕರಿಸಿ ಮಾತನಾಡಿ, ಪರಿಚಯವಿಲ್ಲದ ತನ್ನನ್ನು ಬಂಟ್ವಾಳ ಕ್ಷೇತ್ರದಲ್ಲಿ ಗೆಲ್ಲುವಂತೆ ಶ್ರಮಿಸಿದ ಪಕ್ಷದ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದರು. ಈ ವೇಳೆ ಸಂಸದ ನಳಿನ್ ಕುಮಾರ್ ಕಟೀಲು, ಬಿಜೆಪಿ...
ಸುದ್ದಿ

ರಾಜೇಶ್ ನಾಯಕ್ ಅದ್ಯಕ್ಷತೆಯಲ್ಲಿ ಸಾರ್ವಜನಿಕ ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿಯ ಮಹಾಸಭೆ – ಕಹಳೆ ನ್ಯೂಸ್

ಮಂಗಳೂರು: ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿ ಗುತ್ತು ಅವರ ಅದ್ಯಕ್ಷತೆಯಲ್ಲಿ ಇತರ ಗಣ್ಯ ಸಮಿತಿಯ ಸದಸ್ಯರನ್ನೊಳಗೊಂಡ ತಾಲೂಕು ಮಟ್ಟದ ಸಾರ್ವಜನಿಕ ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿಯ ಮಹಾಸಭೆ ತಾಲೂಕು ಆರೋಗ್ಯ ಕೇಂದ್ರದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮತನಾಡಿದ ಅವರು ವಾರ್ಷಿಕ ಲೆಕ್ಕಪತ್ರ ದಲ್ಲಿ ಕೆಲವೊಂದು ಲೋಪದೋಷಗಳನ್ನು ಸರಿಪಡಿಸಿ ವಾರ್ಷಿಕ ಸಭೆಯಲ್ಲಿ ಸ್ಪಷ್ಟವಾದ ಮಾಹಿತಿಯನ್ನು ಒದಗಿಸುವ ಕೆಲಸ ಯಾಕೆ ಮಾಡುವುದಿಲ್ಲ. ಅಸ್ಪಷ್ಟ ವಾದ ಮಾಹಿತಿ ನೀಡಬೇಡಿ. ಮುಂದಿನ ಸಭೆಯಲ್ಲಿ ಈ ರೀತಿಯ...