Friday, September 20, 2024

archiveRam temple

ಸುದ್ದಿ

ರಾಮಮಂದಿರ ನಿರ್ಮಾಣ ವಿಚಾರ: ನ. 25 ರಂದು ಜನಾಗ್ರಹ ಸಭೆ – ಕಹಳೆ ನ್ಯೂಸ್

ಮಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮ ಜನ್ಮಭೂಮಿಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಸಾಧು ಸಂತರ ನಿರ್ಣಯದಂತೆ ದೇಶದ ಕೆಲ ಭಾಗಗಳಲ್ಲಿ ಬೃಹತ್ ಜನಾಗ್ರಹ ಸಭೆ ನಡೆಸುವುದಾಗಿ ಕೈಗೊಂಡಿದೆ. ಕೇಂದ್ರ ಸರಕಾರಕ್ಕೆ ರಾಮಮಂದಿರ ವಿಚಾರಕ್ಕೆ ಸಂಬಂಧಿಸಿದಂತೆ ಚಳಿಗಾಲ ಅಧಿವೇಶನದಲ್ಲಿ ಶಾಸನ ರಚಿಸಿ ರಾಮಮಂದಿರ ನಿರ್ಮಾಣ ಮಾಡಲು ಒತ್ತಡ ಹೇರಲು ಈ ಕಾರ್ಯಕ್ರಮವನ್ನು ನವೆಂಬರ್ 25 ರಂದು ದೇಶದ ಕೆಲವು ಭಾಗಗಳಲ್ಲಿ ಹಮ್ಮಿಕೊಂಡಿದ್ದು 25 ರಂದು ಮಂಗಳೂರಿನ ಕೇಂದ್ರ ಮೈದಾನದಲ್ಲಿ, ಹುಬ್ಬಳ್ಳಿಯಲ್ಲಿ, ಉತ್ತರ ಪ್ರದೇಶದ ವಿವಿಧ ಭಾಗಗಳಲ್ಲಿ...