Tuesday, April 15, 2025

archiveramakrishna mission

ಸುದ್ದಿ

ಸ್ವಚ್ಛ ಪುತ್ತೂರು ತಂಡದಿಂದ ಸ್ವಚ್ಛತಾ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ರಾಮಕೃಷ್ಣ ಮಿಷನ್ ನ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಸ್ವಚ್ಛಪುತ್ತೂರು ಕಾರ್ಯಕ್ರಮದ ಮೂರನೇ ಹಂತದ ಮೂರನೇ ಕಾರ್ಯಕ್ರಮ ಮೊಟ್ಟೆತಡ್ಕದ ಅಗ್ನಿಶಾಮಕ ಠಾಣೆಯ ಮುಂಭಾಗ ಮತ್ತು ಸರ್ಕಾರಿ ಪ್ರಾಥಮಿಕ ಶಾಲೆ ಕೆಮ್ಮಿಂಜೆಯ ಆವರಣದಲ್ಲಿ ಭಾನುವಾರ ಜರುಗಿತು. ಮೊಟ್ಟೆತಡ್ಕ ಜಂಕ್ಷನ್‌ನ ಆವರಣ ಅಗ್ನಿಶಾಮಕ ಠಾಣೆ, ಸರ್ಕಾರಿ ಶಾಲೆ ಹಾಗೂ ಮರಗಿಡಗಳಿಂದ ಕೂಡಿದ್ದು ಒಂದು ಉತ್ತಮ ಗ್ರಾಮವಾಗುವುದಕ್ಕೆ ಬೇಕಾದ ಎಲ್ಲಾ ಅರ್ಹತೆಗಳನ್ನೂ ಹೊಂದಿವೆ. ಆದರೆ ಜನರ ಅನಾಗರಿಕತೆ, ನಗರಸಭೆಯ ನಿರ್ಲಕ್ಷ್ಯ ಹಾಗೂ ಅಗ್ನಿಶಾಮಕ ಠಾಣೆಯಂತಹ ಸರ್ಕಾರಿ...
ಸುದ್ದಿ

ರಾಮಕೃಷ್ಣ ಮಿಷನ್‌ ಸ್ವಚ್ಛತಾ ಅಭಿಯಾನ ನಾಲ್ಕನೇ ವರ್ಷಕ್ಕೆ ಪಾದಾರ್ಪಣೆ ; ‘ಅರೈಸ್‌ ಅವೇಕ್‌’ ಪಾರ್ಕ್‌ ಲೋಕಾರ್ಪಣೆ – ಕಹಳೆ ನ್ಯೂಸ್

ಮಹಾನಗರ: ರಾಮಕೃಷ್ಣ ಮಿಷನ್‌ ಸ್ವಚ್ಛತಾ ಅಭಿಯಾನ ನಾಲ್ಕನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಶುಭ ಘಳಿಗೆಯಲ್ಲಿ ಕರಂಗಲ್ಪಾಡಿಯಲ್ಲಿ ನವೀಕೃತಗೊಳಿಸಿರುವ ಅಕ್ಯುಪ್ರಶರ್‌ ವಾಕಿಂಗ್‌ ಟ್ರ್ಯಾಕ್ 'ಅರೈಸ್‌ ಅವೇಕ್‌' ಪಾರ್ಕನ್ನು ರವಿವಾರ ಉದ್ಘಾಟಿಸಲಾಯಿತು. ಶಾಸಕ ಜೆ.ಆರ್‌. ಲೋಬೋ ಅವರು ಪಾರ್ಕ್‌ ಉದ್ಘಾಟಿಸಿದರು. ಮನಸ್ಸಿನ ಸ್ವಚ್ಛತೆಯಿಂದ ಎಲ್ಲವೂ ಸಾಧ್ಯವಾಗುತ್ತದೆ. ರಾಮಕೃಷ್ಣ ಮಠದವರು ಮಾಡುತ್ತಿರುವ ಸ್ವಚ್ಛತಾ ಅಭಿಯಾನ ಸಾಕಷ್ಟು ಮಂದಿಯ ಮನಸ್ಸು ಪರಿವರ್ತನೆಯ ಜತೆಯಲ್ಲಿ ಜಾಗೃತಿಯನ್ನು ಹುಟ್ಟುಹಾಕಿದೆ ಎಂದು ಅವರು ಹೇಳಿದರು. ರಾಮಕೃಷ್ಣ ಮಠದ ಅಧ್ಯಕ್ಷ ಶ್ರೀ ಜಿತಕಾಮಾನಂದ ಸ್ವಾಮೀಜಿ ಮಾತನಾಡಿ,...
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ