Friday, September 20, 2024

archiveRamalinga Reddy

ರಾಜಕೀಯ

ಗೋವುಗಳ ಬಗ್ಗೆ ಬಿಜೆಪಿಯವರಿಗೆ ನಿಜವಾದ ಕಾಳಜಿ ಇದ್ದರೆ ಮೊದಲು ಗೋಮಾಂಸ ರಫ್ತನ್ನು ನಿಷೇಧಿಸಲಿ ರಾಮಲಿಂಗಾರೆಡ್ಡಿ

ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಗೋಹತ್ಯೆ ನಿಷೇಧಿಸುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿರುವುದು ಚುನಾವಣಾ ಗಿಮಿಕ್ ಎಂದು ಹರಿಹಾಯ್ದಿರುವ ಗೃಹ ಸಚಿವ ರಾಮಲಿಂಗಾರೆಡ್ಡಿ, ಗೋವುಗಳ ಬಗ್ಗೆ ಬಿಜೆಪಿಯವರಿಗೆ ನಿಜವಾದ ಕಾಳಜಿ ಇದ್ದರೆ ಮೊದಲು ಗೋಮಾಂಸ ರಫ್ತನ್ನು ನಿಷೇಧಿಸಲಿ ಎಂದು ಸವಾಲು ಹಾಕಿದರು. ಕೇಂದ್ರದಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಭಾರತ ಗೋಮಾಂಸ ರಫ್ತಿನಲ್ಲಿ ಮೂರನೇ ಸ್ಥಾನದಿಂದ ಎರಡನೇ ಸ್ಥಾನಕ್ಕೆ ಏರಿದೆ. ಗೋಮಾಂಸ ರಫ್ತಿನಿಂದ...
ಸುದ್ದಿ

ಮಂಗಳೂರಿನಲ್ಲಿ ಬಿಜೆಪಿಯವರೇ ಕಲ್ಲು ತೂರಾಟ ನಡೆಸಿದ್ದಾರೆ – ರಾಮಲಿಂಗಾ ರೆಡ್ಡಿ

ಮಂಗಳೂರು : ಬೇಂಗ್ರೆ ಎಂಬಲ್ಲಿ ಭಾರತ್ ಮಾತ ಕಿ ಜೈ ಘೋಷಣೆ ವಿಚಾರವಾಗಿ ಬಿಜೆಪಿ ಕಾರ್ಯಕರ್ತರ ಮೇಲೆ ಕಲ್ಲು ತೂರಾಟ ನಡೆದಿದ್ದು, ಅಲ್ಲಿ ಬಿಜೆಪಿಯವರೇ ಕಲ್ಲು ತೂರಾಟ ನಡೆಸಿರಬಹುದು ಎಂದು ವಿಧಾನಸೌಧದಲ್ಲಿ ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಅಮಿತ್ ಶಾ ಅವರೇ ಸುಳ್ಳು ಹೇಳುತ್ತಾರೆ. ಹೀಗಿರುವಾಗ ಬಿಜೆಪಿಯವರೇ ಕಲ್ಲು ತೂರಾಟ ನಡೆಸಿ ಸುಳ್ಳು ಹೇಳುತ್ತಿರಬಹುದು. ನಾನು ಈ ಬಗ್ಗೆ ವರದಿಯನ್ನು ತರಿಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ. ರಾಮಲಿಂಗಾ ರೆಡ್ಡಿ ಹೇಳಿಕೆಗೆ ಶೆಟ್ಟರ್...