Friday, September 20, 2024

archiveRamesh Jarakiholi

ಸುದ್ದಿ

ಅಕ್ರಮಗಳ ಕುರಿತು ವರದಿ ಜಾರಿ ಮಾಡುವಂತೆ ಮನವಿ – ಕಹಳೆ ನ್ಯೂಸ್

ಬೆಂಗಳೂರು: ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆಗೆ ಪತ್ರ ಬರೆದು ಧಾರವಾಡ ಸರ್ವೋದಯ ಶಿಕ್ಷಣ ಟ್ರಸ್ಟ್ ಆಡಳಿತದಲ್ಲಿ ಬಸವರಾಜ ಹೊರಟ್ಟಿ ನಡೆಸಿರುವ ಅಕ್ರಮಗಳ ಕುರಿತು ವರದಿ ಜಾರಿ ಮಾಡುವಂತೆ ಕೇಳಿಕೊಂಡಿದ್ದಾರೆ. ಇದೀಗ ಹೊರಟ್ಟಿ ಈ ಆದೇಶವನ್ನು ನಿರಾಕರಿಸಿದ್ದು ಸಭಾಪತಿಯಾಗಿ ಆಯ್ಕೆಯಾದ ಬಳಿಕ ಸರ್ವೋದಯ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು ಈಗ ನನಗೂ ಸಂಸ್ಥೆಗೂ ಯಾವುದೇ ಸಂಬಂಧ ಇಲ್ಲ. ಪ್ರಕರಣ ನ್ಯಾಯಾಲಯದಲ್ಲಿದ್ದು ಕೋರ್ಟ್...
ಸುದ್ದಿ

ಬಳ್ಳಾರಿ ಲೋಕಸಭಾ ಉಪಚುನಾವಣಾ ಪ್ರಚಾರ: ಡಿ ಕೆ ಶಿ ಬರುತ್ತಿದ್ದಂತೆ ಜಾರಕಿಹೊಳಿ ಜೂಟ್ – ಕಹಳೆ ನ್ಯೂಸ್

ಬೆಂಗಳೂರು: ಬಳ್ಳಾರಿ ಲೋಕಸಭಾ ಉಪಚುನಾವಣಾ ಪ್ರಚಾರಕ್ಕಾಗಿ ಕೂಡ್ಲಿಗಿಗೆ ಡಿ ಕೆ ಶಿವಕುಮಾರ್ ಬರುತ್ತಿದ್ದಂತೆಯೇ, ರಮೇಶ್ ಜಾರಕಿಹೊಳಿ ಅಲ್ಲಿಂದ ಹೊರಟು ಹೋಗಿದ್ದಾರೆ. ಇದರಿಂದ, ಡಿಕೆಶಿ ಸ್ಥಳೀಯ ಕಾಂಗ್ರೆಸ್ ಮುಖಂಡರ ಮುಂದೆ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಬೆಳಗಾವಿ ರಾಜಕಾರಣದಲ್ಲಿನ ಹಸ್ತಕ್ಷೇಪ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ವಿಚಾರದಲ್ಲಿ ಡಿ ಕೆ ಶಿವಕುಮಾರ್ ಮತ್ತು ಜಾರಕಿಹೊಳಿ ಸಹೋದರರ ನಡುವಿನ ಮನಸ್ತಾಪ, ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರದ ಬುಡವನ್ನೇ ಅಲುಗಾಡಿಸಿತ್ತು. ರಮೇಶ್ ಜಾರಕಿಹೊಳಿಯನ್ನು ಕರೆಸಿ ವರಿಷ್ಠರು ಮಾತುಕತೆ...