Friday, September 20, 2024

archiveResignation

ರಾಜಕೀಯಸುದ್ದಿ

ಸಚಿವ ಎನ್ ಮಹೇಶ್ ರಾಜೀನಾಮೆ: ಮೈತ್ರಿಗೂ ಘಟನೆಗೂ ಸಂಬಂಧವಿಲ್ಲ: ಬಂಡೆಪ್ಪ ಕಾಶಂಪರ್ – ಕಹಳೆ ನ್ಯೂಸ್

ಚಿಕ್ಕಮಗಳೂರು: ಸಚಿವ ಎನ್ ಮಹೇಶ್ ರಾಜೀನಾಮೆ ಮೈತ್ರಿ ಸರ್ಕಾರಕ್ಕೆ ಇನ್ನೊಂದು ತಲೆನೋವಾಗಿದೆ. ಇದರ ಬೆನ್ನಲ್ಲೆ ಸಹಕಾರ ಸಚಿವ ಈ ಘಟನೆಯ ಕುರಿತು ಮಾತನಾಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಸಚಿವ ಬಂಡೆಪ್ಪ ಕಾಶಂಪರ್, ಮಹೇಶ್ ಯಾವ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬ ಮಾಹಿತಿ ಇಲ್ಲ. ಹೈಕಮಾಂಡ್ ಆದೇಶದ ಮೇಲೆ ಅವರು ರಾಜೀನಾಮೆ ನಿರ್ಧಾರ ತೆಗೆದುಕೊಂಡಿರಬಹುದು. ದೇವೇಗೌಡ ಹಾಗೂ ಮಾಯವತಿಯವರು ಚರ್ಚಿಸಿ ಸರಿಪಡಿಸುತ್ತಾರೆ. ಮೈತ್ರಿಗೂ ಈ ಘಟನೆಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ....