Friday, September 20, 2024

archiveSadananda Gouda

ಸುದ್ದಿ

#MeToo ಸುಳಿಯಲ್ಲಿ ಕೇಂದ್ರ ಸಚಿವ ಸದಾನಂದಗೌಡರ ಹೆಸರು ದುರ್ಬಳಕೆ ; ಕಹಳೆ ನ್ಯೂಸ್ ಗೆ ಆರೋಪದ ಬಗ್ಗೆ ಡಿವಿಎಸ್ ಹೇಳಿದ್ದೇನು ಗೊತ್ತಾ ? – ಕಹಳೆ ನ್ಯೂಸ್

ಬೆಂಗಳೂರು: ಕೇಂದ್ರ ಸಚಿವ ಡಿ.ವಿ. ಸದಾನಂದಗೌಡರ ವಿರುದ್ಧ ಮೀಟೂ ಆರೋಪ ಕೇಳಿ ಬಂದಿದೆ. ಬಿಜೆಪಿಯಲ್ಲಿ ಈ ಹಿಂದೆ ಗುರುತಿಸಿಕೊಂಡಿದ್ದ ಮಾಧುರಿ ಎಂಬವರು ಈ ಆರೋಪ ಮಾಡಿದ್ದು ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಒಬ್ಬ ಸಿಎಂ ಆಗಿದ್ದವರು ಯಾವ ರೀತಿ ವರ್ತನೆ ಮಾಡಬೇಕು ಎನ್ನುವುದು ಗೊತ್ತಿರುತ್ತದೆ. ಬಿಜೆಪಿಯಲ್ಲಿ ಹಲವು ಮಂದಿ ಅವರವರ ಸ್ಟೇಟಸ್‍ನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಅವರಿಗೆ ಎಷ್ಟೋ ಕೆಲಸ ಇರುತ್ತದೆ. ಆದರೆ ಅಲ್ಲಿಗೆ ಬನ್ನಿ, ಇಲ್ಲಿಗೆ ಬನ್ನಿ ಅಂತಾ ಹೇಳೋದು, ನಿಮ್ಮನ್ನು...
ಸುದ್ದಿ

ಕಂಬಳ ಉಳಿಸುವುದಕ್ಕೆ ಎಲ್ಲ ರೀತಿಯ ಪ್ರಯತ್ನ: ಡಿ.ವಿ.ಸದಾನಂದ ಗೌಡ – ಕಹಳೆ ನ್ಯೂಸ್

ಮಂಗಳೂರು: ಕಂಬಳ ತಡೆಯಲು ಪೆಟಾ ಮಾಡುತ್ತಿರುವುದು ಕರಾವಳಿಯ ಜನರ ಮೇಲಿನ ಮಾನಸಿಕ ಹಿಂಸೆ ಎಂದಿರುವ ಕೇಂದ್ರ ಸಾಂಖ್ಯಿಕ ಹಾಗೂ ಕಾರ್ಯಕ್ರಮ ಅನುಷ್ಠಾನ ಸಚಿವ ಡಿ.ವಿ.ಸದಾನಂದ ಗೌಡ, ಕಂಬಳ ಉಳಿಸುವುದಕ್ಕೆ ಎಲ್ಲ ರೀತಿಯ ಪ್ರಯತ್ನ ಮಾಡುವುದಾಗಿ ಹೇಳಿದ್ದಾರೆ. ಕಂಬಳ ಪ್ರಮುಖರ ಜತೆ ಚರ್ಚಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಪೆಟಾ ಪ್ರಕರಣ ಅ.8ರಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದೆ. ಈ ಕುರಿತು ಅಟಾರ್ನಿ ಜನರಲ್ ಅವರಲ್ಲಿ ಮಾತನಾಡುತ್ತೇನೆ. ಸಮರ್ಥವಾಗಿ ಕಂಬಳ ಪರವಾಗಿ ವಾದಿಸುವುದಕ್ಕೆ...