Friday, September 20, 2024

archiveSand

ಸುದ್ದಿ

ಅಕ್ರಮ ಮರಳು ಸಾಗಾಟ: ವಾಹನ ವಶಕ್ಕೆ – ಕಹಳೆ ನ್ಯೂಸ್

ಅಡ್ಯಾರ್ ಕಣ್ಣೂರಿಂದ ಕೇರಳಕ್ಕೆ ಸಾಗಿಸುತ್ತಿದ್ದ ಮರಳು ಟಿಪ್ಪರ್, ಲಾರಿಗಳನ್ನು ಸಂಚಾರಿ ಪೊಲೀಸರು ಮುಟ್ಟುಗೋಲು ಹಾಕಿದ ಘಟನೆ ನಡೆದಿದೆ. ಸಬ್ ಇನ್ ಸ್ಪೆಕ್ಟರ್ ಕಬ್ಬಲ್ ರಾಜ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ 10 ಚಕ್ರದ ಬೃಹತ್ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳನ್ನು ತಲಪಾಡಿ ಬಳಿ ಮುಟ್ಟುಗೋಲು ಹಾಕಿಕೊಂಡರು. ಬುಕಾರಿ ಕರೀಮ್ ಎಂಬವರು ಅಕ್ರಮ ಸಾಗಾಟ ಮಾಡುತ್ತಿದ್ದು ದೇವಿನಗರ ಮೂಲಕ ಕೇರಳಕ್ಕೆ ಮರಳು ಅಕ್ರಮವಾಗಿ ಸಾಗಿಸಲಾಗುತ್ತಿದ್ದು ಟಿಪ್ಪರ್‌ನಲ್ಲೂ ಸಾಗಿಸಲಾಗುತ್ತಿತ್ತು. ಟಿಪ್ಪರನ್ನೂ ಪೊಲೀಸರು ವಶಕ್ಕೆ...
ಸುದ್ದಿ

ಅಕ್ರಮ ಮರಳು ಸಾಗಾಟ: ವಿಡಿಯೋ ವೈರಲ್ – ಕಹಳೆ ನ್ಯೂಸ್

ಮಂಗಳೂರು: ಅಕ್ರಮವಾಗಿ ಮರಳು ಸಾಗಾಟ ಅಗಿದೆಂದು ನಿರೂಪಿಸಲು ಟಿಪ್ಪರ್ ಲಾರಿಗೆ ಪೊಲಿಸರೇ ಮರಳು ಲೋಡ್ ಮಾಡಿರುವ ಘಟನೆಯೊಂದು ದಕ್ಷಿಣ ಕನ್ನಡ ಜಿಲ್ಲೆಯ ಪೊಳಲಿ ಸಮೀಪ ನಡೆದಿದೆ. ಅಡ್ಡೂರಿನ ಅಕ್ಬರ್ ಅಲಿ ಎಂಬವರಿಗೆ ಸೇರಿದ ಲಾರಿಯಲ್ಲಿ ಅಕ್ರಮವಾಗಿ ಮರಳು ಸಾಗಣೆ ಮಾಡಲಾಗುತ್ತಿದೆ ಎನ್ನುವ ದೂರು ಪೊಲೀಸರಿಗೆ ಬಂದಿತ್ತು, ಬಗ್ಗೆ ತನಿಖೆ ನಡೆಸಲು ಸ್ಥಳಕ್ಕೆ ತೆರಳಿದ ಸಂದರ್ಭದಲ್ಲಿ ಲಾರಿಯನ್ನು ಅಕ್ಬರ್ ಅಲಿಯವರ ಮನೆಯಲ್ಲಿ ಖಾಲಿ ಮಾಡಿ ನಿಲ್ಲಿಸಲಾಗಿತ್ತು, ದೂರು ಬಂದ ಹಿನ್ನಲೆಯಲ್ಲಿ ಲಾರಿಯನ್ನು...