Friday, September 20, 2024

archiveSangha Parivar

ಸುದ್ದಿ

ಶಬರಿಮಲೆಗೆ ಮಹಿಳೆಯರ ಪ್ರವೇಶ: ಸುಪ್ರೀಂ ತೀರ್ಪನ್ನು ವಿರೋಧಿಸಿ ಬ್ರಹತ್ ಪ್ರತಿಭಟನೆ – ಕಹಳೆ ನ್ಯೂಸ್

ಕಾಸರಗೋಡು: ಶಬರಿಮಲೆಗೆ ಮಹಿಳೆಯರು ಪ್ರವೇಶಾವಕಾಶದ ಸುಪ್ರೀಂ ತೀರ್ಪನ್ನು ವಿರೋಧಿಸಿ ಹಾಗೂ ಕೇರಳ ಸರಕಾರದ ನಿಲುವನ್ನು ಪ್ರತಿಭಟಿಸಿ ಬಿಜೆಪಿ ಮತ್ತು ಸಂಘ ಪರಿವಾರ ಬೀದಿಗಿಳಿದು ಹೋರಾಟಕ್ಕೆ ಮುಂದಾಗಿದ್ದು , ಯುವ ಮೋರ್ಚಾ ನೇತೃತ್ವದಲ್ಲಿ ಕಾಸರಗೋಡು ನಗರದಲ್ಲಿ ಬ್ರಹತ್ ಪ್ರತಿಭಟನೆ ನಡೆಯಿತು. ಶತಮಾನಗಳಿಂದ ಪಾಲಿಸಿಕೊಂಡು ಬರುವ ಆಚಾರ ಸಂಹಿತೆಯನ್ನು ಬುಡಮೇಲು ಗೊಳಿಸುವ ಕೇರಳ ಸರಕಾರದ ಹುನ್ನಾರವನ್ನು ಯಾವುದೇ ಬೆಲೆ ತೆತ್ತು ತಡೆಯಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ . ಶ್ರೀಕಾಂತ್ ಮುನ್ನೆಚ್ಚರಿಕೆ ನೀಡಿದರು....