Friday, September 20, 2024

archiveSanjeevini mountain

ಸುದ್ದಿ

ಲಕ್ಷ್ಮಣನನ್ನೇ ಮರುಜೀವಗೊಳಿಸಿದ ಆ ಸಂಜೀವಿನಿ, ಇದೀಗ ಎಲ್ಲಿದೆ ಗೊತ್ತಾ?!! ಇದೇ ಹನುಮಂತನು ಸಂಜೀವಿನಿ ಪರ್ವತವನ್ನು ಹೊತ್ತು ತಂದಿರುವುದಕ್ಕೆ ಸಾಕ್ಷಿ!!

ಅಂದು ಲಕ್ಷ್ಮಣನು ಯುದ್ದದಲ್ಲಿ ಅಸುನೀಗಿದಾಗ ಆತನನ್ನು ಮರುಜೀವಗೊಳಿಸಲು ರಾಮನ ಭಂಟನಾದ ಕೇಸರಿತನಯ, ಮಹಾಜ್ಞಾನಿ, ಮಹಾಬುದ್ದಿವಂತನೆಂದು ಕರೆಸಿಕೊಳ್ಳುವ ಹನುಮಂತನು ಹೊತ್ತು ತಂದ ಸಂಜೀವಿನಿ ಪರ್ವತದಲ್ಲಿದ್ದ ಸಸ್ಯದಿಂದಾಗಿ ಪ್ರಾಣ ಉಳಿಯಿತು ಎನ್ನುವ ವಿಚಾರ ತಿಳಿದೇ ಇದೆ!! ಕೇವಲ 5 ಬಗೆಯ ಔಷಧೀಯ ಸಸ್ಯವನ್ನು ತರುವ ಬದಲು ಈಡೀ ಸಂಜೀವಿನಿ ಪರ್ವತವನ್ನೇ ಹೊತ್ತು ತಂದ ಹನುಮಂತನು ಆ ಪರ್ವತವನ್ನೇಲಿರಿಸಿದ ಗೊತ್ತಾ? ಸಂಜೀವಿನಿ ಸಸ್ಯವನ್ನು ತರಲು ಹೊರಟ ಹನುಮಂತನಿಗೆ, ಹಿಮಾಲಯದಲ್ಲಿರುವ ಸಂಜೀವಿನಿ ಪರ್ವತ ತಲುಪಿದಾಗ ಆತನಿಗೆ...