Friday, September 20, 2024

archivesanthosh hegde

ಸುದ್ದಿ

ಲೋಕಾಯುಕ್ತರಿಗೆ ಚಾಕು ಇರಿತ ಹೇಗಾಯ್ತು? ಇರಿದ ಆರೋಪಿ ಯಾರು? ಮುಖ್ಯಮಂತ್ರಿಗಳಂತೆ ಮಲಗಿ ನಿದ್ರಿಸುತ್ತಿದೆ ರಾಜ್ಯ ಸರಕಾದ ಕಾನೂನು ಸುವ್ಯವಸ್ಥೆ – ಕಹಳೆ ನ್ಯೂಸ್

ಬೆಂಗಳೂರು: ವ್ಯಕ್ತಿಯೊಬ್ಬ ಲೋಕಾಯುಕ್ತ ನ್ಯಾಯಮೂರ್ತಿಗಳಿಗೆ ಚಾಕು ಇರಿದಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಅಂಬೇಡ್ಕರ್ ರಸ್ತೆಯಲ್ಲಿರುವ ಲೋಕಾಯುಕ್ತ ಕಚೇರಿಯಲ್ಲಿ ಈ ಘಟನೆ ನಡೆದಿದೆ. ವಿಚಾರಣೆ ನಡೆಯುತ್ತಿದ್ದ ಸಂದರ್ಭದಲ್ಲಿ ತೇಜಸ್ ಶರ್ಮಾ ಎಂಬ ವ್ಯಕ್ತಿ ಏಕಾಏಕಿ ಲೋಕಾಯುಕ್ತ ವಿಶ್ವನಾಥ್ ಶೆಟ್ಟಿ ಅವರ ಮೇಲೆ ದಾಳಿ ಮಾಡಿ ಮೂರು ಬಾರಿ ಚಾಕುವಿನಿಂದ ಇರಿದಿದ್ದಾನೆ. ಆರೋಪಿಯನ್ನ ವಿಧಾನ ಸೌಧ ಪೊಲೀಸರು ಬಂಧಿಸಿದ್ದಾರೆ. ಘಟನೆ ಹೇಗಾಯ್ತು? ತುಮಕೂರಿನ ಎಸ್‍ಎಸ್‍ಪುರಂ ನಿವಾಸಿಯಾಗಿರುವ ತೇಜ ರಾಜ ಶರ್ಮಾ ಜಿಲ್ಲಾ...