Saturday, April 12, 2025

archiveSathish shetty patla

ಸುದ್ದಿ

ಆಶೋಕ್ ಕುಮಾರ್ ರೈ ಗೌರವಾಧ್ಯಕ್ಷತೆಯಲ್ಲಿ ಇಂದು ಉಪ್ಪಿನಂಗಡಿಯಲ್ಲಿ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದ ಯಕ್ಷಧ್ರುವ ಪಟ್ಲ ಫೌಂಢೇಷನ್ನಿನ ಉಪ್ಪಿನಂಗಡಿ ಘಟಕದ ಉದ್ಘಾಟನಾ ಸಮಾರಂಭ | ಯಕ್ಷ – ಗಾನ – ಹಾಸ್ಯ – ನಾಟ್ಯ ವೈಭವ

ಉಪ್ಪಿನಂಗಡಿ : ಖ್ಯಾತ ಯಕ್ಷಗಾನ ಭಾಗವತ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಕಲಾವಿದರ ಕಾಮಧೇನುಯವಾದ ಯಕ್ಷಧ್ರುವ ಪಟ್ಲ ಫೌಂಡೇಷನ್ ರಿ. ಮಂಗಳೂರು ಇದರ ಅಶೋಕ್ ಕುಮಾರ್ ರೈ ಗೌರವಾಧ್ಯಕ್ಷತೆಯಲ್ಲಿ ಉಪ್ಪಿನಂಗಡಿ ಘಟಕದ ಉದ್ಘಾಟನಾ ಸಮಾರಂಭ ಉಪ್ಪಿನಂಗಡಿ ನಡು ಮಖೆಯ ಸಂದರ್ಭದಲ್ಲಿ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವಠಾರಲ್ಲಿ ನಡೆಯಲಿದೆ.    ಯಕ್ಷಧ್ರುವ ಉಪ್ಪಿನಂಗಡಿ ಘಟಕವನ್ನು ಹಿರಿಯ ಯಕ್ಷಗಾನ ಕಲಾವಿದ ವೆಂಕಟರಮಣ ಭಟ್ ಪತಾಳ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪುತ್ತೂರಿನ ಶಾಸಕಿ ಟಿ....
ಸುದ್ದಿ

ಮಾರ್ಚ್ 1 ರಂದು ಯಕ್ಷಧ್ರುವ ಪಟ್ಲ ಫೌಂಡೇಷನ್ ರಿ. ಮಂಗಳೂರು ಇದರ ಉಪ್ಪಿನಂಗಡಿ ಘಟಕದ ಉದ್ಘಾಟನಾ ಸಮಾರಂಭ | ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ಉಪ್ಪಿನಂಗಡಿ : ಯಕ್ಷಧ್ರುವ ಪಟ್ಲ ಫೌಂಡೇಷನ್ನಿನ ಉಪ್ಪಿನಂಗಡಿ ಘಟಕದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಉಪ್ಪಿನಂಗಡಿ ದೇವಸ್ಥಾನದ ವಠಾರದಲ್ಲಿ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಹರಿಶ್ಚಂದ್ರ ಮತ್ತು ವ್ಸವಸ್ಥಾಪಕ ವೆಂಕಟೇಶ ಎಂ ಬಿಡುಗಡೆಯ ಮಾಡಿದವರು. ಮಾರ್ಚ್ ೧ ರಂದು ಯಕ್ಷಧ್ರುವ ಉಪ್ಪಿನಂಗಡಿ ಘಟಕ ಉದ್ಘಾಟನೆಗೊಳ್ಳಲಿದೆ. ಸಂಜೆ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವಠಾರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಯಕ್ಷಧ್ರುವ ಪಟ್ಲ ಸತೀಶ್ ಶಟ್ಟಿ, ಶಾಸಕಿ ಶಕುಂತಲಾ ಶೆಟ್ಟಿ ,ಅಶೋಕ್...
1 2
Page 2 of 2
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ