Friday, September 20, 2024

archiveShabarimale

ಸುದ್ದಿ

ಹಿಂದೂ ಶ್ರದ್ಧಾ ಕೇಂದ್ರಗಳನ್ನು ವ್ಯವಸ್ಥಿತವಾಗಿ ಒಡೆಯುವ ಷಡ್ಯಂತ್ರ ನಡೆಯುತ್ತಿದೆ: ಕಸ್ತೂರಿ ಪಂಜ – ಕಹಳೆ ನ್ಯೂಸ್

ಮೂಡುಬಿದಿರೆ: ಹಿಂದೂ ಶ್ರದ್ಧಾ ಕೇಂದ್ರಗಳಿಗೆ ಧಕ್ಕೆ ಬಂದರೆ ಅದನ್ನು ಎದುರಿಸುವ ಶಕ್ತಿ ನಮಗಿದೆ. ತೃಪ್ತಿ ದೇಸಾಯಿಯನ್ನು ಮುಂದಿಟ್ಟುಕೊಂಡು ಹಿಂದೂ ಶ್ರದ್ಧಾ ಕೇಂದ್ರಗಳನ್ನು ವ್ಯವಸ್ಥಿತವಾಗಿ ಒಡೆಯುವ ಷಡ್ಯಂತ್ರ ನಡೆಯುತ್ತಿದೆ. ಇದರ ವಿರುದ್ಧ ನಾವು ಧ್ವನಿಯೆತ್ತಬೇಕು ಎಂದು ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ ಹೇಳಿದರು. ಅವರು ಸುಪ್ರೀಂ ಕೋರ್ಟ್ ಶಬರಿಮಲೆಗೆ ಎಲ್ಲಾ ವಯೋಮಾನದ ಮಹಿಳೆಯರಿಗೆ ಪ್ರವೇಶ ನೀಡಿರುವುದನ್ನು ವಿರೋಧಿಸಿ ಮಂಗಳವಾರ ಮೂಡುಬಿದಿರೆಯ ಅಯ್ಯಪ್ಪ ಭಕ್ತರಿಂದ ನಡೆದ ಬೃಹತ್ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದರು. ಬಿಜೆಪಿ ಮುಖಂಡ...
ಸುದ್ದಿ

ಮಂಗಳೂರಲ್ಲಿ ಶಬರಿಮಲೆ ಉಳಿಸಲು ಬೃಹತ್ ಜಾಗೃತಿ ಸಮಾವೇಶ – ಕಹಳೆ ನ್ಯೂಸ್

ಮಂಗಳೂರು: ಶಬರಿಮಲೆಗೆ ಮಹಿಳೆಯರು ಪ್ರವೇಶಿಸಬಹುದು ಎಂಬ ಸುಪ್ರೀಂ ಕೋರ್ಟ್ ತೀರ್ಪಿಗೆ ಮಂಗಳೂರಲ್ಲಿ ವಿರೋಧ ವ್ಯಕ್ತವಾಗಿದೆ. ಈ ಪ್ರಯುಕ್ತ ಮಂಗಳೂರಲ್ಲಿ ಶಬರಿಮಲೆ ಉಳಿಸಲು ಅಯ್ಯಪ್ಪ ಸೇವಾ ಸಮಿತಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು. ಮಂಗಳೂರಿನ ಕದ್ರಿ ಮೈದಾನದಲ್ಲಿ ನಡೆದ ಶಬರಿಮಲೆ ಉಳಿಸಿ ಬೃಹತ್ ಜಾಗೃತಿ ಸಮಾವೇಶದ ಬೃಹತ್ ಪ್ರತಿಭಟನೆಯಲ್ಲಿ ವಿವಿಧ ಹಿಂದೂಪರ ಸಂಘಟನೆಗಳು ಭಾಗಿಯಾಗಿದ್ದವು. ಜೊತೆಗೆ ನೂರಾರು ಮಹಿಳೆಯರು ಭಾಗಿಯಾಗಿದ್ದರು. ಈ ವೇಳೆ ಪ್ರತಿಭಟನಾಕಾರರು ಸುಪ್ರೀಂ ಕೋರ್ಟ್ನ ತೀರ್ಪು ಆಘಾತಕಾರಿಯಾಗಿದೆ. ಹಿಂದೂ...
ಸುದ್ದಿ

ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಅ.9 ರಂದು ಕದ್ರಿ ಮೈದಾನದಲ್ಲಿ ಬೃಹತ್ ಪ್ರತಿಭಟನೆ – ಕಹಳೆ ನ್ಯೂಸ್

ಮಂಗಳೂರು: ಶಬರಿಮಲೆ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ವಿರುದ್ಧ ಆಕ್ರೋಶ ಭುಗಿಲೇಳುತ್ತಿದೆ. ಕೇರಳದಲ್ಲಿ ಈಗಾಗಲೇ ಬೃಹತ್ ಪ್ರತಿಭಟನೆಗಳು ಆರಂಭವಾಗಿವೆ. ಕರ್ನಾಟಕದಲ್ಲೂ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಆಕ್ರೋಶ ಬಲ ಪಡೆಯುತ್ತಿದೆ. ಈ ನಡುವೆ ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಬೃಹತ್ ಹೋರಾಟ ನಡೆಸಲು ಮಂಗಳೂರಿನ ಅಯ್ಯಪ್ಪ ಸೇವಾ ಸಮಿತಿ ನಿರ್ಧರಿಸಿದೆ. ಹೋರಾಟದ ಪೂರ್ವಭಾವಿ ಸಭೆ ಶನಿವಾರ ಸಂಜೆ ನಗರದ ಸಂಘನಿಕೇತನದಲ್ಲಿ ನಡೆಸಲಾಯಿತು. ಮೊದಲ ಹಂತವಾಗಿ ಅಕ್ಟೋಬರ್ 9...
1 2
Page 2 of 2