Friday, April 25, 2025

archiveShahInKaravali

ಸುದ್ದಿ

ಕರ್ನಾಟಕ ಮೂರು ಮಾಫಿಯಾಗಳಿಂದ ಮುಕ್ತಗೊಳಿಸಬೇಕಿದೆ, ಸುರತ್ಕಲ್ ನಲ್ಲಿ – ಅಮಿತ್ ಶಾ

ಮಂಗಳೂರು: ರಾಜ್ಯದಲ್ಲಿ ಗೂಂಡಾ ಸರ್ಕಾರ ಆಳ್ವಿಕೆಯಲ್ಲಿದೆ. ಈ ಗೂಂಡಾ ಸರ್ಕಾರ ಅಂತ್ಯವಾಗಬೇಕಿದೆ. ಸಿಎಂ ಹಾಗೂ ಈ ಸರ್ಕಾರವನ್ನು ಕಿತ್ತೊಗೆಯಲು ರಾಜ್ಯದ ಜನ ವಿಧಾನಸಭಾ ಚುನಾವಣೆಗಾಗಿ ಕಾಯುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಂಗಳವಾರ ಚುನಾವಣಾ ಪ್ರಚಾರ ಹಿನ್ನೆಲೆಯಲ್ಲಿ ಮೂರು ದಿನಗಳ ರಾಜ್ಯ ಪ್ರವಾಸದಲ್ಲಿರುವ ಶಾ ಅವರು ಸುರತ್ಕಲ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕ ಮೂರು ಮಾಫಿಯಾಗಳಿಂದ ಮುಕ್ತಿಗೊಳ್ಳಬೇಕಿದೆ...
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ