Friday, September 20, 2024

archiveSharada Pooja

ಸುದ್ದಿ

ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಮಣ್ಯ ಮಠದಲ್ಲಿ ಶಾರದಾ ಪೂಜೆ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿಗಳು ಉಪವಾಸವನ್ನು ಸ್ತಗಿತಗೊಳಿಸಿದ್ದು ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಮಣ್ಯ ಮಠದಲ್ಲಿ ಶಾರದಾ ಪೂಜೆ ಮಾಡಿದ ಘಟನೆ ನಡೆದಿದೆ....
ಸುದ್ದಿ

ಪ್ರಗತಿ ಸ್ಟಡಿಸೆಂಟರ್‌ನಲ್ಲಿ 11ನೇ ವರ್ಷದ ಶಾರದೋತ್ಸವ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ಹೃದಯ ಭಾಗದಲ್ಲಿರುವ ಕಳೆದ 10 ವರ್ಷಗಳಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಿರುವ ಪ್ರಗತಿ ಎಜ್ಯುಕೇಶನಲ್ ಫೌಂಡೇಶನ್(ರಿ.)ಪುತ್ತೂರು ಇದರಡಿಯಲ್ಲಿ ಕಾರ್ಯಾಚರಿಸುತ್ತಿದೆ. ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ಅ. 15ರಂದು ನವರಾತ್ರಿಯ ಮೂರು ದಿನಗಳ ಶಾರದೋತ್ಸವದ ಅಂಗವಾಗಿ ವೇದಮೂರ್ತಿ ಶ್ರೀ ಸುಬ್ರಹ್ಮಣ್ಯ ಹೊಳ್ಳರವರ ನೇತೃತ್ವದಲ್ಲಿ ಶಾರದಾಮಾತೆಯನ್ನು ಪೀಠಲಂಕೃತಳಾನ್ನಾಗಿಸಿ, 11ನೇ ವರ್ಷದ ಶಾರದ ಪೂಜೆಯನ್ನು ಅತ್ಯಂತ ವಿಜೃಂಭಣೆಯಿಂದ ನೆರವೇರಿಸಲಾಯಿತು. ಪೂಜಾ ಕಾರ್ಯದಲ್ಲಿ ಗಜಾನನ ಹಿರಿಯ ಪ್ರಾಥಮಿಕ ಶಾಲೆ ಈಶ್ವರಮಂಗಲ...