Friday, September 20, 2024

archivesharan pampwel

ಸುದ್ದಿ

ಅಕ್ಷತಾ ಕೊಲೆ ಆರೋಪಿಯನ್ನು ಗಲ್ಲಿಗೇರಿಸಿ : ಹತ್ತು ಲಕ್ಷ ಪರಿಹಾರ ನೀಡಿ – ಶರಣ್ ಪಂಪ್ವೆಲ್

ಸುಳ್ಯ: ಕಾಲೇಜು ವಿದ್ಯಾರ್ಥಿನಿ ಅಕ್ಷತಾಳ ಬರ್ಬರ ಕೊಲೆಯನ್ನು ಭಜರಂಗದಳ ಮತ್ತು ವಿಶ್ವಹಿಂದೂ ಪರಿಷತ್ ಕ್ರೂರವಾಗಿ ಖಂಡಿಸುತ್ತಿದ್ದು, ಪ್ರೀತಿ ಪ್ರೇಮದ ಹೆಸರಿನಲ್ಲಿ ದೌರ್ಜನ್ಯಕ್ಕೆ ಬಲಿಯಾಗಿರುವುದು ಕರಾವಳಿಯ ಹಿಂದೂ ಸಮಾಜಕ್ಕೆ ಆತಂಕ ಸೃಷ್ಟಿಯಾಗಿದೆ. ಸರಕಾರ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಆರೋಪಿ ಕಾರ್ತಿಕ್‍ಗೆ ಗಲ್ಲುಶಿಕ್ಷೆ ವಿಧಿಸಬೇಕು ಮತ್ತು ಮೃತ ಅಕ್ಷತಾಳ ಕುಟುಂಬಕ್ಕೆ ರಾಜ್ಯ ಸರಕಾರ 10 ಲಕ್ಷ ರೂ ಪರಿಹಾರ ನೀಡಬೇಕು ಎಂದು ವಿ.ಹೆಚ್.ಪಿ ವಿಭಾಗ ಕಾರ್ಯದರ್ಶಿ ಶರಣ್ ಪಂಪ್‍ವೆಲ್ ಆಗ್ರಹಿಸಿದ್ದಾರೆ. ಅವರು...