Friday, September 20, 2024

archiveShree Rama Sene

ಸುದ್ದಿ

ಲೇಡಿಗೋಶನ್ ಆಸ್ಪತ್ರೆಯಲ್ಲಿ ಬಾಣಂತಿಯ ನಿರ್ಲಕ್ಷ್ಯ: ಶ್ರೀರಾಮ ಸೇನೆ ಕಾರ್ಯಕರ್ತರಿಂದ ಜಿಲ್ಲಾಧಿಕಾರಿಗೆ ಮನವಿ – ಕಹಳೆ ನ್ಯೂಸ್

ಮಂಗಳೂರು: ಸರಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ಬಿ.ಪಿ .ಎಲ್ ಕಾರ್ಡ್ ಹೊಂದಿದ ಬಡ ಕುಟುಂಬದ ಬಾಣಂತಿಗೆ ಆದ ಅನ್ಯಾಯದ ವಿರುದ್ಧ ಹಾಗೂ ನಿರ್ಲಕ್ಷ್ಯ ತೋರಿದ ವೈದ್ಯಕೀಯ ಅಧೀಕ್ಷಕಿ ಡಾ ಸವಿತಾ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿ, ಶ್ರೀರಾಮ ಸೇನೆ ಮಂಗಳೂರು ಇದರ ವತಿಯಿಂದ ಜಿಲ್ಲಾಧಿಕಾರಿಗೆ ಮನವಿಯನ್ನು ನೀಡಲಾಯಿತು. ಅಲ್ಲದೇ ಆಸ್ಪತ್ರೆಯಲ್ಲಿ ಕೆಲ ಅವ್ಯವಸ್ಥೆಗಳ ಸರಿಪಡಿಸುವ ಬಗ್ಗೆಯೂ ಮನವಿಯಲ್ಲಿ ಉಲ್ಲೇಖಿಸಲಾಗಿತ್ತು ಜೀವನ್ ನೀರುಮಾರ್ಗ . ಪ್ರದೀಪ್ ಮೂಡುಶೆಡ್ಡೆ ಮತ್ತಿತರ ಶ್ರೀರಾಮ ಸೇನೆ ಕಾರ್ಯಕರ್ತರು...
ಸುದ್ದಿ

ಇಂದಿನಿಂದ ಏಳು ದಿನಗಳ ಕಾಲ ಶ್ರೀರಾಮಸೇನೆ ವತಿಯಿಂದ ದತ್ತಮಾಲಾ ಅಭಿಯಾನ – ಕಹಳೆ ನ್ಯೂಸ್

ಚಿಕ್ಕಮಗಳೂರು: ಇಂದಿನಿಂದ ಏಳು ದಿನಗಳ ಕಾಲ ಶ್ರೀರಾಮಸೇನೆ ವತಿಯಿಂದ ದತ್ತಮಾಲಾ ಅಭಿಯಾನ ನಡೆಯಲಿದೆ. ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಅಭಿಯಾನ ನಡೆಯಲಿದ್ದು, ಸಾವಿರಾರು ಕಾರ್ಯಕರ್ತರು ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ. ಚಿಕ್ಕಮಗಳೂರು ನಗರದ ಕಾಮಧೇನು ಗಣಪತಿ ದೇವಾಲಯದಲ್ಲಿ ದತ್ತಮಾಲಾ ಅಭಿಯಾನಕ್ಕೆ ಚಾಲನೆ ನೀಡಲಾಗಿ ಶ್ರೀರಾಮಸೇನೆಯ ಸಾವಿರಾರು ಕಾರ್ಯಕರ್ತರು ದತ್ತ ಮಾಲಾಧಾರಣೆ ಮಾಡಲಿದ್ದಾರೆ. ದತ್ತಾತ್ರೇಯ ಬಾಬಾಬುಡನ್ ಗಿರಿ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ....
ಸುದ್ದಿ

ಗೌರಿ ಲಂಕೇಶ್ ಹತ್ಯೆ ಪ್ರಕರಣ, ನಿರಪರಾಧಿಗಳಿಗೆ ಶಿಕ್ಷೆ ಆಗಬಾರದು: ಶ್ರೀ ರಾಮಸೇನೆ – ಕಹಳೆ ನ್ಯೂಸ್

ಮಂಗಳೂರು: ಗೌರಿ ಹತ್ಯೆಯ ಆರೋಪಿಗಳು ಎಂದು ಬಿಂಬಿಸಲ್ಪಟ್ಟ ಪರಶುರಾಮ್ ವಾಗ್ಮೊರೆ ಹಾಗೂ ಮನೋಹರ ಯಡವಿಯವರು ಎಸ್.ಐ.ಟಿ ಯ ವಿರುದ್ಧ ಮಾಧ್ಯಮದ ಮುಂದೆ ಹೇಳಿದಂತಹ ಸ್ಪೋಟಕ ಹೇಳಿಕೆಯ ಅನುಸಾರ ಶ್ರೀ ರಾಮಸೇನೆಯ ರಾಜ್ಯ ಸಮಿತಿಯಿಂದ ಬೆಂಗಳೂರಿನಲ್ಲಿ ಇಂದು ಮಾನ್ಯ ರಾಜಪಾಲರಿಗೂ ಹಾಗೂ ಮಾನ್ಯ ಗೃಹ ಮಂತ್ರಿಗಳಿಗೆ ಸೂಕ್ತ ತನಿಖೆ ಆಗಬೇಕು, ಯಾವುದೇ ಕಾರಣಕ್ಕೂ ನಿರಪರಾಧಿಗಳಿಗೆ ಶಿಕ್ಷೆ ಆಗಬಾರದು ಎಂದು ಆಗ್ರಹಿಸಿ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ರಾಜ್ಯದ ಕಾರ್ಯಾದ್ಯಕ್ಷರಾದ ಗಂಗಾಧರ್ ಕುಲಕರ್ಣಿ, ರಾಜ್ಯ ಪ್ರಧಾನ...