Friday, September 20, 2024

archivesmrthi irani

ಸುದ್ದಿ

ರಾಜ್ಯದಲ್ಲಿ ದೇಶದ ಮೊದಲ ರೇಷ್ಮೆ ಬ್ಯಾಂಕ್‌ : ಸ್ಮತಿ ಇರಾನಿ

ಬೆಂಗಳೂರು: ದೇಶದ ಮೊದಲ ರೇಷ್ಮೆ ಬ್ಯಾಂಕ್‌ ರಾಜ್ಯದಲ್ಲಿ ಶೀಘ್ರ ಅಸ್ತಿತ್ವಕ್ಕೆ ಬರಲಿದೆ.ನೂಲು ಮಾರಾಟ ಮತ್ತು ಖರೀದಿಗೆ ಅನುಕೂಲವಾಗಲು ರೇಷ್ಮೆ ಬ್ಯಾಂಕ್‌ ಸ್ಥಾಪಿಸಲು ಉದ್ದೇಶಿಸಿದ್ದು, ಇದಕ್ಕೆ ಆರಂಭಿಕವಾಗಿ ಕೇಂದ್ರದಿಂದ ಐದು ಕೋಟಿ ರೂಪಾಯಿ ನೀಡಲಾಗುವುದು ಎಂದು ಜವಳಿ ಹಾಗೂ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವೆ ಸ್ಮೃತಿ ಇರಾನಿ ಪ್ರಕಟಿಸಿದರು. ನಗರದ ಅಶೋಕ ಹೋಟೆಲ್‌ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಬೃಹತ್‌ ಪ್ರದರ್ಶನ ಮೇಳ "ಟೆಕ್ಸ್‌ಟೈಲ್‌ ಇನ್‌ ಕರ್ನಾಟಕ'ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಅಷ್ಟೇ...