Friday, September 20, 2024

archivesowmya bargav

ರಾಜಕೀಯ

ಈ ಭಾರಿ ರಾಜ್ಯದಲ್ಲಿ ಬಿಜೆಪಿ ಪ್ರಚಂಡ ಬಹುಮತದಿಂದ ಜಯಭೇರಿ ಭಾರಿಸಲಿದೆ – ಸೌಮ್ಯ ಭಾರ್ಗವ್

ಬೆಂಗಳೂರು : ಈ ಭಾರಿ ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ ಬಹುಮತ ಪಡೆಯಲಿದೆ ಎಂದು ಯಶವಂತಪುರದ ಬಿಜೆಪಿಯ ಮಹಿಳಾ ಮೋರ್ಛಾದ ಪ್ರಧಾನ ಕಾರ್ಯದರ್ಶಿ ಸೌಮ್ಯ ಭಾರ್ಗವ್ ಹೇಳಿದರು. ಕಹಳೆ ನ್ಯೂಸ್ ಗೆ ಪ್ರತಿಕ್ರಿಯೆ ನೀಡಿದ ಅವರು ಕರ್ನಾಟಕ ರಾಜ್ಯದಲ್ಲಿ ಬಿ.ಎಸ್. ಯಡಿಯೂರಪ್ಪನವರ ನೇತೃತ್ವದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ನರೇಂದ್ರ ಮೋದಿಯರ ಆಡಳಿತ ವೈಖರಿಗೆ ರಾಜ್ಯದ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದು ಮತವಾಗಿ ಪರಿಣಮಿಸುತ್ತದೆ. ಬಿಜೆಪಿ ಈ ಭಾರಿ ಪ್ರಚಂಡ ಬಹುಮತದಿಂದ...