Friday, September 20, 2024

archiveSri Rama Vidyakendra Kalladka

ಸುದ್ದಿ

ಕಲ್ಲಡ್ಕ ಶ್ರೀರಾಮ ಶಾಲೆ ಹಾಗೂ ಪುಣಚದ ಶ್ರೀದೇವಿ ಶಾಲೆಗಳಿಗೆ ಬಿಸಿಯೂಟ ಒದಗಿಸುವಂತೆ ಸರ್ಕಾರಕ್ಕೆ ಬೇಡಿಕೆ – ಕಹಳೆ ನ್ಯೂಸ್

ಬಂಟ್ವಾಳ ; ಭಾರೀ ವಿವಾದವಾಗಿದ್ದ ಕಲ್ಲಡ್ಕ ಶಾಲೆಯ ಬಿಸಿಯೂಟ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ನಮಗೂ ಬಿಸಿಯೂಟ ಸೌಲಭ್ಯ ಒದಗಿಸುವಂತೆ ಕಲ್ಲಡ್ಕದ ಶ್ರೀರಾಮ ಶಾಲೆ ಹಾಗೂ ಪುಣಚದ ಶ್ರೀದೇವಿ ಶಾಲೆಗಳು ಸರ್ಕಾರಕ್ಕೆ ಬೇಡಿಕೆ ಸಲ್ಲಿಸಿದೆ. ಕಳೆದ ಶೈಕ್ಷಣಿಕ ಅವಧಿಯ ತನಕ ಕೊಲ್ಲೂರು ದೇವಸ್ಥಾನದಿಂದ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರ ಹಾಗೂ ಪುಣಚದ ಶ್ರೀದೇವಿ ವಿದ್ಯಾಸಂಸ್ಥೆಗಳಿಗೆ ಮಧ್ಯಾಹ್ನದ ಬಿಸಿಯೂಟಕ್ಕೆಂದು ಸಹಾಯಧನ ನೀಡಲಾಗುತ್ತಿತ್ತು. ಆದರೆ ಧಾರ್ಮಿಕ ದತ್ತಿ ಇಲಾಖೆಯ ಅಧೀನದಲ್ಲಿರುವ ದೇವಸ್ಥಾನದಿಂದ...
ಸುದ್ದಿ

Exclusive : ಕಲ್ಲಡ್ಕ ಶಾಲೆ ಮಕ್ಕಳ ಊಟ ಕಿತ್ತುಕೊಂಡು ಅಲ್ಪಸಂಖ್ಯಾತರ ಅರೇಬಿಕ್ ಕಾಲೇಜಿಗೆ ಹಣದ ಹೊಳೆ ಹರಿಸುತ್ತಿರು ರಾಜ್ಯ ಸರಕಾರ – ಕಹಳೆ ನ್ಯೂಸ್

ಬೆಂಗಳೂರು: ಒಂದು ಕಡೆ ಬಂಟ್ವಾಳದಲ್ಲಿರೋ ಕಲ್ಲಡ್ಕ ಪ್ರಭಾಕರ್ ಭಟ್ ಶಾಲೆಗೆ ನಿಯಮಾವಳಿಗಳ ಹೆಸರಿನಲ್ಲಿ ಅನುದಾನ ನಿಲ್ಲಿಸಿ ಮಕ್ಕಳ ಊಟ ಕಿತ್ತುಕೊಂಡ ಸಿದ್ದರಾಮಯ್ಯ ಸರ್ಕಾರ ಈಗ ಸಚಿವ ಜಾರ್ಜ್ ಕ್ಷೇತ್ರದಲ್ಲಿರೋ ದಾರುಲ್ ಉಲೂಮ್ ಅರೇಬಿಕ್ ಕಾಲೇಜಿಗೆ ಹಣದ ಹೊಳೆಯನ್ನೇ ಹರಿಸಿದೆ. ಸಚಿವ ಜಾರ್ಜ್ ಒತ್ತಡದಿಂದಲೋ ಅಥವಾ ಅಲ್ಪಸಂಖ್ಯಾತರ ಮೇಲಿನ ಪ್ರೀತಿಯಿಂದಲೂ ಕೋಟಿ ಕೋಟಿ ಹಣ ಅರೇಬಿಕ್ ಕಾಲೇಜಿಗೆ ನೀಡಲಾಗಿದೆ. ಅರೇಬಿಕ್ ಕಾಲೇಜಿನ ಆವರಣದಲ್ಲಿ ಧಾರ್ಮಿಕ ಗುರು ದಿವಂಗತ ಆಶ್ರಫ್ ಸ್ಮಾರಕ ಭವನ...