Saturday, April 26, 2025

archiveSri Sri Raghaveshwara Swamiji

ಸುದ್ದಿ

ಪೇಜಾವರ ಶ್ರೀಗಳ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ರಾಘವೇಶ್ವರ ಶ್ರೀ – ಕಹಳೆ ನ್ಯೂಸ್

ಉಡುಪಿ : ಬೆನ್ನು ನೋವಿನಿಂದ ಬಳಲುತ್ತಿರುವ ಉಡುಪಿಯ ಪೇಜಾವರ ಮಠದ ವಿಶ್ವೇಶ್ವರತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿ ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿಯವರು ಆರೋಗ್ಯ ವಿಚಾರಿಸಿದರು. ಉಡುಪಿಯಲ್ಲಿ ಪೇಜಾವರ ಶ್ರೀಗಳನ್ನು ಭೇಟಿ ಮಾಡಿದ ರಾಘವೇಶ್ವರಭಾರತೀ ಶ್ರೀಗಳ, ಪೇಜಾವರ ಶ್ರೀಗಳ ಜೊತೆ ಮಾತುಕತೆ ನಡೆಸಿ, ನಂತರ ಪ್ರತಿಕ್ರಿಯೆ ನೀಡಿದ ಅವರು ರಾಮದೇವರಲ್ಲಿ ಪ್ರಾರ್ಥಿಸುತ್ತೇವೆ ಶ್ರೀಗಳು ಶೀಘ್ರವಾಗಿ ಗುಣಮುಖರಾಗಲಿದ್ದಾರೆ, ಅವರ ಆರೋಗ್ಯ ಸುದಾರಿಸುತ್ತಿದೆ ಎಂದರು. ರಾಘವೇಶ್ವರ ಶ್ರೀಗಳು ಹಾಕಿರುವ ಫೇಸ್ವುಕ್ ಪೋಸ್ಟ್ :...
ಸುದ್ದಿ

ರಾಮಚಂದ್ರಪುರಾ ಮಠಕ್ಕೊದಗಿದ ವಿಘ್ನಗಳ ನಿವಾರಣೆ ಮಾಡಿದವರು ಯಾರು? | ರಾಘವೇಶ್ವರ ಶ್ರೀಗಳ ಕಟೀಲು, ಮಧೂರು ಮತ್ತು ಕುಕ್ಕೆ ಭೇಟಿ ಹಿನ್ನಲೆ ಏನು ?

ದಕ್ಷಿಣ ಕನ್ನಡ : ಸದ್ಯ ದಕ್ಷಿಣ ಕನ್ನಡ ಜಿಲ್ಲೆಯ ಶಿಶ್ಯರ ಮನೆಗಳಲ್ಲಿ ಮೊಕ್ಕಾಂ ಹೂಡಿರುವ ರಾಮಚಂದ್ರಾಪುರ ಮಠದ ರಾಘವೇಶ್ವರಭಾರತೀ ಸ್ವಾಮೀಜಿಯವರು ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಯ ಪ್ರಸಿದ್ಧ, ಕಾರಣೀಕದ ಮೂರು ಕ್ಷೇತ್ರಗಳನ್ನು ಸಂದರ್ಶಿಸಿ ವಿಶೇಷ ಪೂಜೆ ನೆರವೇರಿಸಿದ್ದಾರೆ. ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ ಭೇಟಿ : ಶ್ರೀಗಳು ಪುತ್ತೂರಿನಲ್ಲಿ ಭಿಕ್ಷೆ ಪೂರೈಸಿ, ನೇರವಾಗಿ ದೇಶ ವಿದೇಶದಲ್ಲಿ ಅಪಾರ ಭಕ್ತರ ಇಷ್ಟದೇವತೆಯಾದ ಕಟೀಲು ಭ್ರಮರಾಂಭೆಯ ಸನ್ನಿಧಿಗೆ ನವೆಂಬರ್ ಐದರಂದು ಬೇಟಿನೀಡಿದ್ದರು. ಆ...
1 2 3
Page 3 of 3
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ