Friday, September 20, 2024

archiveState politics

ರಾಜಕೀಯಸುದ್ದಿ

ಬಿಜೆಪಿ ವಾಮಮಾರ್ಗದಲ್ಲಿ ಅಧಿಕಾರ ಹಿಡಿಯೋಕೆ ಯತ್ನಿಸಿದೆ: ಮಾಜಿ ಸಿಎಂ – ಕಹಳೆ ನ್ಯೂಸ್

ಮಂಗಳೂರು: ರಾಜ್ಯ ರಾಜಕೀಯದಲ್ಲಿ ಅದೆಷ್ಟೋ ಗೊಂದಲವಿದ್ರೂ ಕೂಡ ಮೈತ್ರಿ ಸರ್ಕಾರ ಪ್ರತಿಪಕ್ಷವನ್ನು ಹೀಯಾಳಿಸೋದು ಮಾತ್ರ ಬಿಟ್ಟಿಲ್ಲ. ಇದಕ್ಕೆ ಪೂರಕವೆಂಬಂತೆ ಮಂಗಳೂರಿಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಮಲ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಪಕ್ಷ ವಾಮಮಾರ್ಗದಲ್ಲಿ ಅಧಿಕಾರ ಹಿಡಿಯೋಕೆ ಯತ್ನಿಸ್ತಿದ್ದಾರೆ. ಈಗಾಗ್ಲೇ ಒಂದ್ಸಾರಿ ಫೈಲ್ ಆಗಿದ್ದಾರೆ. ಯಡಿಯೂರಪ್ಪ 104 ಸ್ಥಾನ ಇಟ್ಟುಕೊಂಡು ಮೆಜಾರಿಟಿ ಪ್ರೂವ್ ಮಾಡಕ್ಕಾಗಿಲ್ಲ ಈಗ ಮತ್ತೆ ಪ್ರಯತ್ನ ಮಾಡ್ತಿದ್ದಾರೆ ಎಂದು ಕಿಡಿ ಕಾರಿದರು....
ರಾಜಕೀಯಸುದ್ದಿ

ಮಲೆನಾಡಿಗೆ ಎಂಟ್ರಿ: ಕುಮಾರ ಪರ್ವಕ್ಕೆ ಚಾಲನೆ ನೀಡಿದ ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲ ಕೆರಳಿಸಿರುವ ಶಿವಮೊಗ್ಗ ಲೋಕಸಭಾ ಚುನಾವಣೆ ಬಿಜೆಪಿ ಮತ್ತು ಮೈತ್ರಿ ಪಕ್ಷಗಳ ನಡುವಿನ ಕದನ ಎಂದೇ ಬಿಂಬಿಸಲಾಗುತ್ತಿದೆ. ಈಗ ಮುಖ್ಯಮಂತ್ರಿ ಕುಮಾರಸ್ವಾಮಿ ಚುನಾವಣಾ ಪ್ರಚಾರದ ನಿಮಿತ್ತ ಮಲೆನಾಡಿಗೆ ಎಂಟ್ರಿ ಕೊಟ್ಟಿದ್ದು ಕುಮಾರ ಪರ್ವಕ್ಕೆ ಚಾಲನೆ ನೀಡಿದ್ದಾರೆ. ಬಿಜೆಪಿ 2ನೇ ಸುತ್ತಿನ ಪ್ರಚಾರ ಮುಗಿಸಿದರೂ ಕಾಂಗ್ರೆಸ್-ಜೆಡಿಎಸ್ ಇನ್ನೂ ನಾಯಕರ ಮಟ್ಟದ ಪ್ರಚಾರ,ಸಭೆಗೆ ಮಾತ್ರ ಸೀಮಿತವಾಗಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಅವರ ಹೆಸರು ಇನ್ನು...
ರಾಜಕೀಯಸುದ್ದಿ

ಶ್ರೀರಾಮುಲು ಮುಂದಿನ ಸಿಎಂ: ಮಾಜಿ ಸಚಿವ ವಿ. ಸೋಮಣ್ಣ ಹೇಳಿಕೆ – ಕಹಳೆ ನ್ಯೂಸ್

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಕಾರಣ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಚುನಾವಣೆಯಲ್ಲಿ ಅತ್ಯಧಿಕ ಸ್ಥಾನ ಗಳಿಸಿದರೂ ಬಿಜೆಪಿ, ಪ್ರತಿಪಕ್ಷದ ಸ್ಥಾನದಲ್ಲಿ ಕೂರುವಂತಾಗಿದೆ. ಅಧಿಕಾರ ಹಿಡಿಯಲು ಬಿಜೆಪಿ ಸತತ ಪ್ರಯತ್ನ ನಡೆಸುತ್ತಿದ್ದು, ಉಪ ಚುನಾವಣೆ ಎದುರಾದ ಕಾರಣ 'ಆಪರೇಷನ್ ಕಮಲ' ಕ್ಕೆ ಹಿನ್ನಡೆಯಾಗಿದೆ. ಚುನಾವಣೆ ಬಳಿಕ ಕೆಲ ಶಾಸಕರುಗಳು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆಂದು ಹೇಳಲಾಗುತ್ತಿದ್ದು, ಯಡಿಯೂರಪ್ಪ ಮತ್ತೊಮ್ಮೆ ಮುಖ್ಯಮಂತ್ರಿಯಾಗಲಿದ್ದಾರೆಂಬ ಮಾತುಗಳು ಕೇಳಿಬರುತ್ತಿವೆ. ಆದರೆ ಮಾಜಿ...