Friday, September 20, 2024

archiveSthree Shakthi Product

ಸುದ್ದಿ

ಬಿಸಿರೋಡಿನಲ್ಲಿ ಸ್ತ್ರೀ ಶಕ್ತಿ ಉತ್ಪನ್ನಗಳ ವಸ್ತು ಪ್ರದರ್ಶನ ಹಾಗೂ ಮಾರಟ ಮೇಳ – ಕಹಳೆ ನ್ಯೂಸ್

ಬಂಟ್ವಾಳ: ಮನ್ಯುಷ್ಯ ತನ್ನಲ್ಲಿ ಹುದುಗಿರುವ ಶಕ್ತಿಯನ್ನು ಉಪಯೋಗ ಮಾಡಿದಾಗ ಗುರಿಯನ್ನು ತಲುಪಲು ಸಾಧ್ಯ ಎಂದು ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ ಹೇಳಿದರು. ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಂಟ್ವಾಳ ಮತ್ತು ಬಂಟ್ವಾಳ ತಾಲೂಕು ಸ್ತ್ರೀ ಶಕ್ತಿ ಒಕ್ಕೂಟ ( ರಿ.) ಇದರ ಸಂಯುಕ್ತ ಆಶ್ರಯದಲ್ಲಿ ಮೂರು ದಿನಗಳ ಕಾಲ ಸ್ತ್ರೀ ಶಕ್ತಿ ಉತ್ಪನ್ನಗಳ ವಸ್ತು ಪ್ರದರ್ಶನ ಹಾಗೂ ಮಾರಟ ಮೇಳ ಕಾರ್ಯಕ್ರಮವನ್ನು ಬಿಸಿರೋಡಿನ ಸ್ತ್ರೀ ಶಕ್ತಿ ಸಭಾಭವನದಲ್ಲಿ ಉದ್ಘಾಟಿಸಿ ಮಾತನಾಡಿದರು....