Friday, September 20, 2024

archiveSuicide

ಸುದ್ದಿ

ಪುತ್ರನ ಸಾವಿನಿಂದ ಮಹಿಳೆ ಆತ್ಮಹತ್ಯೆ – ಕಹಳೆ ನ್ಯೂಸ್

ಮಂಗಳೂರು: ಪುತ್ರನ ಸಾವಿನಿಂದ ತೀವ್ರವಾಗಿ ನೊಂದಿದ್ದ ಮಹಿಳೆಯೋರ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸೋಮೇಶ್ವರ ಕೊಲ್ಯ ನಿವಾಸಿ ನರಸಿಂಹ ಆಳ್ವ ಎಂಬವರ ಪತ್ನಿ ನೀತಾ ಆಳ್ವ ಆತ್ಮಹತ್ಯೆ ಮಾಡಿಕೊಂಡವರು. ಇವರ ಪುತ್ರ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾಗಿದ್ದ ನಮನ್ ಆಳ್ವ ಐದು ತಿಂಗಳ ಹಿಂದೆ ಕಾಯಿಲೆಯಿಂದ ಮೃತಪಟ್ಟಿದ್ದ. ಏಕೈಕ ಪುತ್ರನನ್ನು ಕಳೆದುಕೊಂಡು ಖಿನ್ನತೆ ಅನುಭವಿಸುತ್ತಿದ್ದ ನೀತಾ ಅವರು ಸೋಮವಾರ ಪತಿ ಮನೆಯಿಂದ ಹೊರ ಹೋಗಿದ್ದ ಸಂದರ್ಭ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉಳ್ಳಾಲ ಠಾಣೆಯಲ್ಲಿ...
ಸುದ್ದಿ

ಸಾಲಬಾಧೆ ತಾಳಲಾರದೆ ಜೆಡಿಎಸ್ ಮುಖಂಡ ಆತ್ಮಹತ್ಯೆ – ಕಹಳೆ ನ್ಯೂಸ್

ಮಂಡ್ಯ: ಸಾಲಬಾಧೆ ತಾಳಲಾರದೆ ಜೆಡಿಎಸ್ ಮುಖಂಡರೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯದಲ್ಲಿ ಮಂಗಳವಾರ ನಡೆದಿದೆ. ಚಿಕ್ಕಗೌಡನದೊಡ್ಡಿ ನಿವಾಸಿ ಲೋಕೇಶ್(32) ಆತ್ಮಹತ್ಯೆ ಮಾಡಿಕೊಂಡವರು. ಲೋಕೇಶ್ ಮಹೀಂದ್ರ ಟ್ರ್ಯಾಕ್ಟರ್ ಶೋ ರೂಂ ನಡೆಸುತ್ತಿದ್ದರು. ಕಳೆದ ನಗರ ಸಭೆ ಚುನಾವಣೆಯಲ್ಲಿ 34ನೇ ವಾರ್ಡ್ ನಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಅನುಭವಿಸಿದ್ದರು. ಸ್ವರ್ಣಸಂದ್ರದ ಕೈಗಾರಿಕಾ ಪ್ರದೇಶದಲ್ಲಿ ಇಂದು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಡ್ಯ ಪೂರ್ವ ಠಾಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನ್ನ ಶೋ...