Friday, September 20, 2024

archiveSupreme Court

ಸುದ್ದಿ

3ನೇ ಮಗು ಹೊಂದಿದ ವ್ಯಕ್ತಿ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ಅನರ್ಹ: ಸುಪ್ರೀಂಕೋರ್ಟ್ – ಕಹಳೆ ನ್ಯೂಸ್

ಮೂರನೇ ಮಗುವನ್ನು ಹೊಂದಿದ ವ್ಯಕ್ತಿ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಲು ಅನರ್ಹನಾಗುತ್ತಾನೆ. ಅಂಥ ವ್ಯಕ್ತಿಗಳು ಪಂಚಾಯತ್ ಸದಸ್ಯ ಅಥವಾ ಸರಪಂಚ ಹುದ್ದೆಗೆ ಸ್ಪರ್ಧಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಎರಡು ಮಕ್ಕಳ ನೀತಿಗೆ ಬದ್ಧವಾಗುವ ಸಲುವಾಗಿ ಮೂರನೇ ಮಗುವನ್ನು ದತ್ತು ನೀಡಿ ಪಂಚಾಯತ್ ಸರಪಂಚ ಹುದ್ದೆ ಉಳಿಸಿಕೊಳ್ಳುವ ಸುಪ್ರೀಂಕೋರ್ಟ್ ಕಟ್ಟೆ ಏರಿದ ಒಡಿಶಾದ ಬುಡಕಟ್ಟು ಜನಾಂಗದ ಸರಪಂಚರೊಬ್ಬರ ವಾದವನ್ನು ಸುಪ್ರೀಂಕೋರ್ಟ್ ತಳ್ಳಿಹಾಕಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಮತ್ತು ನ್ಯಾಯಮೂರ್ತಿಗಳಾದ...
ಸುದ್ದಿ

ಐತಿಹಾಸಿಕ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳ ವಿಚಾರಣೆಯನ್ನು ನ.13 ರಂದು ಕೈಗೆತ್ತಿಕೊಳ್ಳಲಾಗುವುದು: ಸುಪ್ರೀಂಕೋರ್ಟ್ – ಕಹಳೆ ನ್ಯೂಸ್

ದೆಹಲಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಎಲ್ಲ ವಯೋಮಾನದ ಮಹಿಳೆಯರಿಗೆ ಪ್ರವೇಶಾವಕಾಶ ಕಲ್ಪಿಸುವ ತನ್ನ ಐತಿಹಾಸಿಕ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಿರಾಗಿರುವ ಎಲ್ಲ ಅರ್ಜಿಗಳ ವಿಚಾರಣೆಯನ್ನು ನ.13 ರಂದು ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂಕೋರ್ಟ್ ಇಂದು ತಿಳಿಸಿದೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೈ ಮತ್ತು ನ್ಯಾಯಮೂರ್ತಿ ಎಸ್.ಕೆ.ಕೌಲ್ ಅವರನ್ನು ಒಳಗೊಂಡ ಪೀಠವು ತನ್ನ ಮಹತ್ವದ ಆದೇಶವನ್ನು ತುರ್ತಾಗಿ ಮರು ಪರಿಶೀಲಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಪುರಸ್ಕರಿಸಿದ್ದು, ನ.13 ರಂದು ವಿಚಾರಣೆ ನಡೆಸುವುದಾಗಿ ಹೇಳಿದೆ....
ಸುದ್ದಿ

ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್ ವಜಾ – ಕಹಳೆ ನ್ಯೂಸ್

ಪುರುಷರಿಗೆ ಮದುವೆಗಾಗಿ ಕಾನೂನು ಪ್ರಕಾರ ನಿಗದಿ ಆಗಿರುವ ಕನಿಷ್ಠ ವಯಸ್ಸನ್ನು ಕಡಿತಗೊಳಿಸಬೇಕು ಎಂದು ಹಾಕಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ಪುರುಷರಿಗೆ ಮದುವೆಗೆ ಕನಿಷ್ಠ 21 ವರ್ಷ ಆಗಿರಬೇಕು ಎಂಬುದು ಸದ್ಯಕ್ಕೆ ಇರುವ ಕಾನೂನು. ಮಹಿಳೆಯರಿಗೆ ಇರುವಂತೆಯೇ ಪುರುಷರಿಗೆ ಮದುವೆ ಕನಿಷ್ಠ ವಯಸ್ಸನ್ನು 18 ಕ್ಕೆ ಇಳಿಸಬೇಕು ಎಂದು ಅರ್ಜಿ ಹಾಕಲಾಗಿತ್ತು. ಇಂಥ ಅರ್ಜಿ ಹಾಕಿದ್ದಕ್ಕಾಗಿ ವಕೀಲ ಅಶೋಕ್ ಪಾಂಡೆಗೆ 25 ಸಾವಿರ ರುಪಾಯಿ ದಂಡ...
ಸುದ್ದಿ

ಪುತ್ತೂರಿನಲ್ಲಿ ನಡೆದ ರಾಷ್ಟ್ರೀಯ ಹಿಂದೂ ಆಂದೊಲನದಲ್ಲಿ ಒಕ್ಕೊರಳಿನ ಒತ್ತಾಯ – ಕಹಳೆ ನ್ಯೂಸ್

ಪುತ್ತೂರು: ಕೊಟ್ಯಾಂತರ ಹಿಂದೂಗಳ ಶ್ರದ್ಧಾಕೇಂದ್ರವಾದ ಶಬರಿಮಲೆಯ ಪರಂಪರೆಗೆ ಸರ್ವೋಚ್ಚ ನ್ಯಾಯಾಲಯದ ಮಹಿಳೆಯರ ಪ್ರವೇಶದ ತೀರ್ಪಿನಿಂದ ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟಗಿದೆ. ಧಾರ್ಮಿಕ ವಿಷಯಗಳ ತೀರ್ಪು ನೀಡುವಾಗ ಶಬರಿಮಲೆ ದೇವಸ್ಥಾನದ ತಂತ್ರಿಗಳ, ರಾಜಮನೆತನ ಮತ್ತು ಹಿಂದೂ ಧರ್ಮಚಾರ್ಯರ ಅಬಿಪ್ರಾಯ ಪಡೆಯದಿರುವುದು ದುರದೃಷ್ಟಕರವಾಗಿದೆ. ಇಂದು ದೇಶದಲ್ಲಿ ಬಹುಸಂಖ್ಯಾತ ಹಿಂದೂಗಳ ಧಾರ್ಮಿಕ ಪರಂಪರೆಯನ್ನು ಭಗ್ನ ಮಾಡುವ ಷಡ್ಯಂತ್ರ್ಯವು ನಡೆಯುತ್ತಿದೆ. ಕೆಲವು ನಾಸ್ತಿಕರ ಸ್ವಾರ್ಥಕ್ಕೆ ಲಕ್ಷಾಂತರ ಮಹಿಳೆಯ ಧಾರ್ಮಿಕ ಶ್ರದ್ಧೆಯನ್ನು ಬಲಿಪಶು ಮಾಡುವುದು ಎಷ್ಟು ಸರಿ?....
ಸುದ್ದಿ

ಶಬರಿಮಲೆ ರಕ್ಷಣಾ ಸಮಿತಿ 12 ಗಂಟೆಗಳ ಕಾಲ ಕೇರಳ ಬಂದ್ ಗೆ ಕರೆ – ಕಹಳೆ ನ್ಯೂಸ್

ತಿರುವನಂತಪುರಂ: ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿಷಯ ಕೇರಳದಲ್ಲಿ ಭಾರೀ ಬಿಗುವಿನ ವಾತಾವರಣಕ್ಕೆ ಕಾರಣವಾಗಿದ್ದು, ಶಬರಿಮಲೆ ರಕ್ಷಣಾ ಸಮಿತಿ 12 ಗಂಟೆಗಳ ಕಾಲ ಕೇರಳ ಬಂದ್ ಗೆ ಗುರುವಾರ ಕರೆ ನೀಡಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಬುಧವಾರ ಸಂಜೆಯಿಂದಲೇ ಸನ್ನಿಧಾನಂ, ಪಂಪಾ, ನೀಲಕ್ಕಲ್ ಮತ್ತು ಎಲಾವಂಗಲ್ ಪ್ರದೇಶದಲ್ಲಿ ಸೆಕ್ಷನ್ 144 ಜಾರಿಗೊಳಿಸಿದೆ.ಸೆಕ್ಷನ್ 144 (ಅಪರಾಧ ದಂಡಸಂಹಿತೆ) ಕಾಯ್ದೆ ಪ್ರಕಾರ ನಾಲ್ಕು ಪ್ರದೇಶಗಳಲ್ಲಿ ನಾಲ್ಕು ಜನರಿಗಿಂತ ಹೆಚ್ಚು ಮಂದಿ ಸೇರುವಂತಿಲ್ಲ. ನಿನ್ನೆಯಷ್ಟೇ...
ಸುದ್ದಿ

ಶ್ರೀ ಅಯ್ಯಪ್ಪ ಸ್ವಾಮಿ ಭಕ್ತರ ನೇತೃತ್ವದಲ್ಲಿ ಹಕ್ಕೋತ್ತಾಯ ಮೆರವಣಿಗೆ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಇತ್ತೀಚಿಗೆ ಸುಪ್ರೀಂ ಕೋರ್ಟ್ ಶಬರಿಮಲೆಗೆ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶವಕ್ಕೆ ಒಪ್ಪಿಗೆಯನ್ನು ಸೂಚಿಸಿತ್ತು. ಇದರಿಂದಾಗಿ ಕೋಟ್ಯಾಂತರ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಘಾಸಿಗೊಂಡಿದೆ. ಈಗಾಗಲೇ ನೀಡಿರುವ ತೀರ್ಪಿನ ಮರು ಪರಿಶೀಲನೆ ಮಾಡುವ ಮೂಲಕ ಹಿಂದುಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಸುಬ್ರಹ್ಮಣ್ಯ ಕ್ಷೇತ್ರ ವ್ಯಾಪ್ತಿಯ ಸಮಸ್ತ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತರ ನೇತೃತ್ವದಲ್ಲಿ ಹಕ್ಕೋತ್ತಾಯ ಮೆರವಣಿಗೆ ಹಾಗೂ ಸಭೆಯು ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಕಛೇರಿಯ ಮುಂಭಾಗದಲ್ಲಿ ನಡೆಯಿತು....
ಸುದ್ದಿ

ಗ್ರಾಹಕರಿಗೆ ಮತ್ತೊಮ್ಮೆ ಆಧಾರ್ ದಾಖಲೆ ಸಲ್ಲಿಸಲು ಕಾಲಾವಕಾಶ – ಕಹಳೆ ನ್ಯೂಸ್

ಮಂಗಳೂರು: ಮೊಬೈಲ್ ಸಂಪರ್ಕ ನೀಡುವ ವೇಳೆ ಆಧಾರ್ ಪಡೆಯುವುದನ್ನು ಸುಪ್ರೀಂ ಕೋರ್ಟ್ ರದ್ದುಮಾಡಿದ ಬಳಿಕ, ಸುಮಾರು 50 ಕೋಟಿ ಗ್ರಾಹಕರ ಮೊಬೈಲ್ ಸೇವೆ ಸ್ಥಗಿತಗೊಳ್ಳುವ ಭೀತಿ ಎದುರಾಗಿದೆ. ಆಧಾರ್ ನೀಡಿ ಮೊಬೈಲ್ ಸೇವೆ ಪಡೆದುಕೊಂಡ ಗ್ರಾಹಕರು, ಈಗ ತಮ್ಮ ಗುರುತಿಗಾಗಿ ಬೇರೊಂದು ದಾಖಲೆಯನ್ನು ನೀಡುವ ಮೂಲಕ ಸರಿಪಡಿಸಿಕೊಳ್ಳಬೇಕಿದ್ದು, ಅದರಲ್ಲೂ ಜಿಯೋ ಗ್ರಾಹಕರು ಆಧಾರ್ ಕಾರ್ಡ್ ಮೂಲಕವೇ ಸಿಮ್ ಪಡೆದುಕೊಂಡಿರುವ ಕಾರಣ ಇತರೆ ಟೆಲಿಕಾಂ ಕಂಪನಿಗಳಿಗೆ ಹೋಲಿಸಿದರೆ ಹೆಚ್ಚಿನ ಸಂಖ್ಯೆಯಲ್ಲಿ ಸಮಸ್ಯೆ...
ಸುದ್ದಿ

ಹಿಂದೂ ಶ್ರದ್ಧಾ ಕೇಂದ್ರಗಳನ್ನು ವ್ಯವಸ್ಥಿತವಾಗಿ ಒಡೆಯುವ ಷಡ್ಯಂತ್ರ ನಡೆಯುತ್ತಿದೆ: ಕಸ್ತೂರಿ ಪಂಜ – ಕಹಳೆ ನ್ಯೂಸ್

ಮೂಡುಬಿದಿರೆ: ಹಿಂದೂ ಶ್ರದ್ಧಾ ಕೇಂದ್ರಗಳಿಗೆ ಧಕ್ಕೆ ಬಂದರೆ ಅದನ್ನು ಎದುರಿಸುವ ಶಕ್ತಿ ನಮಗಿದೆ. ತೃಪ್ತಿ ದೇಸಾಯಿಯನ್ನು ಮುಂದಿಟ್ಟುಕೊಂಡು ಹಿಂದೂ ಶ್ರದ್ಧಾ ಕೇಂದ್ರಗಳನ್ನು ವ್ಯವಸ್ಥಿತವಾಗಿ ಒಡೆಯುವ ಷಡ್ಯಂತ್ರ ನಡೆಯುತ್ತಿದೆ. ಇದರ ವಿರುದ್ಧ ನಾವು ಧ್ವನಿಯೆತ್ತಬೇಕು ಎಂದು ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ ಹೇಳಿದರು. ಅವರು ಸುಪ್ರೀಂ ಕೋರ್ಟ್ ಶಬರಿಮಲೆಗೆ ಎಲ್ಲಾ ವಯೋಮಾನದ ಮಹಿಳೆಯರಿಗೆ ಪ್ರವೇಶ ನೀಡಿರುವುದನ್ನು ವಿರೋಧಿಸಿ ಮಂಗಳವಾರ ಮೂಡುಬಿದಿರೆಯ ಅಯ್ಯಪ್ಪ ಭಕ್ತರಿಂದ ನಡೆದ ಬೃಹತ್ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿದರು. ಬಿಜೆಪಿ ಮುಖಂಡ...
1 2 3 4
Page 2 of 4