Tuesday, April 15, 2025

archiveSurgical Strike

ಸುದ್ದಿ

ಭಾರತೀಯ ಸೇನೆ ಹಾಗೂ ರಾಜತಾಂತ್ರಿಕತೆ ಸಮರ್ಥವಾಗಿದೆ: ಕ್ಯಾ.ಬ್ರಿಜೇಶ್ ಚೌಟ

ಪುತ್ತೂರು: ಭಯೋತ್ಪಾದನಾ ನೆಲೆಗಳ ಮೇಲಿನ ಭಾರತದ ಸರ್ಜಿಕಲ್ ಸ್ಟ್ರೈಕ್ ಅನ್ನುವುದು ಪ್ರಪಂಚದ ಸೇನಾ ಇತಿಹಾಸದಲ್ಲೇ ಅತ್ಯದ್ಭುತವಾದ ಸಂಗತಿ. ತದನಂತರದಲ್ಲಿ ಪ್ರಪಂಚದ ಸಮ್ಮುಖದಲ್ಲಿ ನಾವು ಇಂತಹ ದಾಳಿ ನಡೆಸಿದ್ದೇವೆ ಎಂದು ಘೋಷಿಸಿದ್ದು ಭಾರತದ ಧೈರ್ಯಕ್ಕೆ ಹಿಡಿದ ಕೈಗನ್ನಡಿ. ಹಾಗಾಗಿ ಸರ್ಜಿಕಲ್ ದಾಳಿಯ ಮುಖೇನ ಭಾರತ ತಾನು ಸೇನಾ ನೆಲೆಯಿಂದಲೂ, ರಾಜತಾಂತ್ರಿಕವಾಗಿಯೂ ಅತ್ಯಂತ ಸಮರ್ಥ ರಾಷ್ಟ್ರ ಎಂಬುದನ್ನು ವಿಶ್ವದ ಮುಂದೆ ಸಾಕ್ಷೀಕರಿಸಿ ತೋರಿದೆ ಎಂದು ನಿವೃತ್ತ ಸೇನಾಧಿಕಾರಿ ಕ್ಯಾ.ಬ್ರಿಜೇಶ್ ಚೌಟ ಹೇಳಿದರು. ಅವರು...
ಸುದ್ದಿ

ಪಾಕ್ ವಿರುದ್ಧದ ಸರ್ಜಿಕಲ್ ದಾಳಿಗೆ 2 ವರ್ಷ – ಕಹಳೆ ನ್ಯೂಸ್

ಪಾಕಿಸ್ತಾನದ ಉಗ್ರರು ನಡೆಸಿದ್ದ ಭಯೋತ್ಪಾದನಾ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ನಡೆಸಿದ್ದ ಸರ್ಜಿಕಲ್ ದಾಳಿಗೆ ಇಂದು ಎರಡು ವರ್ಷ ಪೂರ್ಣಗೊಂಡಿದೆ. ಈ ಬಗ್ಗೆ ಒಂದು ಸ್ಟೋರಿ ನಿಮ್ಮ ಮುಂದೆ... ಹೌದು, ಜಮ್ಮು ಮತ್ತು ಕಾಶ್ಮೀರದ ಉರಿ ಸೇನಾ ನೆಲೆ ಮೇಲೆ 2016ರ ಸೆಪ್ಟೆಂಬರ್ 18 ರಂದು ಪಾಕಿಸ್ತಾನದ ಉಗ್ರರು ದಾಳಿ ನಡೆಸಿ ಯೋಧರನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು. ಇದಕ್ಕೆ ಪ್ರತಿಕಾರವಾಗಿ ಭಾರತೀಯ ಸೇನೆ ಐತಿಹಾಸಿಕ ಸರ್ಜಿಕಲ್ ದಾಳಿಯನ್ನು ನಡೆಸಿತ್ತು. ಈ...
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ