Friday, September 20, 2024

archiveTahsildar

ಸುದ್ದಿ

ಶಿಷ್ಟಾಚಾರ ಉಲ್ಲಂಘನೆ ಮಾಡಿ ಅವಮಾನ: ತಹಶೀಲ್ದಾರರನ್ನು ತರಾಟೆಗೆ ತೆಗೆದುಕೊಂಡ ಶಾಸಕರು – ಕಹಳೆ ನ್ಯೂಸ್

ಬಂಟ್ವಾಳ: ಶಿಷ್ಟಾಚಾರ ಉಲ್ಲಂಘನೆ ಮಾಡಿ ಅವಮಾನ ಮಾಡಲಾಗಿದೆ ಎಂದು ತಹಶೀಲ್ದಾರ ಅವರನ್ನು ಶಾಸಕ ಸಹಿತ ಸೇರಿದ ಜನರು ತರಾಟೆಗೆ ತೆಗೆದುಕೊಂಡ ಘಟನೆ ಬಿಸಿರೋಡಿನ ಮಿನಿವಿಧಾನಸೌಧದ ಕಚೇರಿಯಲ್ಲಿ ನಡೆಯಿತು. ಕನ್ನಡ ರಾಜ್ಯೋತ್ಸವ ಅಂಗವಾಗಿ ಬಿಸಿರೋಡಿನ ಮಿನಿವಿಧಾನಸೌಧದ ಕಚೇರಿಯಲ್ಲಿ ನಡೆದ ಧ್ವಜಾರೋಹಣ ಸಂಧರ್ಭದಲ್ಲಿ ಶಾಸಕ ರಾಜೇಶ್ ನಾಯಕ್, ತಹಶೀಲ್ದಾರ ಪುರಂದರ ಹೆಗ್ಡೆ, ತಾ.ಪಂ.ಇಒ ರಾಜಣ್ಣ, ತಾ.ಪಂ.ಅಧ್ಯಕ್ಷ ಚಂದ್ರ ಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ ಜೊತೆಗೆ ಜನಪ್ರತಿನಿಧಿಯಲ್ಲದೆ ಮಾಜಿ ಶಾಸಕರ ಆಪ್ತ ವೆಂಕಪ್ಪ...