Friday, September 20, 2024

archiveTanker

ಸುದ್ದಿ

ಟ್ಯಾಂಕರ್ ಪಲ್ಟಿ: ಗ್ಯಾಸ್ ಸೋರಿಕೆಯಾಗಿಲ್ಲ, ಅಧಿಕಾರಿಗಳಿಂದ ಮಾಹಿತಿ – ಕಹಳೆ ನ್ಯೂಸ್

ಮಂಗಳೂರು: ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಘಟನೆ ಮಂಗಳೂರಿನ ನಂತೂರು ವೃತ್ತದಲ್ಲಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಗ್ಯಾಸ್ ಸೋರಿಕೆಯಾಗಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ತಡರಾತ್ರಿ ಮೂರು ಗಂಟೆ ಸುಮಾರಿಗೆ ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದೆ. ಈ ಟ್ಯಾಂಕರ್ ಮಂಗಳೂರಿನಿಂದ ಬೆಂಗಳೂರಿಗೆ ಗ್ಯಾಸ್ ಸಾಗಿಸುತ್ತಿತ್ತು. ಮುನ್ನೆಚ್ಚರಿಕಾ ಕ್ರಮವಾಗಿ ರಸ್ತೆ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಿ ತೆರವು ಕಾರ್ಯಾಚರಣೆ ನಡೆಸಲಾಗ್ತಿದೆ. ನಂತೂರಿನಿಂದ ಕುಲಶೇಖರಕ್ಕೆ ತೆರಳುವ ದಾರಿಯ ಎರಡೂ ಬದಿಗಳಲ್ಲಿ ವಾಹನ ಸಂಚಾರ...
ಸುದ್ದಿ

ಟ್ಯಾಂಕರ್ ಡಿಕ್ಕಿ: ಬೈಕ್ ಸವಾರ ಸಾವು – ಕಹಳೆ ನ್ಯೂಸ್

ಮಂಗಳೂರು: ಟ್ಯಾಂಕರ್ ಡಿಕ್ಕಿಯಾಗಿ ಬೈಕ್ ಸವಾರ ಕೆಲಿಂಜ ನಿವಾಸಿ ಆಸ್ಪತ್ರೆಗೆ ಸಾಗಿಸುವ ವೇಳೆ ಮ್ರತ. ಇಸ್ಮಾಯಿಲ್ ಅವರ ಮಗ ಹಸನ್ ಸಾಯಿಕ್ (28) ಕೆಲಿಂಜ ಡಿಕ್ಕಿಯಾಗಿ ಮ್ರತ ಪಟ್ಟ ಯುವಕ. ಹಸನ್ ಅವರು ಮೂಡಬಿದ್ರೆ ಯಿಂದ ಕೆಲಸ ಮುಗಿಸಿ ಕೆಲಿಂಜ ಮನೆಗೆ ತೆರಳುವ ವೇಳೆ ಮೆಲ್ಕಾರ್ ಸಮೀಪ ಬೋಳಂಗಡಿ ಎಂಬಲ್ಲಿ ಅಪಘಾತಕ್ಕೊಳಗಾಗಿ ಮ್ರತಪಟ್ಟಿದ್ದಾರೆ. ಮೂಡಬಿದ್ರೆ ಬುರ್ಕಾ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಅತೀ ವೇಗದಲ್ಲಿ ಹಿಂದಿನಿಂದ ಬಂದ ಟ್ಯಾಂಕರ್ ಡಿಕ್ಕಿಯಾಗಿ ಪರಾರಿಯಾಗಿದೆ....