Friday, September 20, 2024

archiveTeam india

ಕ್ರೀಡೆಸುದ್ದಿ

ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ ರೋಚಕ ಜಯ – ಕಹಳೆ ನ್ಯೂಸ್

ಕೋಲ್ಕತ್ತಾ: ವೆಸ್ಟ್ ಇಂಡೀಸ್ ಹಾಗೂ ಟೀಂ ಇಂಡಿಯಾ ನಡುವಿನ ಮೊದಲ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭಾರತ 5 ವಿಕೆಟ್ ಗಳಿಂದ ರೋಚಕ ಜಯ ಗಳಿಸಿದೆ. ಕೋಲ್ಕತ್ತಾದ ಈಡೆನ್ ಗಾರ್ಡನ್ ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ಟೀಂ ಇಂಡಿಯಾ ಬೌಲರ್‍ಗಳ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿದರು. ವಿಂಡೀಸ್ ನಿಗದಿತ ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 109...
ಸುದ್ದಿ

ವೆಸ್ಟ್ ಇಂಡೀಸ್ ವಿರುದ್ಧ ಬಾರತ ಭರ್ಜರಿ ಜಯ – ಕಹಳೆ ನ್ಯೂಸ್

ಮುಂಬೈ: ಮುಂಬೈನಲ್ಲಿ ನಿನ್ನೆ ನಡೆದ ನಾಲ್ಕನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್‌ಗಳ ಬೌಲಿಂಗ್‌ಗೆ ತತ್ತರಿಸಿದ ವಿಂಡೀಸ್ ಕೇವಲ 36.2 ಓವರ್‌ಗಳಲ್ಲಿ 153 ರನ್ ಗಳಿಗೆ ಆಲ್ ಔಟ್ ಆಯಿತು. ಇದರೊಂದಿಗೆ ಟೀಂ ಇಂಡಿಯಾ 225 ರನ್‌ಗಳ ಭರ್ಜರಿ ಗೆಲುವು ಪಡೆದು, ಪುಣೆ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಂಡಿತು. ಟೀಂ ಇಂಡಿಯಾ ನೀಡಿದ 378 ರನ್‌ಗಳ ಬೃಹತ್ ರನ್ ಬೆನ್ನತ್ತಿದ ವಿಂಡೀಸ್ ಯಾವುದೇ ಹಂತದಲ್ಲಿ ಟೀಂ ಇಂಡಿಯಾಗೆ ಸವಾಲು ನೀಡದೇ...
ಸುದ್ದಿ

ವೆಸ್ಟ್ ಇಂಡೀಸ್ ವಿರುದ್ಧದ 2 ನೇ ಏಕದಿನ ಪಂದ್ಯದಲ್ಲಿ ಹೊಸ ದಾಖಲೆ ನಿರ್ಮಿಸಿದ ಕೊಹ್ಲಿ – ಕಹಳೆ ನ್ಯೂಸ್

ದೆಹಲಿ: ಟೀಂ ಇಂಡಿಯಾ ಕಾಪ್ಟನ್ ವಿರಾಟ್ ಕೊಹ್ಲಿ ವಿಶಾಖಪಟ್ಟಣದಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ 2 ನೇ ಏಕದಿನ ಪಂದ್ಯದಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಅಂತರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ವೇಗವಾಗಿ 10 ಸಾವಿರರನ್ ಪೂರೈಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವೈಜಾಗ್‌ನಲ್ಲಿ ನಡೆದ ಭಾರತ-ವೆಸ್ಟ್ ಇಂಡೀಸ್ ನಡುವಿನ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ನುಚ್ಚುನೂರು ಮಾಡಿದ್ದಾರೆ. ವಿರಾಟ್...
ಸುದ್ದಿ

ಎಂ.ಎಸ್ ಧೋನಿ ವಿಕೆಟ್ ಕೀಪಿಂಗ್‌ನಲ್ಲಿರೋ ವೇಗ ವಿಶ್ವದ ಯಾವ ವಿಕೆಟ್ ಕೀಪರ್‌ಗೂ ಇಲ್ಲ: ಎಬಿ ಡಿವಿಲಿಯರ್ಸ್ – ಕಹಳೆ ನ್ಯೂಸ್

ದೆಹಲಿ: ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ ಎಂ.ಎಸ್ ಧೋನಿ ಕೊಡಗೆ ಏನು ಅನ್ನೋದನ್ನ ಬಿಡಿಸಿ ಹೇಳಬೇಕಾಗಿಲ್ಲ. ಸದ್ಯ ಬ್ಯಾಟಿಂಗ್‌ನಲ್ಲಿ ಕೊಂಚ ಹಿನ್ನಡೆ ಅನುಭವಿಸಿರುವ ಧೋನಿ ಬದಲು ಯುವ ಆಟಗಾರರಿಗೆ ಸ್ಥಾನ ನೀಡಿ ಅನ್ನೋ ಮಾತುಗಳು ಕೇಳಿಬಂದಿತ್ತು. ಇದಕ್ಕೆ ಸೌತ್‌ಆಫ್ರಿಕಾ ಮಾಜಿ ಕ್ರಿಕೆಟಿಗ ಎಬಿ ಡಿವಿಲಿಯರ್ಸ್ ಪ್ರತಿಕ್ರಿಯಿಸಿದ್ದಾರೆ. ಎಂ.ಎಸ್ ಧೋನಿ ವಿಕೆಟ್ ಕೀಪಿಂಗ್‌ನಲ್ಲಿರೋ ವೇಗ ವಿಶ್ವದ ಯಾವ ವಿಕೆಟ್ ಕೀಪರ್‌ಗೂ ಇಲ್ಲ. ಧೋನಿ ಅನುಭವ, ಡಿಆರ್‌ಎಸ್ ಜಡ್ಜ್ಮೆಂಟ್ ಹಾಗೂ ಯುವ ಕ್ರಿಕೆಟಿಗರಿಗೆ...
ಕ್ರೀಡೆಸುದ್ದಿ

ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಜಯಗಳಿಸಿದ ಟೀಮ್ ಇಂಡಿಯಾ – ಕಹಳೆ ನ್ಯೂಸ್

ದೆಹಲಿ: ನಾಯಕ ವಿರಾಟ್ ಕೊಹ್ಲಿ ಮತ್ತು ಉಪ ನಾಯಕ ರೋಹಿತ್ ಶರ್ಮಾ ಶತಕದ ನೆರವಿನಲ್ಲಿ ಟೀಮ್ ಇಂಡಿಯಾ ಗುಹಾವಟಿಯಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 8 ವಿಕೆಟ್‍ಗಳ ಜಯ ಗಳಿಸಿದೆ. ಬರ್ಸಪಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಗೆಲುವಿಗೆ 323 ರನ್‍ಗಳ ಸವಾಲನ್ನು ಪಡೆದ ಭಾರತ ಇನ್ನೂ 47 ಎಸೆತಗಳು ಬಾಕಿ ಇರುವಾಗ 2 ವಿಕೆಟ್ ನಷ್ಟದಲ್ಲಿ 326ರನ್ ಸೇರಿಸಿ ಗೆಲುವಿನ ದಡ ಸೇರಿತು. ಕೊಹ್ಲಿ ಮತ್ತು ರೋಹಿತ್ ಶರ್ಮಾ...