Friday, September 20, 2024

archiveTechnical reason

ಸುದ್ದಿ

ವೆಲ್ಡಿಂಗ್ ಕೆಲಸ ಮಾಡುವ ವೇಳೆ ತಾಂತ್ರಿಕ ಕಾರಣಗಳಿಂದ ಸಾವು – ಕಹಳೆ ನ್ಯೂಸ್

ಮಂಗಳೂರು: ವೆಲ್ಡಿಂಗ್ ಕೆಲಸ ಮಾಡುವ ವೇಳೆ ತಾಂತ್ರಿಕ ಕಾರಣಗಳಿಂದ ಗಂಭೀರ ಗಾಯಗೊಂಡ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿ ಯಾಗದೆ ನಿನ್ನೆ ಮದ್ಯರಾತ್ರಿ ಖಾಸಗಿ ಆಸ್ಪತ್ರೆ ಯಲ್ಲಿ ನಿಧನರಾಗಿದ್ದಾರೆ. ಕಾಮಾಜೆ ನಿವಾಸಿ ಸುರೇಶ್ ಕುಲಾಲ್ ಅವರು ಮ್ರತ ದುರ್ದೈವಿ. ಸುರೇಶ್ ಕುಲಾಲ್ ಅವರು ಮಂಗಳೂರು ಖಾಸಗಿ ವೆಲ್ಡಿಂಗ್ ಶಾಪ್ ನಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಕಳೆದ ಶುಕ್ರವಾರವೂ ಎಂದಿನಂತೆ ಲೀಕೇಜ್ ಸಮಸ್ಯೆ ಗೆ ಸಂಬಂಧಿಸಿದಂತೆ ಪೆಟ್ರೋಲ್ ಟ್ಯಾಂಕರ್ ಒಂದರ ಮೇಲೆ ಕುಳಿತು...