Friday, September 20, 2024

archivetemple

ಸುದ್ದಿ

‘ದೇಗುಲಗಳ ಸಂರಕ್ಷಣೆಯಿಂದ ಸುಭಿಕ್ಷೆ ‘ ಕಾವು ತ್ರಿಗುಣಾತ್ಮಿಕ ಕ್ಷೇತ್ರದ ಬ್ರಹ್ಮಕಲಶೋತ್ಸವದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ

ನೆಲ್ಯಾಡಿ : ಮನುಷ್ಯ ನೆಮ್ಮದಿಯನ್ನು ಕಂಡುಕೊಳ್ಳಲು ಧಾರ್ಮಿಕ ಕೇಂದ್ರಗಳ ಮೊರೆ ಹೋಗುವ ಪರಿಸ್ಥಿತಿ ಇದ್ದು, ಶ್ರದ್ಧಾ ಕೇಂದ್ರಗಳ ಸಂರಕ್ಷಣೆ ಮಾಡುವ ಮೂಲಕ ಸುಖ, ಶಾಂತಿ ನೆಲೆಯೂರಿ ಸುಭಿಕ್ಷೆಯಾಗಲಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ವೀರೇಂದ್ರ ಹೆಗ್ಗಡೆ ಹೇಳಿದರು. ಅವರು ಕೌಕ್ರಾಡಿ ಗ್ರಾಮದ ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯುತ್ತಿರುವ ನವೀಕರಣ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ತ್ರಿಗುಣಾತ್ಮಿಕ ವೇದಿಕೆಯಲ್ಲಿ ನಡೆದ ಧಾರ್ಮಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಹಿಂದೆ ಬಡವರಲ್ಲಿ...