Friday, September 20, 2024

archiveTerrorist

ಸುದ್ದಿ

ಯುವಕ ಆತ್ಮಹತ್ಯೆ: ಡೆತ್‌ನೋಟ್ ನಲ್ಲಿ ಆತಂಕಕಾರಿ ಮಾಹಿತಿ – ಕಹಳೆ ನ್ಯೂಸ್

ಉಡುಪಿ: ಉಗ್ರ ಸಂಘಟನೆಯಿಂದ ನನಗೆ ಬೆದರಿಕೆ ಇದೆ. ನನ್ನ ಕುಟುಂಬಕ್ಕೂ ಅಪಾಯ ಇದೆ. ನನ್ನ ಸಾವಿಗೆ ಉಗ್ರಗಾಮಿ ಸಂಘಟನೆಯೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟೇಶ್ವರದಲ್ಲಿ ಸೋಮವಾರ ನಡೆದಿದೆ. ವಿವೇಕ್ (23)ನೇಣು ಹಾಕಿಕೊಂಡು ಸಾವನ್ನಪ್ಪಿದ ಯುವಕ. ಕುಂದಾಪುರದ ಮಾರ್ಕೋಡು ಬಬ್ಬರಿಮಕ್ಕಿಯಲ್ಲಿ ಘಟನೆ ನಡೆದಿದ್ದು, ಮೃತ ಯುವಕ ಉಡುಪಿಯ ರಿಲಯನ್ಸ್ ಫೌಂಡೇಷನ್ ನ ಕೃಷಿ ವಿಭಾಗದಲ್ಲಿ ಉದ್ಯೋಗಿಯಾಗಿದ್ದಾನೆ. ಡೆತ್ ನೋಟ್ ಜನರನ್ನು ಬೆಚ್ಚಿ ಬೀಳಿಸಿದ್ದು, ನನ್ನ...
ಸುದ್ದಿ

ವಿಶ್ವ ಸಮುದಾಯದ ವಿಶ್ವಾಸವನ್ನು ಕಳೆದುಕೊಂಡ ಪಾಕ್: ಹದಗೆಟ್ಟಿರುವ ಆರ್ಥಿಕ ಸ್ಥಿತಿ – ಕಹಳೆ ನ್ಯೂಸ್

ದೆಹಲಿ: ಭಾರತದೊಂದಿಗೆ ಪದೇ ಪದೇ ಕ್ಯಾತೆ ತೆಗೆಯುತ್ತಾ ಭಯೋತ್ಪಾದಕರನ್ನು ಗಡಿ ಮೂಲಕ ಒಳ ನುಗ್ಗಿಸಿ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿರುವ ಪಾಕಿಸ್ತಾನ, ಈಗ ವಿಶ್ವ ಸಮುದಾಯದ ಮುಂದೆಯೂ ತನ್ನ ಕುಟಿಲ ನೀತಿಗಳಿಂದಾಗಿ ಬೆತ್ತಲಾಗಿದ್ದು, ಆರ್ಥಿಕ ನೆರವಿಗಾಗಿ ಅಂಗಲಾಚುವ ಸ್ಥಿತಿಗೆ ಬಂದು ನಿಂತಿದೆ. ಪಾಕಿಸ್ತಾನದ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದೆ ಎನ್ನಲಾಗಿದ್ದು, ಆರ್ಥಿಕ ಬೆಳವಣಿಗೆಯಲ್ಲಿ ಬಾಂಗ್ಲಾದೇಶಕ್ಕಿಂತಲೂ ಹಿಂದಿದೆ. ಈ ಹಿಂದೆ ಅಮೆರಿಕದಿಂದ ಭಾರಿ ಆರ್ಥಿಕ ನೆರವು ಪಡೆದಿದ್ದ ಪಾಕಿಸ್ತಾನ, ಈಗ ನೆರವು ಸ್ಥಗಿತಗೊಂಡಿರುವ...