Friday, September 20, 2024

archiveThe villain

ಸುದ್ದಿ

ಕನ್ನಡ ಬಾವುಟಕ್ಕೆ ಅವಮಾನ: ನಿರ್ದೇಶಕ ಪ್ರೇಮ್ ಹಾಗೂ ಕಿಚ್ಚ ಸುದೀಪ್ ವಿರುದ್ಧ ದೂರು – ಕಹಳೆ ನ್ಯೂಸ್

ಬೆಂಗಳೂರು: ‘ದಿ-ವಿಲನ್’ ಚಿತ್ರದಲ್ಲಿನ ದೃಶ್ಯ ವಿರೋಧಿಸಿ ನಿರ್ದೇಶಕ ಪ್ರೇಮ್ ಹಾಗೂ ಕಿಚ್ಚ ಸುದೀಪ್ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ದಾಖಲಾಗಿದೆ. ದಿ-ವಿಲನ್ ಸಿನಿಮಾದಲ್ಲಿ ಕನ್ನಡ ಬಾವುಟಕ್ಕೆ ಅವಮಾನ ಮಾಡಲಾಗಿದೆ. ಚಿತ್ರದಲ್ಲಿ ಕಿಚ್ಚ ಸುದೀಪ್ ತಮ್ಮ ಸೊಂಟಕ್ಕೆ ಕನ್ನಡದ ಬಾವುಟ ಸುತ್ತಿಕೊಳ್ಳುತ್ತಾರೆ. ಈ ಕಾರಣಕ್ಕಾಗಿ ಅವರ ವಿರುದ್ಧ ದೂರು ದಾಖಲಾಗಿದೆ. ಸದ್ಯ ಪ್ರೇಮ್ ಹಾಗು ಸುದೀಪ್ ಕ್ಷಮೆ ಕೇಳಬೇಕು, ಕ್ಷಮೆ ಕೇಳದಿದ್ದರೆ ಮುಂದಿನ ದಿನಗಳಲ್ಲಿ ಸಿನಿಮಾ ರಿಲೀಸ್ ಮಾಡಲು ಬಿಡುವುದಿಲ್ಲ ಎಂದು...
ಸುದ್ದಿ

ಪುತ್ತೂರಿನಲ್ಲಿ ದಿ ವಿಲನ್ ಚಿತ್ರ ಪ್ರದರ್ಶನದ ವೇಳೆ ಚಿತ್ರಮಂದಿರಕ್ಕೆ ನುಗ್ಗಿ ದಾಂದಲೆ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ಅರುಣಾ ಚಿತ್ರಮಂದಿರದಲ್ಲಿ ಚಿತ್ರ ನಟರಾದ ಸುದೀಪ್ ಮತ್ತು ಶಿವರಾಜ್ ಕುಮಾರ್ ನಟಿಸಿರುವ ಕನ್ನಡ ಚಲನ ಚಿತ್ರ ದಿ ವಿಲನ್ ಚಿತ್ರ ಪ್ರದರ್ಶನದ ವೇಳೆ ತಂಡವೊಂದು ಚಿತ್ರಮಂದಿರಕ್ಕೆ ನುಗ್ಗಿ ದಾಂದಲೆ ನಡೆಸಿ ಹಾನಿಯುಂಟು ಮಾಡಿದ ಘಟನೆ ನಡೆದಿದೆ. ದಿ.ವಿಲನ್ ಚಿತ್ರಕ್ಕೆ ಸಂಬಂಧಿಸಿ ದಾವಣೆಗೆರೆಯಲ್ಲಿ ಹಿಂಸಾತ್ಮಕ ರೀತಿಯಲ್ಲಿ ಪ್ರಾಣಿ ಬಲಿ ಮಾಡಿದ ಹಿನ್ನೆಲೆಯಲ್ಲಿ ಚಿತ್ರ ಪ್ರದರ್ಶನವನ್ನು ನಿಲ್ಲಿಸಬೇಕೆಂದು ಗಲಾಟೆ ದೊಂಬಿ ಮಾಡಿ ಅಕ್ರಮ ಕೂಟ ಕಟ್ಟಿಕೊಂಡು ಚಿತ್ರಮಂದಿರಕ್ಕೆ ಸೊಡಾ ಬಾಟಲಿ...
ಸುದ್ದಿ

ಚಿತ್ರದ ಸನ್ನಿವೇಶಗಳನ್ನು ಅಭಿಮಾನಿಗಳು ತಪ್ಪು ತಿಳಿದುಕೊಳ್ಳಬಾರದು: ಸುದೀಪ್ – ಕಹಳೆ ನ್ಯೂಸ್

ಬೆಂಗಳೂರು: ನಿನ್ನೆ ತೆರೆಕಂಡ "ದಿ ವಿಲನ್' ಚಿತ್ರದಲ್ಲಿ ನಾನು ಶಿವಣ್ಣನವರಿಗೆ ಹೊಡೆದು ಅವಮಾನಿಸಿರುವುದಾಗಿ ಶಿವಣ್ಣ ಆಭಿಮಾನಿಗಳು ತಪ್ಪು ಭಾವಿಸಿದ್ದಾರೆ. ಚಿತ್ರದಲ್ಲಿ ಅಂತಹ ಸನ್ನಿವೇಶವಿದ್ದು, ಅದಕ್ಕೆ ತಕ್ಕಂತೆ ಶಿವಣ್ಣ ಮತ್ತು ನಾನು ಅಭಿನಯಿಸಿದ್ದೇವೆ. ಚಿತ್ರದ ಸನ್ನಿವೇಶಗಳಲ್ಲಿ ಯಾರು ಯಾರನ್ನೇ ಹೊಡೆದರೂ ಅಭಿಮಾನಿಗಳು ತಪ್ಪು ತಿಳಿದುಕೊಳ್ಳಬಾರದು ಅಂತ ಕಿಚ್ಚ ಸುದೀಪ್ ಹೇಳಿಕೆ ನೀಡಿದ್ದಾರೆ. ರಾಜನಹಳ್ಳಿ ವಾಲ್ಮೀಕಿ ಗುರುಪೀಠಕ್ಕೆ ನಿನ್ನೆ ಭೇಟಿ ನೀಡಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಚಿತ್ರರಂಗದಲ್ಲಿ ಕಳೆದ ಮೂವತ್ತೊಂದು ವರ್ಷಗಳಿಂದ ಇರುವ...
ಸುದ್ದಿ

ನಿರ್ದೇಶಕ ಪ್ರೇಮ್ ಗೆ ಸರಿಯಾದ ಪಾತ್ರ ನೀಡಿಲ್ಲ: ಶಿವಣ್ಣ ಅಭಿಮಾನಿಗಳ ಆಕ್ರೋಶ – ಕಹಳೆ ನ್ಯೂಸ್

ಬೆಂಗಳೂರು: ದಿ ವಿಲನ್' ಸಿನಿಮಾ ನಿನ್ನೆ ಅದ್ದೂರಿಯಾಗಿ ಬಿಡುಗಡೆಯಾಗಿರೋದು ಎಲ್ಲರಿಗೂ ಗೊತ್ತಿರೋ ವಿಚಾರ. ಆದರೆ, ಈ ಸಿನಿಮಾ ಈಗ ಹೊಸ ವಿವಾದಕ್ಕೆ ಕಾರಣವಾಗಿದೆ. ಶಿವರಾಜ್ ಕುಮಾರ್ ಅಬಿಮಾನಿಗಳು ಸಿನಿಮಾದ ಮೇಲೆ ಮುನಿಸಿಕೊಂಡಿದ್ದಾರೆ. ಚಿತ್ರ ನೋಡಿ ಬಂದವರ ಪೈಕಿ ಅನೇಕರು ಸಿನಿಮಾ ನಿರೀಕ್ಷೆಯ ಮಟ್ಟಕ್ಕೆ ಇಲ್ಲ ಎಂದು ಹೇಳುತ್ತಿದ್ದಾರೆ. ಮತ್ತೊಂದು ಕಡೆ ಶಿವರಾಜ್ ಕುಮಾರ್ ಅವರ ಪಾತ್ರ ಅವರ ಅಪ್ಪಟ ಅಭಿಮಾನಿಗಳಿಗೆ ತೃಪ್ತಿ ನೀಡಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಈಗಾಗಲೇ ಶಿವಣ್ಣ ಅಭಿಮಾನಿಗಳು...
ಸಿನಿಮಾಸುದ್ದಿ

ಅಭಿಮಾನಿಗಳಲ್ಲಿ ಸಖತ್ ಕ್ರೇಜ್ ಹುಟ್ಟಿಸಿದ ದಿ ವಿಲನ್ – ಕಹಳೆ ನ್ಯೂಸ್

ಬೆಂಗಳೂರು: ಸ್ಯಾಂಡಲ್‌ವುಡ್‌ನ ಬಹುನೀರಿಕ್ಷಿತ ಸಿನೆಮಾ ಅಂದ್ರೆ ಅದು ದಿ ವಿಲನ್. ಕಿಚ್ಚ ಮತ್ತು ಶಿವಣ್ಣ ಅಭಿನಯದ ಈ ಸಿನೆಮಾ ಅಭಿಮಾನಿಗಳಲ್ಲಿ ಸಖತ್ ಕ್ರೇಜ್ ಹುಟ್ಟಿಸಿದೆ. ಈ ವಾರ ಬಿಡುಗಡೆಗೊಳ್ಳಲಿರುವ ಈ ಸಿನೆಮಾವು ಅಭಿಮಾನಿಗಳನ್ನು ಕುಣಿಯುವಂತೆ ಮಾಡಿದೆ. ಸಿನೆಮಾ ರಿಲೀಸ್ ಹಿನ್ನಲೆಯಲ್ಲಿ ಬೆಂಗಳೂರಿನಲ್ಲಿ ಅಭಿಮಾನಿಗಳು ವಿಶೇಷ ಪೂಜೆ ಮತ್ತು ರ‍್ಯಾಲಿಯನ್ನು ನಡೆಸಿದ್ದಾರೆ. 'ದಿ ವಿಲನ್' ಟೈಟಲ್ ಫಿಕ್ಸ್ ಆದಾಗಿನಿಂದಲೂ ಬಹಳಷ್ಟು ಕ್ರೇಜ್, ಕುತೂಹಲ ಹುಟ್ಟಿಸಿತ್ತು. ಇದೇ ಶುಕ್ರವಾರ ದಿ ವಿಲನ್ ಚಿತ್ರ...
ಸುದ್ದಿ

ಭಾರೀ ಕುತೂಹಲ ಮೂಡಿಸುತ್ತಿರುವ ‘ದಿ ವಿಲನ್’ – ಕಹಳೆ ನ್ಯೂಸ್

ಪ್ರೇಮ್ ನಿರ್ದೇಶನದ 'ದಿ ವಿಲನ್' ಸಿನಿಮಾ ಭಾರಿ ಕುತೂಹಲ ಮೂಡಿಸಿದೆ. ಇಬ್ಬರು ಸ್ಟಾರ್ ನಟರು ಒಟ್ಟಿಗೆ ಅಭಿನಯಿಸಿರುವುದು ಇಷ್ಟೊಂದು ಹೈಪ್‍ಗೆ ಕಾರಣ. ಆದ್ರೆ, ಪ್ರೇಮ್ ಹೋದಲ್ಲಿ ಬಂದಲ್ಲಿ ಎಲ್ಲ ಕಡೆಯೂ ಎದುರಾಗುತ್ತಿರುವುದು ಒಂದೇ ಪ್ರಶ್ನೆ 'ವಿಲನ್' ಯಾರು.? ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ. ಫಸ್ಟ್ ಲುಕ್, ಟೀಸರ್, ಹಾಡುಗಳು ಹೀಗೆ ಎಲ್ಲದರಲ್ಲಿಯೂ 'ವಿಲನ್' ಮತ್ತು 'ರಾವಣ' ಅಂತ ಹೇಳಿ ಹೇಳಿ ಪ್ರೇಮ್ ಕನ್ ಫ್ಯೂಸ್ ಮಾಡಿಬಿಟ್ಟಿದ್ದಾರೆ. ಯಾರು...
ಸುದ್ದಿ

ಅಕ್ಟೋಬರ್ 18 ರಂದು ದಿ ವಿಲನ್ ರಿಲೀಸ್ – ಕಹಳೆ ನ್ಯೂಸ್

ಬಹು ನಿರೀಕ್ಷಿತ ಬಿಗ್ ಬಜೆಟ್ ಸಿನಿಮಾ ದಿ ವಿಲನ್ ಅಕ್ಟೋಬರ್ 18 ರಂದು ರಿಲೀಸ್ ಆಗಲಿದ್ದು ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ. ಈ ಬಗ್ಗೆ ಒಂದು ವರದಿ ನಿಮಗಾಗಿ.. ಸ್ಯಾಂಡಲ್‍ವುಡ್ ಕ್ಷೇತ್ರದಲ್ಲೇ ಭಾರೀ ಕುತೂಹಲ ಮೂಡಿಸಿದ ದಿ ವಿಲನ್ ಸಿನೆಮಾ ಅಭಿಮಾನಿಗಳನ್ನು ಹುಚ್ಚೆಬ್ಬಿಸುವಂತೆ ಮಾಡುತ್ತಿದೆ. ಸಿನಿಮಾ ಬಿಡುಗಡೆ ವೇಳೆ ಥಿಯೇಟರ್ ಗಳಲ್ಲಿ ಯಾವುದೇ ರೀತಿಯ ಗೊಂದಲ, ಘರ್ಷಣೆ, ಜಗಳ ಮಾಡಬಾರದೆಂದು ಸೆಂಚ್ಯುರಿ ಸ್ಟಾರ್ ಶಿವರಾಜ್ ಕುಮಾರ್ ತಮ್ಮ ಅಭಿಮಾನಿಗಳಲ್ಲಿ ಮನವಿ...