Friday, April 25, 2025

archiveThimingila

ಸುದ್ದಿ

ಸುರತ್ಕಲ್ ಕಡಲ ಕಿನಾರೆಯಲ್ಲಿ ತಿಮಿಂಗಿಲದ ಮೃತದೇಹ ಪತ್ತೆ – ಕಹಳೆ ನ್ಯೂಸ್

ಮಂಗಳೂರು : ನಗರದ ಸುರತ್ಕಲ್ ದೊಡ್ಡ ಕೊಪ್ಲ ಕಡಲ ತೀರದಲ್ಲಿ ಬೃಹತ್ ಗಾತ್ರದ ತಿಮಿಂಗಿಲದ ಮೃತದೇಹ ಪತ್ತೆಯಾಗಿದೆ. ಕರಾವಳಿ ಸಮುದ್ರದ ಕಡಲ ತೀರದಲ್ಲಿ ದೊಡ್ಡ ಗಾತ್ರದ ತಿಮಿಂಗಿಲಗಳಿದ್ದರೂ ಜನರ ಕಣ್ಣಿಗೆ ಕಾಣ ಸಿಗುವುದು ಅಪರೂಪ. ಆದರೆ ಮುಂಜಾನೆ ವೇಳೆ ವಾಯುವಿಹಾರಕ್ಕೆ ಸಮುದ್ರದ ದಡಕ್ಕೆ ಹೋದ ಪ್ರವಾಸಿಗರಿಗೆ ಮೃತ ತಿಮಿಂಗಿಲ ಕಾಣಸಿಕ್ಕಿದೆ. ತಿಮಿಂಗಿಲ ಮೃತಪಟ್ಟು ಕೆಲ ದಿನಗಳ ಬಳಿಕ ಸುರತ್ಕಲ್ ದೊಡ್ಡ ಕೊಪ್ಲ ಕಡಲ ದಡ ಸೇರಿದೆ. ತಿಮಿಂಗಿಲವನ್ನ ನೋಡಲು ಜನ...
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ