Friday, September 20, 2024

archiveThirumala Thimmappa

ಸುದ್ದಿ

ಟಿಟಿಡಿಗೆ ಸುತ್ತಿಕೊಂಡ ಹಗರಣ, ಲಡ್ಡು ಪ್ರಸಾದ ಮಾರಿದ ಆರೋಪ – ಕಹಳೆ ನ್ಯೂಸ್

ತಿರುಮಲ: ತಿಮ್ಮಪ್ಪನ ಸನ್ನಿಧಾನದಲ್ಲಿ ವೈಭವಯುತ ನವರಾತ್ರಿ ಆಚರಣೆಗಳು ಜರಗಿದ ಬೆನ್ನಲ್ಲೇ ಟಿಟಿಡಿಗೆ ಹಗರಣವೊಂದು ಸುತ್ತಿಕೊಂಡಿದೆ. ಭಕ್ತರಿಗೆ ನೀಡಲಾಗುವ ಲಡ್ಡು ಪ್ರಸಾದವನ್ನು ಟಿಟಿಡಿ ಸಿಬಂದಿಯೇ ಕಾಳಸಂತೆಯಲ್ಲಿ ಮಾರಿದ್ದಾರೆಂಬ ಆರೋಪಗಳು ಕೇಳಿಬಂದಿವೆ. ಪ್ರತಿಬಾರಿಯಂತೆ ಈ ಬಾರಿಯೂ ಜರಗುವ "ಗರುಡ ಸೇವೆ'ಯನ್ನು ನೋಡಲು ಅಪಾರ ಭಕ್ತರು ಆಗಮಿಸುವುದನ್ನು ಮೊದಲೇ ಮನಗಂಡಿದ್ದ ತಿರುಪತಿ ತಿರುಮಲ ದೇವಸ್ಥಾನ ಅಕ್ಟೋಬರ್ 14, 15, 16ರಂದು ಭಕ್ತರಿಗೆ ಅಂದಾಜು 30,000 ಲಡ್ಡುಗಳ ಹಂಚಿಕೆಗಾಗಿ 100 ರೂ. ಮತ್ತು 50 ರೂ....