Tuesday, April 15, 2025

archiveThirumala Thimmappa

ಸುದ್ದಿ

ಟಿಟಿಡಿಗೆ ಸುತ್ತಿಕೊಂಡ ಹಗರಣ, ಲಡ್ಡು ಪ್ರಸಾದ ಮಾರಿದ ಆರೋಪ – ಕಹಳೆ ನ್ಯೂಸ್

ತಿರುಮಲ: ತಿಮ್ಮಪ್ಪನ ಸನ್ನಿಧಾನದಲ್ಲಿ ವೈಭವಯುತ ನವರಾತ್ರಿ ಆಚರಣೆಗಳು ಜರಗಿದ ಬೆನ್ನಲ್ಲೇ ಟಿಟಿಡಿಗೆ ಹಗರಣವೊಂದು ಸುತ್ತಿಕೊಂಡಿದೆ. ಭಕ್ತರಿಗೆ ನೀಡಲಾಗುವ ಲಡ್ಡು ಪ್ರಸಾದವನ್ನು ಟಿಟಿಡಿ ಸಿಬಂದಿಯೇ ಕಾಳಸಂತೆಯಲ್ಲಿ ಮಾರಿದ್ದಾರೆಂಬ ಆರೋಪಗಳು ಕೇಳಿಬಂದಿವೆ. ಪ್ರತಿಬಾರಿಯಂತೆ ಈ ಬಾರಿಯೂ ಜರಗುವ "ಗರುಡ ಸೇವೆ'ಯನ್ನು ನೋಡಲು ಅಪಾರ ಭಕ್ತರು ಆಗಮಿಸುವುದನ್ನು ಮೊದಲೇ ಮನಗಂಡಿದ್ದ ತಿರುಪತಿ ತಿರುಮಲ ದೇವಸ್ಥಾನ ಅಕ್ಟೋಬರ್ 14, 15, 16ರಂದು ಭಕ್ತರಿಗೆ ಅಂದಾಜು 30,000 ಲಡ್ಡುಗಳ ಹಂಚಿಕೆಗಾಗಿ 100 ರೂ. ಮತ್ತು 50 ರೂ....
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ